ಭಾರತದಲ್ಲಿ ಜಾತಿ, ಪಂಥ, ಲಿಂಗ ಎಂಬ ಯಾವದೇ ಬೇಧಭಾವ ಮಾಡುವುದಿಲ್ಲ ! – ಪ್ರಧಾನಿ ಮೋದಿ
ಪ್ರಜಾಪ್ರಭುತ್ವದ ಮೌಲ್ಯಗಳನ್ನು ಆಧರಿಸಿದ ನಮ್ಮ ಸಂವಿಧಾನದ ಆಧಾರದ ಮೇಲೆ ನಮ್ಮ ಸರಕಾರವು ಕಾರ್ಯನಿರ್ವಹಿಸುತ್ತದೆ, ಭಾರತದಲ್ಲಿ ಜಾತಿ, ಪಂಥ, ಲಿಂಗಗಳು ಹೀಗೆ ಯಾವುದೇ ತಾರತಮ್ಯ ಮಾಡುವುದಿಲ್ಲ.
ಪ್ರಜಾಪ್ರಭುತ್ವದ ಮೌಲ್ಯಗಳನ್ನು ಆಧರಿಸಿದ ನಮ್ಮ ಸಂವಿಧಾನದ ಆಧಾರದ ಮೇಲೆ ನಮ್ಮ ಸರಕಾರವು ಕಾರ್ಯನಿರ್ವಹಿಸುತ್ತದೆ, ಭಾರತದಲ್ಲಿ ಜಾತಿ, ಪಂಥ, ಲಿಂಗಗಳು ಹೀಗೆ ಯಾವುದೇ ತಾರತಮ್ಯ ಮಾಡುವುದಿಲ್ಲ.
ಗೋವಾದಲ್ಲಿ ಪ್ರಾಚೀನ ಭಾರತೀಯ ಸಂಸ್ಕೃತಿಯನ್ನು ನಾಶಮಾಡಲು ಪೋರ್ಚುಗೀಸರು ಅನೇಕ ದೇವಸ್ಥಾನಗಳನ್ನು ನಾಶ ಮಾಡಿದರು. ವಿದೇಶಿ ಆಕ್ರಮಣಕಾರರಿಂದ ನಾಶವಾದ ಈ ಎಲ್ಲಾ ದೇವಾಲಯಗಳ ಜೀರ್ಣೋದ್ಧಾರ ಮಾಡಿ ಭಾರತೀಯ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಲು ಗೋವಾ ಸರಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿತು.
‘ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರವು ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯವನ್ನು ವಿಶ್ವದಾದ್ಯಂತ ಬಯಲಿಗೆಳೆಯಿತು. ಅನಂತರ ‘ದಿ ಕೇರಳ ಸ್ಟೋರಿ’ ಚಲನಚಿತ್ರದಿಂದ ‘ಲವ್ ಜಿಹಾದ್’ ಮೂಲಕ ಹಿಂದೂ ಹುಡುಗಿಯರನ್ನು ಮತಾಂತರಿಸಿ ಜಿಹಾದಿ ಭಯೋತ್ಪಾದನೆಗೆ ಬಳಸಿಕೊಳ್ಳುವ ಸಂಚು ರೂಪಿಸಿರುವುದನ್ನು ಮಂಡಿಸಲಾಯಿತು.
‘ದಿ ಕೇರಳ ಸ್ಟೋರಿ’ ಚಿತ್ರದ ತಂಡದಿಂದ ಮುಂಬಯಿನಲ್ಲಿ ಪತ್ರಿಕಾಗೋಷ್ಠಿ! ಸಂಪಾದಕರ ನಿಲುವು ‘ದಿ ಕೇರಳ ಸ್ಟೋರಿ’ಯನ್ನು ವಿರೋಧಿಸುವವರು ಪತ್ರಿಕಾಗೋಷ್ಠಿಯಲ್ಲಿ ಸಂತ್ರಸ್ತರ ಅನುಭವಗಳ ಬಗ್ಗೆ ಏನಾದರು ಮಾತನಾಡುತ್ತಾರೆಯೇ? 26 ಸಂತ್ರಸ್ತ ಹುಡುಗಿಯರು ಪತ್ರಿಕಾಗೋಷ್ಠಿಯ ಮೂಲಕ ಮುಂದೆ ಬರುವುದು ಅಂದರೆ ‘ಮತಾಂತರ ಮತ್ತು ಭಯೋತ್ಪಾದನೆ ಅಸ್ತಿತ್ವದಲ್ಲಿದೆ’ ಎಂಬುದನ್ನು ಸಾಬೀತುಪಡಿಸುತ್ತದೆ! ಪತ್ರಿಕಾಗೋಷ್ಠಿಯಲ್ಲಿ ಬಯಲಾದ ವಾಸ್ತವ ನೋಡಿ ಈಗಲಾದರೂ ದೇಶದಲ್ಲಿ ಮತಾಂತರ ನಿಷೇಧ ಕಾನೂನು ಕೂಡಲೇ ಜಾರಿಯಾಗಬೇಕು ! ಮುಂಬಯಿ – ‘ದಿ ಕೇರಳ ಸ್ಟೋರಿ’ ಚಿತ್ರದ ಮೂಲಕ ಪ್ರಸಿದ್ಧಿ ಪಡೆಯುತ್ತಿದ್ದಾರೆ ಎಂದು … Read more
ಅಮೇರಿಕಾ ಕೇವಲ ಬಾಯಿಮಾತಿನಲ್ಲಿ ಖಂಡಿಸದೇ ದಾಳಿ ನಡೆಸಿದ ಹಾಗೂ ಭಾರತದ ವಿರುದ್ಧ ಚಟುವಟಿಕೆ ನಡೆಸಿರುವ ಖಲಿಸ್ತಾನಿಗಳ ಮೇಲೆ ಕ್ರಮ ಕೈಗೊಂಡು ಅವರನ್ನು ಜೈಲಿಗಟ್ಟಬೇಕು !
