‘ಉದಯನಿಧಿ ಇವರಿಗೆ ಸನಾತನ ಧರ್ಮದ ಬಗ್ಗೆ ತಮ್ಮ ಅಭಿಪ್ರಾಯ ಮಂಡಿಸುವ ಅಧಿಕಾರ ಇದೆ ! (ಅಂತೆ) – ನಟ ಕಮಲ ಹಾಸನ
ಉದಯನಿಧಿ ಎಂದಾದರೂ ಇತರ ಧರ್ಮದ ಬಗ್ಗೆ ಅವರನ್ನು ಮುಗಿಸುವ ಅಭಿಪ್ರಾಯ ಮಂಡನೆ ಅಧಿಕಾರ ತೋರಿಸುವುದಿಲ್ಲ. ಅದರ ಬಗ್ಗೆ ಕಮಲ ಹಾಸನ ಏಕೆ ಮಾತನಾಡುವುದಿಲ್ಲ ?
ಉದಯನಿಧಿ ಎಂದಾದರೂ ಇತರ ಧರ್ಮದ ಬಗ್ಗೆ ಅವರನ್ನು ಮುಗಿಸುವ ಅಭಿಪ್ರಾಯ ಮಂಡನೆ ಅಧಿಕಾರ ತೋರಿಸುವುದಿಲ್ಲ. ಅದರ ಬಗ್ಗೆ ಕಮಲ ಹಾಸನ ಏಕೆ ಮಾತನಾಡುವುದಿಲ್ಲ ?
ಮಿಳನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಇವರ ಮಗ ಹಾಗೂ ರಾಜ್ಯದ ಯುವ ಕಲ್ಯಾಣ ಮತ್ತು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಇವರು ಸಪ್ಟೆಂಬರ್ ೨ ರಂದು ‘ಸನಾತನ ನಿರ್ಮೂಲನೆ ಸಭೆ’ಯಲ್ಲಿ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಮತ್ತು ಕೋರೋನ ರೋಗಗಳ ಜೊತೆಗೆ ಹೋಲಿಸಿದರು.
ಪಾಕಿಸ್ತಾನದ ಇತಿಹಾಸವನ್ನು ಅವಲೋಕಿಸಿದರೆ ಅದು ಸೇನಾಹಸ್ತಕ್ಷೇಪದಿಂದ ಅಧಿಕಾರ ಹಸ್ತಾಂತರ, ಹತ್ಯೆ, ಅಸ್ಥಿರತೆ ಮತ್ತು ತೀವ್ರ ರಾಜಕೀಯ ಹಗೆತನಗಳಿಂದ ತುಂಬಿದೆ. ನಿರಂತರವಾಗಿ ಭಾರತವನ್ನು ದ್ವೇಷಿಸುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಇತ್ತೀಚೆಗೆ ‘ತೋಶಾಖಾನಾ’ ಪ್ರಕರಣದಲ್ಲಿ ೩ ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ.
ಸಾಮಾನ್ಯ ವ್ಯಕ್ತಿ 40 ವರ್ಷ ನೌಕರಿ ಮಾಡಿದನಂತರ ಅಥವಾ ಯಾವುದಾದರೊಂದು ವ್ಯವಸಾಯ ಮಾಡಿ ಎಷ್ಟು ಆಸ್ತಿಯನ್ನು ಸಂಗ್ರಹಿಸಲು ಸಾಧ್ಯವಿಲ್ಲವೊ, ಅದಕ್ಕಿಂತ ಅನೇಕ ಪಟ್ಟು ಹೆಚ್ಚು ಆಸ್ತಿಗಳನ್ನು ಜನಪ್ರತಿನಿಧಿಗಳು ಕಡಿಮಾ ಕಾರ್ಯಕಾಲದಲ್ಲಿ ಸಂಗ್ರಹಿಸುತ್ತಾರೆ. ಇದರ ಹಿಂದಿನ ಕಾರಣ ಭ್ರಷ್ಟಾಚಾರವೇ ಇದೆ, ಎಂಬುದು ಜನತೆಗೆ ತಿಳಿದಿದೆ !
ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗದಿರುವುದು ಮತ್ತು ಪೂರ್ಣಗೊಳಿಸಲಾಗದ ಆಶ್ವಾಸನೆಗಳನ್ನು ನೀಡಿ ಜನರನ್ನು ಮೂರ್ಖರನ್ನಾಗಿಸುವುದು ಈ 2 ಕಾರಣಗಳಿಂದ ಜನಪ್ರತಿನಿಧಿಗಳು ತಾವೇ ಚಪ್ಪಲಿಗಳೀಂದ ಹೊಡೆದುಕೊಳ್ಳಲು ನಿರ್ಧರಿಸಿದರೆ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದೇ ಜನರಿಗೆ ಅನಿಸುತ್ತದೆ !
ಮುಸಲ್ಮಾನ ವಿದ್ಯಾರ್ಥಿಯ ಸಂಬಂಧಿಕರಿಂದ ಶಾಲೆಗೆ ನುಗ್ಗಿ ಹಿಂದೂ ವಿದ್ಯಾರ್ಥಿಗೆ ಥಳಿತ
ರಾಜಕೀಯ ಪಕ್ಷಗಳ ನಾಯಕರು ಮತ್ತು ದೇವರ ಭಕ್ತ ಇವರಲ್ಲಿನ ವ್ಯತ್ಯಾಸ !
ದೇಶಭಕ್ತರು, ನಿಷ್ಕಾಮ ಕರ್ಮಯೋಗಿಗಳು, ಜನರ ಸೇವಕರು, ಪ್ರಾಮಾಣಿಕರು ಮತ್ತು ನಿಷ್ಟಾವಂತರು ಮುಂತಾದವರಿಗೆ ರಾಜಕಾರಣದಲ್ಲಿ ಯಾವುದೇ ಮಹತ್ವವಿಲ್ಲ.
ಸರಕಾರ ಚರ್ಚೆಗಾಗಿ ಸಿದ್ಧರಿದ್ದರೂ ವಿರೋಧ ಪಕ್ಷಗಳಿಂದ ದಾಂಧಲೆ !