ಹಿಜಾಬ ಪ್ರಕರಣದ ಹಿಂದೆ ‘ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ’ದ ಕೈವಾಡ ! – ಕರ್ನಾಟಕದ ಶಿಕ್ಷಣ ಸಚಿವ ಬಿ.ಸಿ. ನಾಗೇಶ
ಸರಕಾರ ಈ ಸಂಘಟನೆಯನ್ನು ನಿಷೇಧಿಸಲು ಪ್ರಯತ್ನಿಸಬೇಕು, ಎಂದು ಜನರಿಗೆ ಅನಿಸುತ್ತದೆ !
ಸರಕಾರ ಈ ಸಂಘಟನೆಯನ್ನು ನಿಷೇಧಿಸಲು ಪ್ರಯತ್ನಿಸಬೇಕು, ಎಂದು ಜನರಿಗೆ ಅನಿಸುತ್ತದೆ !
ಇಂತಹ ಸಂಘಟನೆಗಳನ್ನು ನಿಷೇಧಿಸಲು ಕರ್ನಾಟಕದ ಭಾಜಪ ಸರಕಾರವು ಕೇಂದ್ರ ಸರಕಾರಕ್ಕೆ ಮನವಿ ಮಾಡಬೇಕು !
ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರ ಮಾಹಿತಿಯನ್ನು ಜಿಹಾದಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜಕೀಯ ಪಕ್ಷ ಇರುವ ಸೋಶಿಯಲ್ ಡೆಮಾಕ್ರೆಟಿಕ್ ಪಕ್ಷದ (ಎಸ್.ಡಿ.ಪಿ.ಐ. ನ) ಕಾರ್ಯಕರ್ತರಿಗೆ ನೀಡಿರುವ ಪ್ರಕರಣದಲ್ಲಿ ಅನಾಜ್ ಎಂಬ ಪೊಲೀಸ್ ಸಿಬ್ಬಂದಿಗೆ ಅಮಾನತು ಮಾಡಲಾಗಿದೆ.
ಭಾಜಪದ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ರಂಜಿತ್ ಶ್ರೀನಿವಾಸನ್ ಅವರ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಜಿಹಾದಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜಕೀಯ ಪಕ್ಷವಾದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ.) ಯ ಐವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಜ್ಯಾರಿ ನಿರ್ದೇಶನಾಲಯವು (`ಈಡಿ’) ರಾಜ್ಯದಲ್ಲಿ ಪಾಪ್ಯುಲರ ಫ್ರಂಟ್ ಆಫ್ ಇಂಡಿಯಾದ 4 ಸ್ಥಳದ ಮೇಲೆ ದಾಳಿ ನಡೆಸಿದತು. ಈ ದಾಳಿಯಿಂದ ಆಕ್ಷೇಪಾರ್ಹ ಕಾಗದಪತ್ರಗಳು, ಯಂತ್ರಗಳು ಮತ್ತು ವಿದೇಶದಲ್ಲಿರುವ ಆಸ್ತಿಗಳ ಬಗ್ಗೆ ಮಾಹಿತಿ ದೊರೆತಿದೆ.
ತಂತ್ರಗಾರಿಕೆಯಲ್ಲಿ ಜಾಣರಿರುವ ಜಿಹಾದಿ ಸಂಘಟನೆ ! ಕೇಂದ್ರ ಸರಕಾರವು ಇದನ್ನು ಗಮನಿಸಿ ಶೀಘ್ರವಾಗಿ ರಾಷ್ಟ್ರಘತಕ ಚಟುವಟಿಕೆಗಳನ್ನು ನಡೆಸುವ ಇಂತಹ ಸಂಘಟನೆಗಳನ್ನು ನಿಷೇಧಿಸಬೇಕು !
ಇಲ್ಲಿಯ ೩೫ ವರ್ಷ ವಯಸ್ಸಿನ ಭಾಜಪದ ಕಾರ್ಯಕರ್ತ ಕೊಪ್ಪಾರಾ ಬೀಜೂರವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಯಿತು. ಬೀಜೂರವರು ೨ ತಿಂಗಳ ಹಿಂದೆ ಕೊಲ್ಲಿ ದೇಶದಿಂದ ಕೆಲಸ ಹಿಂದಿರುಗಿದ್ದರು.
ಆರೋಪಿ ಅನಶದ್ ಬದರುದ್ದಿನ್ ಮತ್ತು ಅವನ ಸಹೋದರ ಅಜಹರ್ ಇವರು ಈ ಪ್ರಕರಣದ ಅನ್ವೇಷಣೆಯನ್ನು ಸಿಬಿಐಗೆ ಒಪ್ಪಿಸಬೇಕೆಂಬ ಬೇಡಿಕೆಯನ್ನು ನ್ಯಾಯಾಲಯದಲ್ಲಿ ದಾಖಲಿಸಿದ್ದರು