ಪನಿರಸೆಲ್ವಮ್ ಇವರ ಗುಂಪಿನ ಮೇಲೆ ಬಾಟಲಿ ಎಸೆದ ಪಳನಿಸಾಮಿ ಗುಂಪು !
೨೦೧೬ ರಲ್ಲಿ ಅಣ್ಣಾದ್ರಮುಕನ ಮುಖ್ಯಸ್ಥೆ ಜೆ. ಜಯಲಲಿತಾ ನಿಧನರಾದಾಗಿನಿಂದಲೂ ಅಣ್ಣಾದ್ರಮುಕ ಪ್ರಕ್ಷದ ಮುಖ್ಯಸ್ಥ ಯಾರಾಗಬೇಕೆಂಬುದರ ಬಗ್ಗೆ ಪಕ್ಷದೊಳಗೆ ಘರ್ಷಣೆ ನಡೆಯುತ್ತಿದೆ.
೨೦೧೬ ರಲ್ಲಿ ಅಣ್ಣಾದ್ರಮುಕನ ಮುಖ್ಯಸ್ಥೆ ಜೆ. ಜಯಲಲಿತಾ ನಿಧನರಾದಾಗಿನಿಂದಲೂ ಅಣ್ಣಾದ್ರಮುಕ ಪ್ರಕ್ಷದ ಮುಖ್ಯಸ್ಥ ಯಾರಾಗಬೇಕೆಂಬುದರ ಬಗ್ಗೆ ಪಕ್ಷದೊಳಗೆ ಘರ್ಷಣೆ ನಡೆಯುತ್ತಿದೆ.
ಮಧ್ಯಪ್ರದೇಶದಲ್ಲಿನ ಕಾಂಗ್ರೆಸ್ಸಿನ ನೇತಾರರು ಹಾಗೂ ಮಾಜಿ ಮುಖ್ಯಮಂತ್ರಿ ಕಮಲನಾಥರವರು ಪಕ್ಷದ ಕಾರ್ಯಕರ್ತರಿಗೆ ಶ್ರೀರಾಮನವಮಿ ಮತ್ತು ಹನುಮಾನ ಜಯಂತಿಯನ್ನು ಆಚರಿಸಲು ಲಿಖಿತ ಆದೇಶ ನೀಡಿದ್ದಾರೆ. ಈ ವಿಷಯದಲ್ಲಿ ಕಾಂಗ್ರೆಸ್ಸಿನ ಶಾಸಕರಾದ ಆರೀಫ ಮಸೂದರವರು ಆಕ್ಷೇಪವೆತ್ತಿ ‘ಇಂತಹ ಆದೇಶದಿಂದಾಗಿ ತಪ್ಪು ರೂಢಿ ನಿರ್ಮಾಣವಾಗುವುದು, ಎಂದು ಹೇಳಿದ್ದಾರೆ.
`ತನಿಖಾ ವ್ಯವಸ್ಥೆಯಿಂದ ಪಕ್ಷ ಮಾಡಿರುವ ಭ್ರಷ್ಟಾಚಾರ ಮತ್ತು ರಾಷ್ಟ್ರದ್ರೋಹಿ ಕಾರ್ಯಾಚರಣೆಗಳು ಬೆಳಕಿಗೆ ಬರುವುದು’, ಈ ಭಯದಿಂದ ಬ್ಯಾನರ್ಜಿ ತನಿಖಾ ವ್ಯವಸ್ಥೆಯನ್ನು ವಿರೋಧಿಸುತ್ತಿದ್ದಾರೆ, ಎಂಬುದನ್ನು ಅರಿಯರಿ !
ದಲಿತರು `ಹಿಂದೂ ರಾಷ್ಟ್ರಕ್ಕಾಗಿ’ ಮತದಾನ ಮಾಡಿದ್ದಾರೆ ಎಂದು ಟಿಕೆ !
