ಬೆಂಗಳೂರಿನ ಕೆಜೆ ಹಳ್ಳಿ-ಡಿಜೆ ಹಳ್ಳಿ ಗಲಭೆ ಪ್ರಕರಣ; 3 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ : Bengaluru Riots 2020
2020ರ ಆಗಸ್ಟ್ 11ರಂದು ಇಲ್ಲಿ ಮತಾಂಧ ಮುಸಲ್ಮಾನರು ನಡೆಸಿದ ಗಲಭೆ ಪ್ರಕರಣದಲ್ಲಿ 3 ಜನರಿಗೆ ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯವು ತಲಾ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
2020ರ ಆಗಸ್ಟ್ 11ರಂದು ಇಲ್ಲಿ ಮತಾಂಧ ಮುಸಲ್ಮಾನರು ನಡೆಸಿದ ಗಲಭೆ ಪ್ರಕರಣದಲ್ಲಿ 3 ಜನರಿಗೆ ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯವು ತಲಾ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಕರ್ನಾಟಕದ ಭಾಜಪ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮುಖ್ಯ ಆರೋಪಿ ಅಬ್ದುಲ್ ರೆಹಮಾನ್ನನ್ನು ರಾಷ್ಟ್ರೀಯ ತನಿಖಾ ದಳ (NIA) ಜುಲೈ 4 ರಂದು ಕಣ್ಣೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ.
ರಾಜ್ಯದ ಬಜರಂಗದಳದ ನಾಯಕ ಸುಹಾಸ್ ಶೆಟ್ಟಿ ಅವರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗೆ ಹಸ್ತಾಂತರಿಸಿದೆ. ಈ ಹತ್ಯೆಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಜೊತೆ ಸಂಬಂಧ ಹೊಂದಿರುವ ಆರೋಪಿಗಳು ಭಾಗಿಯಾಗಿದ್ದಾರೆ.
2022 ರಲ್ಲಿ ಕೇರಳದ ಪಲಕ್ಕಡ ಜಿಲ್ಲೆಯಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡರಾದ ಶ್ರೀನಿವಾಸನರವರ ಹತ್ಯೆಯ ಪ್ರಕರಣದಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ) ಸಂಘಟನೆಯ ಕೇರಳ ಶಾಖೆಯ ಅಂದಿನ ಪ್ರಧಾನ ಕಾರ್ಯದರ್ಶಿ ಅಬ್ದುಲ ಸತಾರರವರನ್ನು ಆರೋಪಿಯನ್ನಾಗಿಸಲಾಗಿತ್ತು.
ಉತ್ತರ ಪ್ರದೇಶದ ಮಥುರಾ ಮತ್ತು ವೃಂದಾವನದಲ್ಲಿ ಸಂತರು ಮತ್ತು ಸಾಮಾಜಿಕ ಸಂಘಟನೆಗಳು ಮಹಿಳೆಯರ ಸುರಕ್ಷತೆಯ ದೃಷ್ಟಿಯಿಂದ ಬ್ಯೂಟಿ ಪಾರ್ಲರ್ಗಳಂತಹ ಸಂಸ್ಥೆಗಳ ಆಳವಾದ ತನಿಖೆ ನಡೆಸುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
ಇದು ಆಗುವವರೆಗೆ ಸರಕಾರ, ಆಡಳಿತ, ಪೊಲೀಸರು ನಿದ್ರಿಸುತ್ತಿದ್ದರೇ? ಅವರು ಈಗ ಇದರ ಮೇಲೆ ಏನು ಕ್ರಮ ತೆಗೆದುಕೊಳ್ಳುತ್ತಾರೆ? ಜಾರ್ಖಂಡ್ ಎರಡನೇ ಪಾಕಿಸ್ತಾನವಾಗಲಿದೆಯೇ? ಇದಕ್ಕೆ ಯಾರು ಉತ್ತರಿಸುತ್ತಾರೆ?
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ (‘ಪಿಎಫ್ಐ’) ಕುರಿತು ಅವಹೇಳನಕಾರಿ ಲೇಖನ ಪ್ರಕಟಿಸಿದ್ದ ‘ಆರ್ಗನೈಸರ್’ ಮತ್ತು ‘ಭಾರತ್ ಪ್ರಕಾಶ’ನ ವಿರುದ್ಧದ ಪ್ರಕರಣವನ್ನು ಕೇರಳ ಹೈಕೋರ್ಟ್ ತಳ್ಳಿಹಾಕಿದೆ.
ಈ ನಿಧಿ ಯಾರ್ಯಾರಿಗೆ ಸಿಕ್ಕಿದೆ, ಅವರ ಹೆಸರುಗಳನ್ನು ಬಹಿರಂಗಪಡಿಸಿ ಅವರನ್ನು ಕೂಡ ಜೀವಾವಧಿ ಶಿಕ್ಷೆ ನೀಡಬೇಕು !
ದೇಶವಿರೋಧಿ ಕಾರ್ಯ ಚಟುವಟಿಕೆಗಳಿಂದಾಗಿ ನಿಷೇಧಕ್ಕೊಳಗಾದ ‘ಪಿ.ಎಫ್.ಐ.’ಗೆ ಸಂಬಂಧಿಸಿದ ಭಯೋತ್ಪಾದಕರಿಗೆ ಮನೆಯಲ್ಲಿ ಆಶ್ರಯ ನೀಡಿದನೆಂಬ ಸಂಶಯವಿರುವ ಜಲಾಲುದ್ದೀನನಿಗೆ ಆಗಸ್ಟ್ ೧೩ ರಂದು ಸರ್ವೋಚ್ಚ ನ್ಯಾಯಾಲಯ ಜಾಮೀನು ನೀಡಿದೆ.
ಹಿಂದುಗಳ ದೇಶದಲ್ಲಿ ಹಿಂದೂಗಳ ಧಾರ್ಮಿಕ ಚಿಹ್ನೆಗಳು ಹಾಕಲು ಮುಸಲ್ಮಾನರ ಆಕ್ಷೇಪದ ನಂತರ ಬರುವ ನಿಷೇಧ ಹಿಂದುಗಳಿಗೆ ಲಚ್ಚಾಸ್ಪದ !