ಹಿಮಾಚಲ ಪ್ರದೇಶದಲ್ಲಿ ಹಿಂದೂಗಳ ಮತಾಂತರಕ್ಕೆ ಪ್ರಯತ್ನಿಸಿದ ೧೧ ಕ್ರೈಸ್ತ ಮಿಶನರಿಗಳ ಬಂಧನ
ಕಠಿಣ ಮತಾಂತರ ವಿರೋಧಿ ಕಾನೂನು ಇಲ್ಲದಿರುವುದರಿಂದ ಇಂತಹವರಿಗೆ ಯಾರ ಹೆದರಿಕೆಯಿಲ್ಲದಂತಾಗಿದೆ !
ಕಠಿಣ ಮತಾಂತರ ವಿರೋಧಿ ಕಾನೂನು ಇಲ್ಲದಿರುವುದರಿಂದ ಇಂತಹವರಿಗೆ ಯಾರ ಹೆದರಿಕೆಯಿಲ್ಲದಂತಾಗಿದೆ !
ಬಹುಸಂಖ್ಯಾತ ಹಿಂದೂ ದೇಶದಲ್ಲಿ ಇಂತಹ ಶಾಲೆಗಳಿಂದ ಹಿಂದೂ ವಿದ್ಯಾರ್ಥಿನಿಯರಿಗೆ ಟಿಕಲಿ ಹಚ್ಚಿಕೊಳ್ಳಲು ನಿರಂತರ ನಡೆಯುವ ವಿರೋಧವು ಹಿಂದುಗಳಿಗೆ ಲಚ್ಚಾಸ್ಪದ !
ಇನ್ನೂ ಎಷ್ಟು ಗೋವುಗಳು ಅಸುನೀಗಿದ ಬಳಿಕ ಗೋಹತ್ಯೆ ನಿಷೇಧ ಕಾನೂನನ್ನು ಕಠಿಣವಾಗಿ ಜಾರಿಗೊಳಿಸಲು ಕ್ರಮ ಕೈಕೊಳ್ಳಲಾಗುವುದು ?
ಪೊಲೀಸ ಜಘೀನಾನನ್ನು ನ್ಯಾಯಾಲಯಕ್ಕೆ ಒಯ್ಯುತ್ತಿರುವಾಗ ದಾಳಿ !
ಇಂತಹವರ ಮೇಲೆ ತ್ವರಿತ ಗತಿ ನ್ಯಾಯಾಲಯದಲ್ಲಿ ಮೊಕದ್ದಮೆ ನಡೆಸಿ ಅವರಿಗೆ ಗಲ್ಲು ಶಿಕ್ಷೆ ಆಗಲು ಸರಕಾರ ಪ್ರಯತ್ನ ಮಾಡುವುದು ಅವಶ್ಯಕವಾಗಿದೆ !
ಬೆಂಗಳೂರು ಮಹಾನಗರಪಾಲಿಕೆಯ ಮೈದಾನದ ಬಳಿ ಇರುವ ಪುರಾತನ ನಾಗರಕಟ್ಟೆಯ ಪಕ್ಕದಲ್ಲಿರುವ ನಾಗದೇವತೆಯ ಪೂಜೆಯನ್ನು ಜುಲೈ 9, 2023 ರಿಂದ ಪ್ರತಿ ರವಿವಾರ ಬೆಳಿಗ್ಗೆ 11 ರಿಂದ 1 ಗಂಟೆ ಈ ಕಾಲಾವಧಿಯಲ್ಲಿ ಮಾಡಲು ತೀರ್ಮಾನಿಸಲಾಗಿತ್ತು.
ಖಲಿಸ್ತಾನಿ ಬೆಂಬಲಿಗರು ಜುಲೈ 8 ರಂದು ಕೆನಡಾ, ಬ್ರಿಟನ್, ಆಸ್ಟ್ರೇಲಿಯಾ ಮುಂತಾದ ದೇಶಗಳಲ್ಲಿ ಆಯೋಜಿಸಲಾಗಿದ್ದ `ಕಿಲ್ ಇಂಡಿಯಾ’ (ಭಾರತವನ್ನು ಕೊಲ್ಲಿರಿ) ಮೆರವಣಿಗೆಯ ಫಜೀತಿಯಾಯಿತು.
ಜುಲೈ ೨ ರಂದು ಮುಸಲ್ಮಾನರು ಏಕರೂಪ ನಾಗರೀಕ ಸಂಹಿತೆಯ ವಿರುದ್ಧ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಒಬ್ಬ ಮೌಲ್ವಿಯು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ ಶಾಹ ಇವರನ್ನು ಕೊಲ್ಲುವಂತೆ ಕರೆ ನೀಡಿದನು. ಹಾಗೆಯೇ ಕಾನೂನಿನ ವಿರುದ್ಧವಾಗಿ ರಸ್ತೆಗಿಳಿಯುವಂತೆಯೂ ಕರೆ ನೀಡಿದನು.
ಜೈನಮುನಿ ಕಾಮಕುಮಾರ ನಂದಿ ಮಹಾರಾಜರು ಜುಲೈ 5 ರಿಂದ ನಾಪತ್ತೆಯಾಗಿದ್ದರು. ಇದೀಗ ಅವರ ಶವ ಪತ್ತೆಯಾಗಿದೆ. ಮುನಿಗಳ ಹತ್ಯೆ ಮಾಡಿ ಅವರ ಶವವನ್ನು ಎಸೆದಿರುವುದು ಬೆಳಕಿಗೆ ಬಂದಿದೆ. ಪೊಲೀಸರು ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿದ್ದು, ಅವರು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಹತ್ಯೆಯ ಹಿಂದಿನ ಕಾರಣ ಇದುವರೆಗೂ ತಿಳಿದುಬಂದಿಲ್ಲ.
ಪನವೆಲ ರೈಲು ನಿಲ್ದಾಣದ ಬಳಿ ಪ್ರಯಾಣಿಕರ ಹೋಗು ಬರುವುವ ಮಾರ್ಗದಲ್ಲಿ ೫ ಮುಸಲ್ಮಾನರು ನಮಾಜ ಮಾಡಿದರು. ಈ ಸಂದರ್ಭದಲ್ಲಿನ ಒಂದು ವಿಡಿಯೋ ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದೆ.