9 ವರ್ಷಗಳ ಹಿಂದೆ ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ವಸ್ತುಗಳನ್ನು ಮರಳಿಸಿದ ಕಳ್ಳ !
ಗೋಪಿನಾಥಪುರ ಗ್ರಾಮದಲ್ಲಿರುವ ಗೋಪಿನಾಥ ದೇವಾಲಯದಲ್ಲಿ ೨೦೧೪ರಲ್ಲಿ ಕಳ್ಳತನವಾಗಿತ್ತು. ದೇವರ ಬೆಳ್ಳಿ ಕೊಳಲು, ಛತ್ರಿ, ಕಿರೀಟ, ಬೆಳ್ಳಿ ಕಣ್ಣುಗಳು, ತಟ್ಟೆ, ಗಂಟೆಗಳನ್ನು ಕಳ್ಳರು ಕದ್ದೊಯ್ದಿದ್ದರು.
ಗೋಪಿನಾಥಪುರ ಗ್ರಾಮದಲ್ಲಿರುವ ಗೋಪಿನಾಥ ದೇವಾಲಯದಲ್ಲಿ ೨೦೧೪ರಲ್ಲಿ ಕಳ್ಳತನವಾಗಿತ್ತು. ದೇವರ ಬೆಳ್ಳಿ ಕೊಳಲು, ಛತ್ರಿ, ಕಿರೀಟ, ಬೆಳ್ಳಿ ಕಣ್ಣುಗಳು, ತಟ್ಟೆ, ಗಂಟೆಗಳನ್ನು ಕಳ್ಳರು ಕದ್ದೊಯ್ದಿದ್ದರು.
ಇಂತಹ ಕಾಮುಕ ಮುಸ್ಲಿಮರಿಗೆ ಷರಿಯಾ ಪ್ರಕಾರ ತಮ್ಮ ಕೈಕಾಲುಗಳನ್ನು ಕತ್ತರಿಸಲು ಹೇಳಬೇಕೆಂದು ಯಾರಾದರೂ ಒತ್ತಾಯಿಸಿದರೆ ಆಶ್ಚರ್ಯವೇನಿಲ್ಲ !
*ಪೊಲೀಸರು ಇಮ್ರಾನ ಖಾನರ ನಿವಾಸವನ್ನು ಸುತ್ತುವರಿದರು !
*24 ಗಂಟೆಯೊಳಗಾಗಿ ಭಯೋತ್ಪಾದಕರನ್ನು ಪೊಲೀಸರ ವಶಕ್ಕೆ ಒಪ್ಪಿಸುವಂತೆ ಎಚ್ಚರಿಕೆ
ಯಾವಾಗಲೂ ಹಿಂದೂಗಳಿಗೆ ಸರ್ವಧರ್ಮಸಮಭಾವದ ಉಪದೇಶವನ್ನು ನೀಡುವವರು ಇಂತಹ ಘಟನೆಗಳ ಬಳಿಕ ಮಾತ್ರ ಮೌನವಹಿಸುತ್ತಾರೆ ಎನ್ನುವುದನ್ನು ಗಮನಿಸಬೇಕು !
ಮೇ ೧೪ ರಂದು ಪಟಿಯಾಲಾ ಗುರುದ್ವಾರದಲ್ಲಿ ನಿರ್ಮಲಜಿತ್ ಸಿಂಗ್ ಎಂಬ ವ್ಯಕ್ತಿಯೊಬ್ಬ ಮಹಿಳೆಯನ್ನು ಗುಂಡಿಕ್ಕಿ ಕೊಂದಿದ್ದಾನೆ. ‘ಗುರುದ್ವಾರ ದುಖ್ ನಿವರನ್ ಸಾಹಿಬ್’ನ ಪ್ರದೇಶದ ಸರೋವರದ ಬಳಿ ಮಹಿಳೆ ಕುಳಿತು ಮದ್ಯ ಸೇವಿಸುತ್ತಿದ್ದಳು ಎಂದು ಆರೋಪಿಸಲಾಗಿದೆ.
ಮೇ 14 ರಂದು ಛತ್ರಪತಿ ಸಂಭಾಜಿ ಮಹಾರಾಜರ ಜಯಂತಿಯಂದು ಶೇವಗಾಂವ್ ನಗರದಲ್ಲಿ ನಡೆದ ಮೆರವಣಿಗೆಯಲ್ಲಿ ಮೆರವಣಿಗೆ ಮತ್ತು ಪ್ರಾರ್ಥನಾ ಸ್ಥಳದ ಮೇಲೆ ಕಲ್ಲು ತೂರಾಟ ನಡೆಸಲಾಯಿತು. ಸಮೂಹವು ಅಂಗಡಿಗಳು ಮತ್ತು ವಾಹನಗಳನ್ನು ಹಾನಿಗೊಳಿಸಿತು ಮತ್ತು ಕೆಲವುಕಡೆಗಳಲ್ಲಿ ಬೆಂಕಿ ಹಚ್ಚಲಾಯಿತು.
ಯಾವಾಗಲೂ ಹಿಂದೂಗಳಿಗೇ ಸರ್ವಧರ್ಮಸಮಭಾವದ ಉಪದೇಶ ಮಾಡುವವರು ಇಂತಹ ಘಟನೆಗಳ ಬಗ್ಗೆ ಮಾತ್ರ ಮೌನವಹಿಸುತ್ತಾರೆ ಎನ್ನುವುದನ್ನು ಗಮನಿಸಿ !
ಬೆಳಗಾವಿ ಉತ್ತರ ಚುನಾವನಾಕ್ಷೇತ್ರದಿಂದ ಕಾಂಗ್ರೆಸ್ಸಿನ ವಿಜಯದ ಬಳಿಕ `ಆರ್ ಪಿಡಿ ಕ್ರಾಸ್ ಹತ್ತಿರ’ ನೆರೆದಿದ್ದ ಕಾರ್ಯಕರ್ತರು `ಪಾಕಿಸ್ತಾನ ಝಿಂದಾಬಾದ್’ ಘೋಷಣೆ ಕೂಗಿದರು. ಈ ಸಂದರ್ಭದ ಒಂದು `ವಿಡಿಯೋ’ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿತ್ತು.
ಮಧ್ಯಾಹ್ನ 2.30 ಗಂಟೆಗೆ ನಮಾಜ ಬಳಿಕ ಕೆಲವು ಮತಾಂಧರು ಘೋಷಣೆಯನ್ನು ಕೂಗುತ್ತಾ ಚಲನಚಿತ್ರಗೃಹ ಮತ್ತು ಮಹಿಳಾ ವೀಕ್ಷಕರ ಮೇಲೆ ಕಲ್ಲನ್ನು ತೂರಿದರು, ಹಾಗೆಯೇ ಚಲನಚಿತ್ರದ ಫಲಕವನ್ನು ಹರಿದರು.
ನಗರದ ಸುವರ್ಣ ಮಂದಿರ ಪ್ರದೇಶದಲ್ಲಿ ನಡೆದ ಕಡಿಮೆ ತೀವ್ರತೆಯ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ 5 ಜನರನ್ನು ಬಂಧಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ ರಾಜ್ಯ ಪೊಲೀಸ್ ಮಹಾನಿರ್ದೇಶಕ ಗೌರವ ಯಾದವ್, ಬಂಧಿತ 5 ಮಂದಿ ರಾಜ್ಯದಲ್ಲಿ ಶಾಂತಿ ಕದಡಲು ಬಯಸಿದ್ದರು’, ಎಂದಿದ್ದಾರೆ.