‘ಆಪ’ ಪಂಜಾಬದಲ್ಲಿ ಖಲಿಸ್ತಾನಿ ಉಗ್ರರ ಬೇರೂ ಸಮೇತ ಹೇಗೆ ಕಿತ್ತು ಓಗೆಯಲಿದೆ ? ಇದನ್ನು ಅವರು ಜನರಿಗೆ ತಿಳಿಸಬೇಕು !
ಗ್ರಹ ಮತ್ತು ನಕ್ಷತ್ರಗಳ ಸ್ಥಿತಿಗಳಿಂದಾಗಿ ಮಾರ್ಚ್ ೨೦೨೨ರ ತಿಂಗಳಲ್ಲಿ ದೇಶದಲ್ಲಿ ನೈಸರ್ಗಿಕ ಮತ್ತು ರಾಜಕೀಯ ಭೂಕಂಪ ಸಂಭವಿಸುವ ಸಾಧ್ಯತೆಯನ್ನು ‘ಜ್ಯೋತಿಷ್ಯ ಜ್ಞಾನ’ ಈ ತ್ರೈಮಾಸಿಕದಲ್ಲಿ ಜ್ಯೋತಿಷಿ ಸಿದ್ಧೆಶ್ವರ ಮಾರಟಕರ ಇವರು ಭವಿಷ್ಯ ನುಡಿದಿದ್ದಾರೆ.
ಯಾವುದನ್ನು ಯಾವುದರ ಜೊತೆಗೆ ಹೋಲಿಸಬೇಕು ಎಂಬುದೇ ತಿಳಿಯದಿರುವ ಕಾಂಗ್ರೆಸ್ಸಿನ ಶಾಸಕ ಪ್ರತಾಪನ್ ! ಈ ರೀತಿಯಲ್ಲಿ ಹೋಲಿಕೆ ಮಾಡಿ ಪ್ರತಾಪನರವರು ಮಹಾವಿದ್ಯಾಲಯದಲ್ಲಿ ಹಿಜಾಬ್ ಹಾಕುವುದನ್ನು ಬೆಂಬಲಿಸಲು ಸಾಧ್ಯವಿಲ್ಲ, ಎಂಬುದನ್ನು ಅವರು ಗಮನದಲ್ಲಿಡಬೇಕು !
‘ಪ್ರಧಾನಿ ಯಾವ ಮಾರ್ಗದಲ್ಲಿ ಹೋಗುತ್ತಾರೆ ಎಂಬುದು ಆಂದೋಲನ ಮಾಡುತ್ತಿದ್ದ ರೈತರಿಗೆ ಹೇಗೆ ಗೊತ್ತಾಯಿತು ?’, ಎಂಬುದರ ತನಿಖೆಯಾಗಬೇಕು. ಪ್ರಧಾನಿಯವರ ಭೇಟಿಯ ಮಾಹಿತಿಯು ಪಂಜಾಬ ಸರಕಾರದ ಸಂಬಂಧಪಟ್ಟ ಸಚಿವರು, ಆಡಳಿತ ಅಧಿಕಾರಿಗಳು ಮತ್ತು ಪಂಜಾಬ ಪೊಲೀಸರ ಹಿರಿಯ ಅಧಿಕಾರಿಗಳಿಗೆ ಮಾತ್ರ ಸೀಮಿತವಾಗಿತ್ತು.
ಇಂತಹ ಅರ್ಜಿಯನ್ನು ಏಕೆ ಸಲ್ಲಿಸಬೇಕಾಗುತ್ತದೆ ? ಈ ಬಗ್ಗೆ ಚುನಾವಣಾ ಆಯೋಗ ತಾನಾಗಿ ಗಮನಹರಿಸಿ ಸಂಬಂಧಪಟ್ಟವರ ವಿರುದ್ಧ ಏಕೆ ಕ್ರಮಕೈಗೊಳ್ಳುತ್ತಿಲ್ಲ ?
ಕೇರಳದ ಮಾಕಪ ಸರಕಾರವನ್ನು ವಿಸರ್ಜಿತಗೊಳಿಸಿ ಅಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಿ !