ಶಿಕ್ಷಕಿ ನಿದಾ ವಹಲಿಮ್ ಇವಳಿಂದ ಅಪ್ರಾಪ್ತ ಹಿಂದೂ ವಿದ್ಯಾರ್ಥಿನಿಯ ಅಪಹರಣ !
ರಾಜಸ್ಥಾನದಲ್ಲಿ `ಲವ್ ಜಿಹಾದ’ ನ ಹೊಸ ಪ್ರಕರಣ ಬೆಳಕಿಗೆ !
ರಾಜಸ್ಥಾನದಲ್ಲಿ `ಲವ್ ಜಿಹಾದ’ ನ ಹೊಸ ಪ್ರಕರಣ ಬೆಳಕಿಗೆ !
25 ಜನರನ್ನು ಕೊಂದ ನಂತರವೂ ಸುಳ್ಳು ಹೇಳಿದ ಡ್ಯಾನಿಶ್ ನ ಇಸ್ಲಾಂ ಮಾನಸಿಕತೆ ತಿಳಿಯಿರಿ !
ಸರ್ವೋಚ್ಚ ನ್ಯಾಯಾಲಯದಿಂದ ಒಂದು ವಾರಕ್ಕಾಗಿ ಮಧ್ಯಂತರ ಜಾಮೀನು ಮಂಜೂರು
ಪ್ರತಿಭಟನಕಾರರಿಂದ ಅಪಾರ್ಟ್ಮೆಂಟ್ ಮತ್ತು ಅಂಗಡಿಗಳ ಲೂಟಿ
ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದ ಮತಾಂಧರನ್ನು ಬಿಡುಗಡೆ ಮಾಡಿದರು !
ಗುಜರಾತ ಉಚ್ಚ ನ್ಯಾಯಾಲಯವು ತಥಾಕಥಿತ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲವಾಡ ಇವರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಪೊಲೀಸರಿಗೆ ಶರಣು ಹೋಗುವಂತೆ ಆದೇಶಿಸಿದೆ.
2 ಗುಂಪುಗಳು ಪರಸ್ಪರರ ಮೇಲೆ ಕಲ್ಲು ತೂರುತ್ತಾ ಬಾಂಬ್ ಎಸೆದರು : ಕರ್ಫ್ಯೂ ಜಾರಿ
ಅನುಮತಿ ಇಲ್ಲದೆ ಅಪಾರ್ಟ್ಮೆಂಟ್ ಪರಿಸರದಲ್ಲಿ ಕುರಿಗಳ ಹತ್ಯೆ ಮಾಡುವುದು ತಪ್ಪು, ಎಂದು ಮುಂಬಯಿ ಉಚ್ಚ ನ್ಯಾಯಾಲಯ ಸ್ಪಷ್ಟವಾದ ಅಭಿಪ್ರಾಯ ವ್ಯಕ್ತಪಡಿಸಿದೆ. ಮುಂಬಯಿಯ ಮಿರಾ ರೋಡದಲ್ಲಿನ ಒಂದು ಅಪಾರ್ಟ್ಮೆಂಟ್ನಲ್ಲಿ ಬಕ್ರಿದ ಪ್ರಯುಕ್ತ ಕುರಿಗಳನ್ನು ತಂದಿದ್ದರು.
ಸುಮಾರು ೨ ತಿಂಗಳಿನಿಂದ ಗಲಭೆ ನಡೆಯುತ್ತಿರುವ ಮಣಿಪುರದಲ್ಲಿ ೨ ದಿನಗಳ ಪ್ರವಾಸಕ್ಕೆ ತೆರಳಲಿದ್ದ ರಾಹುಲ್ ಗಾಂಧಿಯವರನ್ನು ಇಂಫಾಲ್ ಬಳಿ ಪೊಲೀಸರು ತಡೆದಿದ್ದಾರೆ. ಇಲ್ಲಿಂದ ೨೦ ಕಿ.ಮೀ ದೂರದಲ್ಲಿರುವ ವಿಷ್ಣುಪುರ ಜಿಲ್ಲೆಯಲ್ಲಿ ನಡೆಯುತ್ತಿರುವ ಗಲಭೆಯ ಹಿನ್ನೆಲೆಯಲ್ಲಿ ಪೊಲೀಸರು ರಾಹುಲ್ ಗಾಂಧಿಯವರನ್ನು ಮುಂದೆ ಹೋಗಲು ಬಿಡಲಿಲ್ಲ.
ಮುಸಲ್ಮಾನ ಹುಡುಗರಿಗೆ ಇಸ್ಲಾಮಿ ಶಿಕ್ಷಣ ನೀಡುವ ಹೆಸರಿನಲ್ಲಿ ಮದರಸಾಧಲ್ಲಿನ ಮೌಲ್ವಿ, ಶಿಕ್ಷಕ ಮುಂತಾದವರು ಅವರ ಲೈಂಗಿಕ ಶೋಷಣೆ ಮಾಡುತ್ತಾರೆ, ಇದು ಅನೇಕ ಘಟನೆಗಳಿಂದ ಬೆಳಕಿಗೆ ಬಂದಿದೆ.