‘ಜೈಷ್-ಏ-ಮಹಮ್ಮದ್’ನ ಸಂಸ್ಥಾಪಕ ಭಯೋತ್ಪಾದಕ ಮಸೂರ್ ಅಜಹರ ಇವನಿಗೆ ‘ಸಾಹೇಬ್’ ಎಂದು ಹೇಳಿದರು !
ಕಾಂಗ್ರೆಸ್ ನಾಯಕ ಪವನ ಖೇಡಾ ಇವರಿಂದ ಕುಖ್ಯಾತಿ ಭಯೋತ್ಪಾದಕನಿಗೆ ಗೌರವ
ಕಾಂಗ್ರೆಸ್ ನಾಯಕ ಪವನ ಖೇಡಾ ಇವರಿಂದ ಕುಖ್ಯಾತಿ ಭಯೋತ್ಪಾದಕನಿಗೆ ಗೌರವ
ಭಾರತದ ಸಂರಕ್ಷಣಾ ಸಚಿವಾಲಯದಿಂದ ಮೂರು ಸೈನ್ಯ ದಳದಲ್ಲಿ ಯುವಕರ ಭರ್ತಿ ಮಾಡುವುದಕ್ಕಾಗಿ ತಂದಿರುವ ‘ಅಗ್ನಿಪಥ’ ಯೋಜನೆಗೆ ದೇಶದ ಅನೇಕ ರಾಜ್ಯಗಳಲ್ಲಿ ಹಿಂಸಾತ್ಮಕವಾಗಿ ವಿರೋಧ ವ್ಯಕ್ತ ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಜೂನ್ ೧೯ ರಂದು ಮೂರು ಸೈನ್ಯ ದಳದಿಂದ ಪತ್ರಕರ್ತರ ಸಭೆ ತೆಗೆದುಕೊಳ್ಳಲಾಯಿತು.
ಜಿಹಾದಿ ಭಯೋತ್ಪಾದಕರಿಂದ ನಮಗೆ ನಮ್ಮದೇ ದೇಶದಲ್ಲಿ ಸ್ಥಳಾಂತರಗೊಂಡು ೩೨ ವರ್ಷಗಳು ಕಳೆದಿವೆ, ಆದರೆ ಇಂದಿಗೂ ಸಹ, ಕಾಶ್ಮೀರಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಅವರ ಭೀಕರ ಹತ್ಯೆಯ ಸರಣಿಯು ಇನ್ನೂ ನಡೆಯುತ್ತಿದೆ. ಹಿಂದೂಗಳನ್ನು ಅಕ್ಷರಶಃ ಬರ್ಬರವಾಗಿ ಕೊಲ್ಲಲಾಗುತ್ತಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಕಾಶ್ಮೀರದಲ್ಲಿ ೧೦ ಹಿಂದೂಗಳ ಹತ್ಯೆಯಾಗಿದೆ.
ಗೋವಾದಲ್ಲಿ ಕಳೆದ ಹತ್ತು ವರ್ಷಗಳಿಂದ ನಡೆಯುತ್ತಿರುವ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದಿಂದ ದೇಶದಲ್ಲಿ ಹಿಂದೂ ರಾಷ್ಟ್ರ ದ ಚರ್ಚೆಗೆ ಪ್ರಾರಂಭವಾಗಿದೆ. ಗೋವಾದಲ್ಲಿ ಕಳೆದ ೧೦ ವರ್ಷಗಳಿಂದ ನಡೆಯುತ್ತಿರುವ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದಿಂದ ದೇಶದಲ್ಲಿ ಹಿಂದೂ ರಾಷ್ಟ್ರದ ಚರ್ಚೆ ನಡೆಯುತ್ತಿದೆ.
ಹಿಂದೂ ಜನಜಾಗೃತಿ ಸಮಿತಿಯು ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಎಲ್ಲಾ ಹಿಂದೂ ಸಂಘಟನೆಗಳನ್ನು ಒಗ್ಗೂಡಿಸುವ ವೇದಿಕೆಯನ್ನು ಸಿದ್ಧಪಡಿಸಿದೆ, ಎಂದು ಶ್ರೀ. ಗಂಗಾಧರ ಕುಲಕರ್ಣಿ ಇವರು ಇಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಹತ್ತನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದ ನಿಮಿತ್ತ ಈ ಸುದ್ಧಿಗೋಷ್ಠಿಯನ್ನು ಆಯೋಜಿಸಲಾಗಿತ್ತು.