ನಾವು ಹಿಂದೂ ರಾಷ್ಟ್ರದ ಬಗ್ಗೆ ೧೦೦ ವರ್ಷಗಳಿಂದ ನಿಲುವನ್ನು ಮಂಡಿಸುತ್ತಿದ್ದೇವೆ. ರಾಷ್ಟ್ರವು ಒಂದು ಸಾಂಸ್ಕೃತಿಕ ಕಲ್ಪನೆಯಾಗಿದ್ದು ಭಾರತವು ಹಿಂದೂ ರಾಷ್ಟ್ರವೆ ಆಗಿದೆ. ಹಾಗಾಗಿ ಸಂವಿಧಾನದ ಮೂಲಕ ಸ್ವತಂತ್ರ ಹಿಂದೂ ರಾಷ್ಟ್ರ ಎಂದು ಗುರುತಿಸುವ ಅಗತ್ಯವಿಲ್ಲ
ನನಗೆ ಅನಿಸುತ್ತದೆ ರಾಹುಲ ಗಾಂಧಿ ಇವರು ಲಂಡನನಲ್ಲಿ ಹೇಳಿಕೆ ನೀಡುವ ಅವಶ್ಯಕತೆ ಇರಲಿಲ್ಲ. ಕಾಂಗ್ರೆಸ್ಸಿನ ಪೂರ್ವಜರು ಕೂಡ ಸಂಘದ ಬಗ್ಗೆ ಏನೆಲ್ಲ ಮಾತನಾಡಿದ್ದಾರೆ. ರಾಹುಲ ಗಾಂಧಿ ಇವರು ಹೆಚ್ಚು ಜವಾಬ್ದಾರಯುತ ಮಾತನಾಡಬೇಕು, ವಾಸ್ತವ ಏನು ಇದೆ ? ಇದು ಕೂಡ ಅವರು ನೋಡಬೇಕು, ಇಷ್ಟೇ ನಾನು ಅವರಿಗೆ ಹೇಳ ಬಯಸುತ್ತೇನೆ
`15 ನಿಮಿಷಗಳಿಗೆ ಪೊಲೀಸರನ್ನು ಪಕ್ಕಕ್ಕೆ ಸರಿಸಿ 100 ಕೋಟಿ ಹಿಂದೂಗಳಿಗೆ ಪಾಠ ಕಲಿಸುತ್ತೇವೆ’, ಎಂದು ಹೇಳಿಕೆ ನೀಡುವ ಎಂ.ಐ.ಎಂ. ನಾಯಕ ಅಕ್ಬರುದ್ದೀನ ಓವೈಸಿಯವರ ವಿಷಯದಲ್ಲಿ ಅಬ್ದುಲ್ಲಾ ಏಕೆ ಬಾಯಿ ತೆರೆಯುವುದಿಲ್ಲ ?
ಪಾಕಿಸ್ತಾನದಲ್ಲಿರುವ 18 ಶ್ರೀಮಂತರ ಪಟ್ಟಿ ನನ್ನ ಬಳಿಯಿದೆ. ಅವರ ಬ್ಯಾಂಕ ಖಾತೆಯಲ್ಲಿ 4 ಸಾವಿರ ಕೋಟಿ ರೂಪಾಯಿಗಳಿವೆ. ಈ 18 ಜನರಲ್ಲಿ ರಾಜಕೀಯ ಮುಖಂಡರು, ನ್ಯಾಯಾಧೀಶರು, ಸರಕಾರಿ ಅಧಿಕಾರಿಗಳು, ಸೈನ್ಯಾಧಿಕಾರಿಗಳು ಇದ್ದಾರೆ. ಈ ಎಲ್ಲರೂ ದೇಶಕ್ಕಾಗಿ ತಮ್ಮ ಹಣವನ್ನು ತ್ಯಾಗ ಮಾಡಬೇಕು.
ಹಿಂದೂ ರಾಷ್ಟ್ರ ನಿರ್ಮಿಸುವವರು ಹೀಗೆ ಮಾಡುತ್ತಿದ್ದರೆ, ಇಷ್ಟೊತ್ತಿಗೆ ಭಾರತ ಹಿಂದೂ ರಾಷ್ಟ್ರವಾಗಿರುತ್ತಿತ್ತು !