ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಇಂದಿರಾ ಗಾಂಧಿಯ ಹಂತಕ ಸತವಂತಸಿಂಹ ಇವನ ಸೋದರಳಿಯ ನ್ಯೂಜಿಲ್ಯಾಂಡ್ ನಿಂದ ಬಂಧನ !
ಮಾದಕ ವಸ್ತುಗಳ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯ ಹಂತಕ ಸತವಂತಸಿಂಹ ಇವನ ಸೋದರಳಿಯ ಬಾಲತೆಸಿಂಗ ಇವನ್ನನ್ನು ನ್ಯೂಜಿಲ್ಯಾಂಡ್ ನಿಂದ ಬಂಧಿಸಲಾಯಿತು.
ಮಾದಕ ವಸ್ತುಗಳ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯ ಹಂತಕ ಸತವಂತಸಿಂಹ ಇವನ ಸೋದರಳಿಯ ಬಾಲತೆಸಿಂಗ ಇವನ್ನನ್ನು ನ್ಯೂಜಿಲ್ಯಾಂಡ್ ನಿಂದ ಬಂಧಿಸಲಾಯಿತು.
ಇತ್ತೀಚೆಗೆ ಹತ್ಯೆಗೀಡಾದ ಉತ್ತರ ಪ್ರದೇಶದ ಕುಖ್ಯಾತ ಗೂಂಡಾ ಅತಿಕ್ ಅಹಮದ್ ನ ಒಂದುವರೆ ಸಾವಿರ ಕೋಟಿ ರೂಪಾಯಿಯ ಆಸ್ತಿಯನ್ನು ಕೇಂದ್ರೀಯ ವ್ಯವಸ್ಥೆಯು ವಶಪಡಿಸಿದೆ.
ಮಗನನ್ನು ಎನ್ ಕೌಂಟರ್ ಮಾಡಿದ ಪೊಲೀಸರಿಗೆ ಜೈಲಿನಿಂದಲೇ ಬೆದರಿಕೆ ಹಾಕಿದ ಗೂಂಡಾ ಅತಿಕ ಅಹಮದ !
ಇಲ್ಲಿಯ ತಿಹಾರ ಜೈಲಿನಲ್ಲಿ ಎಪ್ರಿಲ್ ೧೪ ಸಂಜೆ ನಡೆದ ಗ್ಯಾಂಗ್ ವಾರ್ ನಲ್ಲಿ ಕುಖ್ಯಾತ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನ ರೌಡಿ ಪ್ರಿನ್ಸ್ ತೆವತಿಯನನ್ನು ಚಾಕುವಿವಿಂದ ತಿವಿದು ಕೊಲೆ ಮಾಡಿದ್ದಾರೆ.
ರಫೀಕ್ ಆರಾಬ್ ಇವನು ಸಂತ್ರಸ್ತ ಅಪ್ರಾಪ್ತ ಹುಡುಗಿಯನ್ನು ಮನೆಗೆ ಕರೆಯಿಸಿ ಆಕೆಯ ಕೈಕಾಲು ಕಟ್ಟಿಹಾಕಿ ನಂತರ ಬಲಾತ್ಕಾರ ಮಾಡಿದನು.
ಇಲ್ಲಿ ನಡೆದ ಧಾರ್ಮಿಕ ಹಿಂಸಾಚಾರದ ಪ್ರಕರಣದಲ್ಲಿ ಹಿಂದುತ್ವನಿಷ್ಠರನ್ನು ಬಂಧಿಸಿರುವ ಪ್ರಕರಣದಲ್ಲಿ ಮನವಿ ಸಲ್ಲಿಸುವುದಕ್ಕಾಗಿ ಪೊಲೀಸ ಅಧಿಕಾರಿಗಳನ್ನು ಭೇಟಿಯಾಗಲು ಹೋಗಿದ್ದ ಒಬ್ಬ ನ್ಯಾಯವಾದಿ ಸಹಿತ ೮ ಹಿಂದೂ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ
ಮಿಲಿಟರಿ ಸ್ಟೇಷನ್ ಮೇಲೆ ಏಪ್ರಿಲ್ ೧೨ ರ ಬೆಳಿಗ್ಗೆ ನಡೆದ ಗುಂಡಿನ ದಾಳಿಯಲ್ಲಿ ೪ ಸೈನಿಕರು ಸಾವನ್ನಪ್ಪಿದ್ದಾರೆ. ‘ಈ ಘಟನೆ ಏಕೆ ಮತ್ತು ಯಾರು ನಡೆಸಿದ್ದಾರೆ ?’, ಎಂಬುದು ಇಲ್ಲಿಯವರೆಗೆ ಸ್ಪಷ್ಟವಾಗಿಲ್ಲ.
ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದೆ. ಇದರಲ್ಲಿ ಇಬ್ಬರು ಹುಡುಗಿಯರು ಸಿಗರೇಟ್ ಕೈಯಲ್ಲಿ ಹಿಡಿದು ರಾಷ್ಟ್ರಗೀತೆ ಹೇಳುತ್ತ ಅದರ ಅವಮಾನ ಮಾಡುತ್ತಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಈ ಹುಡುಗಿಯರ ವಿರುದ್ಧ ದೂರು ದಾಖಲಿಸಿದ್ದಾರೆ.
‘ಗಾರ್ಡನ್ ಗ್ಯಾಲೇರಿಯ’ ‘ಮಾಲ’ನಲ್ಲಿ (ದೊಡ್ಡ ವ್ಯಾಪಾರಿ ಸಂಕೀರ್ಣ) ‘ಲಾರ್ಡ್ ಆಫ್ ದಿ ಡ್ರಿಂಕ್ಸ್ ರೇಸ್ಟೋ’ ಈ ಬಾರನ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಆಗಿದೆ. ಇದರಲ್ಲಿ ಸಾರಾಯಿ ಪಾರ್ಟಿಯಲ್ಲಿ ರಾಮಾನಂದ ಸಾಗರ್ ಇವರ ‘ರಾಮಾಯಣ’ ಧಾರವಾಹಿಯನ್ನು ರಿಮಿಕ್ಸ್ ಮಾಡಿ ತೋರಿಸಲಾಗಿದೆ.