ದತ್ತಪೀಠದ ಫಲಕ ತೆಗೆದರೆ, ಪ್ರತಿಭಟನೆ ನಡೆಸುವೆವು ! – ಪ್ರಮೋದ ಮುತಾಲಿಕ ಇವರ ಎಚ್ಚರಿಕೆ
ಮುತಾಲಿಕ ಇವರು ಅಘೋರಿ ವಿವೇಕಾನಂದ ಇವರ ಜೊತೆ ದತ್ತ ಪಾದುಕಾದ ದರ್ಶನ ಪಡೆದರು.
ಮುತಾಲಿಕ ಇವರು ಅಘೋರಿ ವಿವೇಕಾನಂದ ಇವರ ಜೊತೆ ದತ್ತ ಪಾದುಕಾದ ದರ್ಶನ ಪಡೆದರು.
ಪ್ರಮೋದ ಮುತಾಲಿಕ ಇವರಿಗೆ ಕಳೆದ ಅನೇಕ ವರ್ಷಗಳಿಂದ ಗೋವಾ ರಾಜ್ಯ ಪ್ರವೇಶಿಸಲು ನಿಷೇಧಿಸಲಾಗಿತ್ತು. ಹಿಂದುತ್ವನಿಷ್ಠರಿಗೆ ಹಿಂದುಗಳ ದೇಶದಲ್ಲಿಯೇ ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಹೋಗಲು ಬಿಡುವುದಿಲ್ಲ,
2017 ರ ಪ್ರಕರಣದ ಕುರಿತು ಕರ್ನಾಟಕ ನ್ಯಾಯಾಲಯವು ನೀಡಿದ ತೀರ್ಪು
ರಾಜ್ಯದಲ್ಲಿ ಭಾಜಪ ಸರಕಾರ ಇರುವುದರಿಂದ ಈ ಪ್ರಕರಣದ ಹಿಂದೆ ಏನಾದರೂ ಷಡ್ಯಂತ್ರ ಇದ್ದರೆ, ಅದನ್ನು ಆಳವಾಗಿ ವಿಚಾರಣೆ ನಡೆಸಿ ಸತ್ಯ ಜನರೆದುರು ತರುವುದು ಅವಶ್ಯಕವಾಗಿದೆ !
ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ ಮುತಾಲಿಕರಿಂದ ಹಿಂದೂಗಳಿಗೆ ಕರೆ !
ಹಿಂದುತ್ವನಿಷ್ಠ ಸಂಘಟನೆಗಳ ಪದಾಧಿಕಾರಿ ಮತ್ತು ಕಾರ್ಯಕರ್ತರ ಮೇಲೆ ನಿರಂತರವಾಗಿ ನಡೆಯುವ ಆಕ್ರಮಣಗಳು ಚಿಂತಾಜನಕವಾಗಿದೆ. ಇದನ್ನು ತಡೆಯಲು ಹಿಂದೂ ರಾಷ್ಟ್ರವೊಂದೇ ಪರ್ಯಾಯವಾಗಿದೆ.
ಕಾಂಗ್ರೆಸ್ನ ಒಬ್ಬ ಮುಸಲ್ಮಾನ ಮುಖಂಡನಾದರೂ ಎಂದಾದರೂ ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ ಪ್ರತಾಪ ಮುಂತಾದ ರಾಷ್ಟ್ರಪುರುಷರ ಪುತ್ತಳಿಯನ್ನು ಸ್ಥಾಪಿಸುವ ಬೇಡಿಕೆಯನ್ನು ಮಾಡಿದ್ದಾರೆಯೇ ?
ಹಲಾಲ್ ಅರ್ಥವ್ಯವಸ್ಥೆಯಿಂದಾಗಿ ಭಾರತಕ್ಕೆ ಹಾಗೂ ಹಿಂದೂ ಸಮಾಜಕ್ಕೆ ತುಂಬಾ ಹಾನಿ ಆಗುತ್ತಿದೆ ಇದರ ಗಾಂಭೀರತೆಯನ್ನು ಅರಿತು ನಾವೆಲ್ಲರೂ ಹಲಾಲ್ ಸರ್ಟಿಫಿಕೇಟ್ ಪಡೆದ ಯಾವುದೇ ವಸ್ತುಗಳನ್ನು ಖರೀದಿಸಬಾರದು ಎಂದು ಶ್ರೀರಾಮ ಸೇನೆಯ ಸಂಸ್ಥಾಪಕರಾದ ಶ್ರೀ. ಪ್ರಮೋದ್ ಮುತಾಲಿಕ ಇವರು ಕರೆ ನೀಡಿದರು.
ಕರ್ನಾಟಕದ ಹಿಂದೂ ಸಂಘಟನೆಗಳು ಈ ವರ್ಷದ ಶ್ರೀ ಗಣೇಶೋತ್ಸವದಲ್ಲಿ ಶ್ರೀ ಗಣೇಶ ಮೂರ್ತಿಯ ಪಕ್ಕದಲ್ಲಿ ವೀರ ಸಾವರಕರರ ಛಾಯಾಚಿತ್ರ ಹಾಕುವ ನಿರ್ಧಾರ ತೆಗೆದುಕೊಂಡಿದ್ದಾರೆ. ಆಗಸ್ಟ್ ೩೧ ರಿಂದ ಶ್ರೀ ಗಣೇಶೋತ್ಸವ ಆಚರಣೆ ಮಾಡಲಾಗುವುದು ಇದರಲ್ಲಿ ಸಮಾಜದ ಎಲ್ಲಾ ಜನರು ಸಹಭಾಗಿ ಆಗುತ್ತಾರೆ.
ಕಾಶ್ಮೀರದಲ್ಲಿ ಜ್ಞಾನ ಇತ್ತು; ಆದರೆ ಶಕ್ತಿ ಇರಲ್ಲಿಲ್ಲ. ಆದ್ದರಿಂದ ಕಾಶ್ಮೀರದಿಂದ ಹಿಂದೂಗಳು ಪಲಾಯನ ಮಾಡಬೇಕಾಯಿತು. ಆದ್ದರಿಂದ ಹಿಂದೂಗಳಿಗೆ ಶಕ್ತಿ ಮತ್ತು ಭಕ್ತಿ ಎರಡರ ಆವಶ್ಯಕತೆ ಇದೆ. ಹಿಂದೂ ರಾಷ್ಟ್ರ ಸ್ಥಾಪನೆ, ಇದು ನಮ್ಮ ಗುರಿ ಆಗಿದೆ. ಒಗ್ಗಟಾಗಿ ಹಿಂದೂ ರಾಷ್ಟ್ರ ಸ್ಥಾಪನೆ ಮಾಡಬೇಕಾಗಿದೆ.