ಚಿಕ್ಕಮಗಳೂರು ಜಿಲ್ಲೆಯ ಕಾಳಿ ಮಠದ ಋಷಿ ಕುಮಾರ ಸ್ವಾಮಿಜಿ ಬಂಧನ
ಜಾಮಿಯಾ ಮಸೀದಿಯನ್ನು ಕೆಡವಿ ಅಲ್ಲಿ ಪುನಃ ಶ್ರೀ ಹನುಮಂತನ ದೇವಸ್ಥಾನವನ್ನು ನಿರ್ಮಿಸುವಂತೆ ಕರೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಕಾಳಿ ಮಠದ ಋಷಿ ಕುಮಾರ ಸ್ವಾಮೀಜಿಯವರನ್ನು ಜನವರಿ ೧೮ ರಂದು ಬಂಧಿಸಲಾಯಿತು.
ಜಾಮಿಯಾ ಮಸೀದಿಯನ್ನು ಕೆಡವಿ ಅಲ್ಲಿ ಪುನಃ ಶ್ರೀ ಹನುಮಂತನ ದೇವಸ್ಥಾನವನ್ನು ನಿರ್ಮಿಸುವಂತೆ ಕರೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಕಾಳಿ ಮಠದ ಋಷಿ ಕುಮಾರ ಸ್ವಾಮೀಜಿಯವರನ್ನು ಜನವರಿ ೧೮ ರಂದು ಬಂಧಿಸಲಾಯಿತು.
ಜಗತ್ತಿನಾದ್ಯಂತ ಮತಾಂದರು ಎಲ್ಲೇ ಅಲ್ಪಸಂಖ್ಯಾತರಾಗಿದ್ದರೂ, ಅವರು ಅಪರಾಧದಲ್ಲಿ ಮಾತ್ರ ಬಹುಸಂಖ್ಯಾತರಾಗಿರುತ್ತಾರೆ, ಎನ್ನುವುದನ್ನು ಗಮನದಲ್ಲಿಟ್ಟುಕೊಳ್ಳಿ !
ದೇಶದ ೭೨ ನೇ ಗಣರಾಜ್ಯ ದಿನಾಚರಣೆ ಕೇವಲ ಕೆಲವೇ ದಿನಗಳು ಇರುವಾಗ ರಾಜಧಾನಿ ದೆಹಲಿಯಲ್ಲಿ ಗಾಜಿಪೂರ ಇಲ್ಲಿಯ ಹೂವಿನ ಮಾರುಕಟ್ಟೆಯಲ್ಲಿ ‘ಐಇಡಿ’ (ಇಂಪ್ರೋವೈಸ್ಡ ಎಕ್ಸಪ್ಲೊಸಿವ ಡಿವೈಸ್) ಸ್ಪೋಟಕದಿಂದ ತುಂಬಿರುವ ಒಂದು ಬ್ಯಾಗ ಪತ್ತೆಯಾಗಿದೆ.
ಆಂಧ್ರಪ್ರದೇಶದಲ್ಲಿ ವೈ.ಎಸ್.ಆರ್. ಪಕ್ಷದ ಸರಕಾರವಿದೆಯೇ ಅಥವಾ ಮತಾಂಧರದ್ದು ? ಪೊಲೀಸ್ ಠಾಣೆಯಲ್ಲಿಯೇ ಮತಾಂಧರು ಜನರ ಮೇಲೆ ದಾಳಿ ಮಾಡುತ್ತಿದ್ದರೆ ಜನಸಾಮಾನ್ಯರನ್ನು ಯಾರು ರಕ್ಷಿಸುವರು ? ಇಂತಹ ಪೊಲೀಸ ದಳ ಏನು ಪ್ರಯೋಜನ ?
ಹಿಂದುತ್ವನಿಷ್ಠರ ಸಂಘಟನೆಗಳ ಒಗ್ಗಟ್ಟಿನ ಯಶಸ್ಸು ! ಇದೇ ರೀತಿಯಲ್ಲಿ ಹಿಂದೂಗಳೆಲ್ಲ ಒಗ್ಗೂಡಿದರೆ ಹಿಂದೂಗಳ ಶ್ರದ್ಧಾಸ್ಥಾನಗಳನ್ನು ಅವಮಾನಿಸುವ ಧೈರ್ಯ ಯಾರೂ ಮಾಡುವುದಿಲ್ಲ !
