ಮತಾಂಧ ಯುವಕನು ಹಿಂದೂ ತರುಣಿಯನ್ನು ಓಡಿಸಿಕೊಂಡು ಹೋಗಿದ್ದರಿಂದ ಪೊಲೀಸರಲ್ಲಿ ದೂರು ನೋಂದಾಯಿಸಿದ ಹಿಂದೂಗಳ ಮೇಲೆ ಮತಾಂಧರಿಂದ ಆಕ್ರಮಣ
ಜೂಹಿ ಕಾಲನಿಯಲ್ಲಿನ ಓರ್ವ ಮತಾಂಧ ಯುವಕನು ಹಿಂದೂ ತರುಣಿಯನ್ನು ಪ್ರೇಮದ ಜಾಲದಲ್ಲಿ ಸಿಲುಕಿಸಿ ಓಡಿಸಿಕೊಂಡು ಹೋಗಿರುವ ಘಟನೆಯ ನಂತರ ಎರಡೂ ಸಮುದಾಯಗಳ ನಡುವೆ ಜಗಳವಾಯಿತು.
ಜೂಹಿ ಕಾಲನಿಯಲ್ಲಿನ ಓರ್ವ ಮತಾಂಧ ಯುವಕನು ಹಿಂದೂ ತರುಣಿಯನ್ನು ಪ್ರೇಮದ ಜಾಲದಲ್ಲಿ ಸಿಲುಕಿಸಿ ಓಡಿಸಿಕೊಂಡು ಹೋಗಿರುವ ಘಟನೆಯ ನಂತರ ಎರಡೂ ಸಮುದಾಯಗಳ ನಡುವೆ ಜಗಳವಾಯಿತು.
ಬಂಗಾಲ ಇದು ನಾಡ ಬಾಂಬ ನಿರ್ಮಾಣದ ಕಾರ್ಖಾನೆಯಾಗಿದ್ದು ಈ ಸ್ಥಿತಿಯನ್ನು ಬದಲಾಯಿಸಲು ಅಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಪಡಿಸುವುದೇ ಯೋಗ್ಯವಾಗಿದೆ !
ಹೀಗೆ ನಡೆಯಲು ಈ ಊರು ಭಾರತದಲ್ಲಿದೆಯೇ ಅಥವಾ ಪಾಕಿಸ್ತಾನದಲ್ಲಿದೆ ? ಸರಕಾರವು ಈ ಘಟನೆಯಲ್ಲಿನ ಅಪರಾಧಿಗಳ ಮೇಲೆ ಕಠೋರ ಕಾರ್ಯಾಚರಣೆಯನ್ನು ಮಾಡಬೇಕಿದೆ
ಬಿಹಾರ ರಾಜ್ಯದಲ್ಲಿ ಪಶ್ಚಿಮ ಚಂಪಾರಣ್ಯ ಜಿಲ್ಲೆಯಲ್ಲಿನ ಬಲಥರ ಪೊಲೀಸ್ ಠಾಣೆಯ ಪೊಲೀಸರು ಡಿಜೆ (ದೊಡ್ಡ ಧ್ವನಿಕ್ಷೇಪಕ ಯಂತ್ರ) ಹಾಕಿದ್ದರಿಂದ ಅನಿರುದ್ಧ ಎಂಬ ಯಾದವ ಯುವಕನನ್ನು ಬಂಧಿಸಿದ್ದರು.
ಬಿಹಾರದಲ್ಲಿ ಯಾರ ರಾಜ್ಯ ಸರಕಾರದ್ದೊ ಅಥವಾ ಗೂಂಡಾಗಳದ್ದೊ ?
ರಾಜಸ್ಥಾನದಲ್ಲಿ ಹಿಂದೂ ದ್ವೇಷಿ ಕಾಂಗ್ರೆಸ ಸರಕಾರ ಅಧಿಕಾರದಲ್ಲಿರುವುದರಿಂದ ಈ ರೀತಿಯ ಹಿಂದೂ ವಿರೋಧಿ ಘಟನೆಗಳು ನಡೆಯುತ್ತವೆ. ಸರಕಾರ ಈ ರೀತಿಯ ಧೈರ್ಯ ಬೇರೆ ಧರ್ಮದವರ ಸಂದರ್ಭದಲ್ಲಿ ತೋರಿಸುವವರೆ ?-
ಕರ್ನಾಟಕ ಉಚ್ಚ ನ್ಯಾಯಾಲಯವು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಜಾರಿ ಇಡುವದರ ಬಗ್ಗೆ ನೀಡಿದ ತೀರ್ಪಿಗೆ ವಿರೋಧಿಸಲು ಅಂಗಡಿಗಳನ್ನು ಮುಚ್ಚುವಂತೆ ಪ್ರಯತ್ನ ಮಾಡುವ ಪಾಪ್ಯುಲರ್ ಫ್ರಂಟ ಆಫ್ ಇಂಡಿಯಾದ ಕಾರ್ಯಕರ್ತರ ಮೇಲೆ ಮತ್ತು ಒಬ್ಬ ಅಧಿಕಾರಿಯ ಮೇಲೆ ಭಟ್ಕಳ ಪೊಲೀಸರು ಅಪರಾಧವನ್ನು ದಾಖಲಿಸಿದ್ದಾರೆ.
ಕಾನೂನು ಕೈಗೆತ್ತಿಕೊಂಡು ಕಾಮುಕನಿಗೆ ಶಿಕ್ಷೆ ನೀಡುವ ಪ್ರವೃತ್ತಿ ಏನಾದರೂ ಸಮಾಜದಲ್ಲಿ ಬೆಳೆದರೆ ಅದಕ್ಕೆ ಜವಾಬ್ದಾರರು ಯಾರು ? `ಈ ವ್ಯವಸ್ಥೆಯಲ್ಲಿ ನ್ಯಾಯ ಸಿಗುವುದಿಲ್ಲ’, ಈ ಭಾವನೆ ಜನರಲ್ಲಿ ನಿರ್ಮಾಣವಾಗಿರುವುದರ ಪ್ರತಿಕವಾಗಿದೆ. ಇದು ಎಲ್ಲಾ ಪಕ್ಷದ ಸರಕಾರದ ವಿಫಲವಾಗಿದೆ !
`ದ ಕಶ್ಮೀರ ಫೈಲ್ಸ್’ ಚಲನಚಿತ್ರ ನೋಡಲು ಮಧ್ಯಪ್ರದೇಶದ ಪೋಲಿಸ್ ಸಿಬ್ಬಂದಿಗಳಿಗೆ ರಜೆ ನೀಡಿ ಆದೇಶ !
ಈ ಘಟನೆಯ ನಂತರ ಬುರ್ಖಾದ ಉಪಯೋಗ ಭಯೋತ್ಪಾದಕ ಚಟುವಟಿಕೆ, ಗೂಂಡಾಗಿರಿ ಮತ್ತು ಈಗ ಹುಡುಗಿಯರನ್ನು ಕಿರುಕುಳ ನೀಡಲಿಕ್ಕೆ ಉಪಯೋಗಿಸುತ್ತಿರುವುದು ಬೆಳಕಿಗೆ ಬಂದ ನಂತರವೂ ದೇಶದ ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ ನಿಷೇಧಿಸಬೇಕು !