ಬ್ರಹ್ಮೋತ್ಸವ ಸಮಾರಂಭದ ಸಮಯದಲ್ಲಿನ ವೈಶಿಷ್ಟ ಪೂರ್ಣ ಕ್ಷಣಚಿತ್ರಗಳು !
ಬ್ರಹ್ಮೋತ್ಸವಕ್ಕೆ ಬಂದಿರುವ ಎಲ್ಲ ಸಾಧಕರ ಮುಖದಲ್ಲಿ ಭಾವ, ಆನಂದ ಹಾಗೂ ಉತ್ಸಾಹವು ತುಂಬಿ ತುಳುಕುತ್ತಿತ್ತು. ಪ್ರತಿಯೊಬ್ಬರೂ ಸ್ವಯಂಸ್ಫೂರ್ತಿಯಿಂದ ಸಮಾರಂಭವು ಸುಂದರವಾಗಬೇಕೆಂದು ಪ್ರಯತ್ನಿಸುತ್ತಿದ್ದರು.
ಬ್ರಹ್ಮೋತ್ಸವಕ್ಕೆ ಬಂದಿರುವ ಎಲ್ಲ ಸಾಧಕರ ಮುಖದಲ್ಲಿ ಭಾವ, ಆನಂದ ಹಾಗೂ ಉತ್ಸಾಹವು ತುಂಬಿ ತುಳುಕುತ್ತಿತ್ತು. ಪ್ರತಿಯೊಬ್ಬರೂ ಸ್ವಯಂಸ್ಫೂರ್ತಿಯಿಂದ ಸಮಾರಂಭವು ಸುಂದರವಾಗಬೇಕೆಂದು ಪ್ರಯತ್ನಿಸುತ್ತಿದ್ದರು.
‘ನನ್ನ ಶರೀರದಲ್ಲಿರುವ ಎಲ್ಲ ಜೀವಕೋಶಗಳು ಸತತವಾಗಿ ‘ಶ್ರೀ ಗುರವೇ ನಮಃ | ಈ ನಾಮಜಪವನ್ನು ಮಾಡುತ್ತಿರುತ್ತವೆ. ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ಕೇವಲ ನನ್ನದಷ್ಟೇ ಅಲ್ಲ, ಅವರು ಎಲ್ಲ ಸಾಧಕರ ರಕ್ಷಕರಾಗಿದ್ದಾರೆ.- ಪೂ. ಪ್ರದೀಪ ಖೇಮಕಾ
ಬ್ರಹ್ಮೋತ್ಸವದ ಭವ್ಯ ಸಭಾಮಂಟಪಕ್ಕೆ ೪ ಪ್ರವೇಶದ್ವಾರಗಳು ಇದ್ದವು. ಯಾವ ಜಿಲ್ಲೆಯ ಸಾಧಕರು ತಮ್ಮ ವಾಹನಗಳನ್ನು ಎಲ್ಲಿ ಇಡಬೇಕು ? ಅವರು ಯಾವ ದ್ವಾರದಿಂದ ಒಳಗೆ ಬರಬೇಕು ? ಅವರು ಎಲ್ಲಿ ಕುಳಿತುಕೊಳ್ಳಬೇಕು ? ಇವೆಲ್ಲವುಗಳನ್ನು ಮೊದಲೇ ನಿರ್ಧರಿಸಲಾಗಿತ್ತು.
‘ನಾನು ರಾಮ, ಕೃಷ್ಣ ಮತ್ತು ವಿಷ್ಣು ಇವರ ವೇಷಭೂಷಗಳನ್ನು ಧರಿಸಿದ ನಂತರ ಕೆಲವರು ನನ್ನನ್ನು ಟೀಕಿಸುತ್ತಾರೆ ಮತ್ತು ‘ಡಾಕ್ಟರರು ತಮ್ಮನ್ನು ರಾಮ, ಕೃಷ್ಣ ಮತ್ತು ವಿಷ್ಣು ಎಂದು ತಿಳಿಯುತ್ತಾರೆ, ಎಂದು ಮಾತನಾಡುತ್ತಾರೆ !- – ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
‘ವೈಶಾಖ ಕೃಷ್ಣ ಸಪ್ತಮಿ ಅಂದರೆ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಳಾಜಿ ಆಠವಲೆ ಇವರು ಈ ಪೃಥ್ವಿಯಲ್ಲಿ ಅವತರಿಸಿದ ದಿನ ! ಈ ದಿನವನ್ನು ಶ್ರೀ ಗುರುಗಳ ಜನ್ಮೋತ್ಸವದ ದಿನ ಎಂದು ಎಲ್ಲ ಸಾಧಕರು ತಮ್ಮ ಅಂತರ್ಮನದಲ್ಲಿ ಅತ್ಯಂತ ಭಕ್ತಿಭಾವದಿಂದ ಆಚರಿಸುತ್ತಾರೆ.