ರಾಜ್ಯದಲ್ಲಿ ಬಲರಾಮಪುರದಲ್ಲಿಯ ಕುಂಭಕಲಾ ಗ್ರಾಮದಲ್ಲಿ ಕೆಲವು ಗ್ರಾಮಸ್ಥರು ಮುಸಲ್ಮಾನರ ಮೇಲೆ ಬಹಿಷ್ಕಾರ ಹಾಕಲು ಪ್ರಮಾಣ ಮಾಡುತ್ತಿರುವ ಒಂದು ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾದ ನಂತರ ಪೊಲೀಸರು ಇದರ ತನಿಖೆ ನಡೆಸುತ್ತಿದ್ದಾರೆ.
ಯಾವುದೇ ದೂರಗಳಿಲ್ಲದಿದ್ದರೂ ಫಲಕ ತೆಗೆಯಲು `ತತ್ಪರತೆ’ ತೋರಿಸುವ ಪೊಲೀಸರು ಹಿಂದೂಗಳು ದೂರು ನೀಡಿದಾಗ ಕ್ರಮಕೈಗೊಳ್ಳುವುದು ತಪ್ಪಿಸಿಕೊಳ್ಳುತ್ತಾರೆ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ! ಉತ್ತರಪ್ರದೇಶದಲ್ಲಿ ಭಾಜಪದ ಸರಕಾರ ಇರುವಾಗ ಈ ರೀತಿ ನಡೆಯುವುದು ಹಿಂದುಗಳಿಗೆ ಅಪೇಕ್ಷಿತವಿಲ್ಲ !
ಪ್ರಧಾನಿ ನರೇಂದ್ರ ಮೋದಿ ಅವರ ಪಂಜಾಬ ಪ್ರವಾಸದ ಸಮಯದಲ್ಲಿ ಭದ್ರತಾ ಲೋಪದಲ್ಲಾದ ಅಕ್ಷಮ್ಯ ತಪ್ಪಿಗಾಗಿ ಭಾರತದಲ್ಲಿನ 16 ಮಾಜಿ ಪೊಲೀಸ್ ಮಹಾನಿರ್ದೆಶಕರು ಮತ್ತು ಭಾರತೀಯ ಪೊಲೀಸ್ ಸೇವೆಯಲ್ಲಿನ ನಿವೃತ್ತ ಅಧಿಕಾರಿಗಳು ರಾಷ್ಟ್ರಪತಿ ರಾಮನಾಥ ಕೋವಿಂದ ಇವರಿಗೆ ಪತ್ರ ಬರೆದು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಸಿದ್ದಾರೆ.
ಇಸ್ಲಾಮಿ ದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಸ್ಥಿತಿ ಅರಿಯಿರಿ ! ಭಾರತದಲ್ಲಿ ಎಂದಾದರೂ ಬಹುಸಂಖ್ಯಾತರಿಂದ ಈ ರೀತಿಯ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಘಟನೆಗಳು ನಡೆದಿದೆಯೇ ? ಆದರೂ ಹಿಂದೂಗಳನ್ನು `ತಾಲಿಬಾನಿ’ ಎನ್ನುವ ಪ್ರಯತ್ನ ನಡೆಯುತ್ತದೆ ಮತ್ತು ಇನ್ನೊಂದೆಡೆಗೆ ಅಪಘಾನಿಸ್ತಾನದ ತಾಲಿಬಾನಿಗಳಿಗೆ ಬೆಂಬಲಿಸುತ್ತಾರೆ !
ಇಂದು ಹೆಣ್ಣು ಮಕ್ಕಳು ವಿವಾಹಕ್ಕಾಗಿ ಪೋಷಕರ ಅನುಮತಿ ಇಲ್ಲದೆ ಮನೆ ತೊರೆಯುತ್ತಾರೆ, ಅದರ ದುಃಖದಾಯಕ ಪರಿಣಾಮ ಕಾಣುತ್ತಿದೆ. ಇದರಲ್ಲಿ ಅನೇಕ ಹೆಣ್ಣು ಮಕ್ಕಳ ಹತ್ಯೆಯಾಗುತ್ತಿದೆ ಹಾಗೂ ಅನೇಕರನ್ನು ವೇಶ್ಯಾವಾಟಿಕೆಗೆ ತಳ್ಳಲಾಗುತ್ತದೆ.