ಕಾಶಿ ಮತ್ತು ಮಥುರಾದ ದೇವಾಲಯಗಳು ಹಿಂದೂಗಳ ತೀರ್ಥಸ್ಥಳಗಳಾಗಿರುವುದರಿಂದ ಧರ್ಮಾಭಿಮಾನಿ ಹಿಂದೂಗಳು ಅವುಗಳನ್ನು ಮುಕ್ತಗೊಳಿಸಲು ಪ್ರಯತ್ನ ಮಾಡುವರು ಮತ್ತು ಯಶಸ್ಸನ್ನೂ ಪಡೆಯುವರು!
ರೈತರ ನೇತಾರ ರಾಕೇಶ ಟಿಕೈತರವರ ಮೇಲೆ ಇಲ್ಲಿನ ಗಾಂಧಿ ಭವನದಲ್ಲಿನ ಒಂದು ಪತ್ರಿಕಾ ಪರಿಷತ್ತಿನಲ್ಲಿ ಮಸಿ ಎರಚಲಾಯಿತು. ಪೊಲೀಸರು ಮಸಿ ಎರಚಿದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಹಸುಗಳಿಂದಾಗಿ ನಾವು ಹಾಲು, ಮೊಸರು, ತುಪ್ಪ, ಸೆಗಣಿ ಮತ್ತು ಗೋಮುತ್ರದಂತಹ ೫ ಪದಾರ್ಥಗಳನ್ನು ಪಡೆಯುತ್ತೇವೆ. ಸೆಗಣಿಯಲ್ಲಿ ಲಕ್ಷ್ಮಿ ಮತ್ತು ಗೋಮುತ್ರದಲ್ಲಿ ಗಂಗೆ ನೆಲೆಸಿದ್ದಾರೆ. ಗೋಮುತ್ರ ಸಿಂಪಡಣೆ ಮಾಡುವುದರಿಂದ ರಾಕ್ಷಸ ಅಥವಾ ವಾಸ್ತುದೋಷಗಳಂತಹ ಸಮಸ್ಯೆ ನಿವಾರಣೆಯಾಗುತ್ತದೆ
ಹಿಂದೂಗಳು ಯುಗಾದಿಯ ಮರುದಿನ ನಡೆಯುವ ‘ಹೊಸತೊಡಕು’ ಹಬ್ಬದಲ್ಲಿ ಹಲಾಲ್ ಮಾಂಸದ ಬದಲು ಜಟ್ಕಾ ಮಾಂಸವನ್ನು ಬಳಸಬೇಕು. ಹಲಾಲ್ ಮಾಂಸದ ಮೂಲಕ ಆಗಲೇ ಅವರು ಅಲ್ಲಾಹ್ನಿಗೆ ಅರ್ಪಣೆ ಮಾಡಿದ್ದನ್ನು, ಅಂದರೆ ಎಂಜಲು ಮಾಡಿದ ಮಾಂಸವನ್ನು ಪುನಃ ಹಿಂದೂ ದೇವರಿಗೆ ಅರ್ಪಿಸುವುದು ಹಿಂದೂ ಧರ್ಮದ ವಿರುದ್ಧವಾಗಿದೆ.
ಕಾಶ್ಮೀರ ಕಣಿವೆಯಲ್ಲಿ ೧೯೯೦ ರ ದಶಕದಲ್ಲಿ ನಡೆದಿದ್ದ ಕಾಶ್ಮೀರಿ ಹಿಂದೂಗಳ ನರಸಂಹಾರ ಆಧಾರಿತ ‘ದ ಕಶ್ಮೀರಿ ಫೈಲ್ಸ್’ ಈ ಚಲನಚಿತ್ರದ ಪ್ರಭಾವ ಕೇವಲ ಭಾರತದಲ್ಲಿ ಅಷ್ಟೇ ಅಲ್ಲದೆ, ಜಗತ್ತಿನಾದ್ಯಂತ ಪ್ರತಿಧ್ವನಿಸುತ್ತಿದೆ. ಅಮೇರಿಕಾದ ರ್ಹೊಡ ಐಲ್ಯಾಂಡ್ ಸಂಸತ್ತಿನಲ್ಲಿ ಕಾಶ್ಮೀರಿ ಹಿಂದೂಗಳ ಪರವಾಗಿ ಠರಾವನ್ನು ಅನುಮೋದಿಸಿದೆ.