ಪರಾತ್ಪರ ಗುರು ಡಾ. ಆಠವಲೆಯವರು ಗ್ರಂಥಗಳಲ್ಲಿ ಮಂಡಿಸಿದ ವಿಚಾರಗಳು ಮಾರ್ಗದರ್ಶಕವಾಗಿದ್ದು ಜನ್ಮಹಿಂದೂಗಳಿಗೆ ಜಾಗೃತ ಮಾಡುವಂತಹುದಾಗಿವೆ. ನ್ಯಾಯ, ಆಡಳಿತ, ಬುದ್ಧಿಪ್ರಾಮಾಣ್ಯವಾದ ಮುಂತಾದ ವಿಷಯಗಳಿಗೆ ಸಂಬಂಧಿಸಿದ ಅವರ ವಿಚಾರ ರಾಷ್ಟ್ರ, ಧರ್ಮ ಮತ್ತು ಸಂಸ್ಕೃತಿ ಇವುಗಳ ಹಿತರಕ್ಷಣೆಗಾಗಿ ಇವೆ.
‘ಪ.ಪೂ. ಡಾ. ಆಠವಲೆಯವರು ಸತ್ತ್ವಶೀಲ, ತ್ಯಾಗಿ ಮತ್ತು ಮಹಾನ್ ಪುರುಷರಾಗಿದ್ದಾರೆ. ಅವರ ಕಾರ್ಯವು ಆದಿಶಂಕರಾಚಾರ್ಯರ ಕಾರ್ಯದಂತಿದೆ ! – ಪೂರ್ವಾಮ್ನಾಯ ಶ್ರೀಮದ್ಜಗದ್ಗುರು
ಕಣ್ಣುಗಳು ತೃಪ್ತವಾಗುವವು, ನೀಡುವುದು ಆನಂದವನ್ನು || ಸಹವಾಸದ ಕ್ಷಣ ಪಡೆಯವುದು ಮನದಲ್ಲಿ ಸ್ಥಾನವನ್ನು ||
‘ಒಂದು ಸಲ ಓರ್ವ ಧರ್ಮಪ್ರೇಮಿಗಳು ಪರಾತ್ಪರ ಗುರು ಡಾ. ಆಠವಲೆಯವರಿಗೆ ಮುಂದಿನ ಪ್ರಶ್ನೆಯನ್ನು ಕೇಳಿದರು, “ಭಾರತದಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆಯಾಗಬೇಕು; ಆದರೆ ಆ ದೃಷ್ಟಿಯಿಂದ ನಮ್ಮ ಸಿದ್ಧತೆ ಕಡಿಮೆ ಇದೆ.
ಸಾಧಕರನ್ನು ಭಾವಭಕ್ತಿಯಲ್ಲಿ ಮುಳುಗಿಸುವ ವಿಷ್ಣುಸ್ವರೂಪ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬ್ರಹ್ಮೋತ್ಸವವನ್ನು ಫರ್ಮಾಗುಡಿ (ಗೋವಾ)ಯಲ್ಲಿ ಆಚರಿಸಲಾಯಿತು. ಭವ್ಯ ಸ್ವರೂಪ ದಲ್ಲಿ ಆಚರಿಸಲಾದ ಈ ಸಮಾರಂಭಕ್ಕೆ ೧೦ ಸಾವಿರಗಳಿಗಿಂತ ಹೆಚ್ಚು ಸಾಧಕರು ಉಪಸ್ಥಿತರಿದ್ದರು.