Pakistan Support : ಸಾಮಾಜಿಕ ಮಾಧ್ಯಮದಲ್ಲಿ ಲಾಹೋರ್ ಚಿತ್ರ ಪೋಸ್ಟ್ ಮಾಡಿ ‘ಪಾಕಿಸ್ತಾನ ಬಹಳ ಸುಂದರವಾಗಿದೆ ‘ಎಂದು ಹೇಳಿದ್ದ ಶಾಹರುಖ್ ನ ವಿರುದ್ಧ ದೂರು
ಇಂತಹ ಪಾಕ್ ಪ್ರೇಮಿಗಳನ್ನು ದಿವಾಳಿಯ ಹಾದಿಯಲ್ಲಿರುವ ಪಾಕಿಸ್ತಾನಕ್ಕೆ ಕಳುಹಿಸುವುದೇ ಯೋಗ್ಯ ಶಿಕ್ಷೆಯಾಗಿದೆ !
ಇಂತಹ ಪಾಕ್ ಪ್ರೇಮಿಗಳನ್ನು ದಿವಾಳಿಯ ಹಾದಿಯಲ್ಲಿರುವ ಪಾಕಿಸ್ತಾನಕ್ಕೆ ಕಳುಹಿಸುವುದೇ ಯೋಗ್ಯ ಶಿಕ್ಷೆಯಾಗಿದೆ !
ಕಾಂಗ್ರೆಸ್ಸಿಗರು ಎಷ್ಟೋಂದು ಭಯಭೀತರಾಗಿದ್ದಾರೆಂದರೆ, ಅವರಿಗೆ ರಾತ್ರಿ ಕನಸಿನಲ್ಲಿಯೂ ಸಹ ಪಾಕಿಸ್ತಾನದ ಅಣುಬಾಂಬ್ ಕಾಣುತ್ತದೆ
ಕಾಂಗ್ರೆಸ್ ನಾಯಕ ಮಣಿಶಂಕರ ಅಯ್ಯರ್ ಇವರು ‘ಪಾಕಿಸ್ತಾನವನ್ನು ಗೌರವಿಸಬೇಕು, ಅವರ ಬಳಿ ಪರಮಾಣು ಬಾಂಬ್ ಇದೆ’ ಎಂದು ಹೇಳಿಕೆ ನೀಡಿದ್ದರು.
ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ಮಾತನಾಡಿ ಪಾಕಿಸ್ತಾನದ ಬಳಿ ಅಣುಬಾಂಬ್ ಇದೆ ಹಾಗಾಗಿ ಭಾರತ ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಮಾತನಾಡಬಾರದು ಎಂದು ಹೇಳಿದ್ದಾರೆ.
ಜಾಗತಿಕ ವ್ಯವಸ್ಥೆಯು ಸಧ್ಯದ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಕರೋನಾ ಸಾಂಕ್ರಾಮಿಕ, ಉಕ್ರೇನ್ನಲ್ಲಿ ಯುದ್ಧ, ಗಾಜಾದಲ್ಲಿ ನಡೆದಿರುವ ಯುದ್ಧ, ಅಫ್ಘಾನಿಸ್ತಾನದಿಂದ ನ್ಯಾಟೋ ಮರಳಿದ್ದು ಮತ್ತು ಬದಲಾಗುತ್ತಿರುವ ಹವಾಮಾನದಂತಹ ಘಟನೆಗಳು ಸಂಭವಿಸುತ್ತಿವೆ.
ಕಪಟಿ ಜಾತ್ಯತೀತ ಪತ್ರಕರ್ತರು ಯಾವಾಗಲೂ ಪಾಕಿಸ್ತಾನದ ಪರವಾಗಿಯೇ ಇರುತ್ತಾರೆ. ಅದರಿಂದ ಅವರ ಬಾಲ ಸದಾ ಡೊಂಕವಾಗಿರುವುದರಲ್ಲಿ ಸಂಶಯವಿಲ್ಲ !
ಈ ವೇಳೆ ನೆರೆದಿದ್ದ ಸಾವಿರಾರು ಜನರು ಪಾಕಿಸ್ತಾನದ ಗೆಲುವಿಗಾಗಿ ಘೋಷಣೆಗಳನ್ನು ಕೂಗಿದರು.
ದೆಹಲಿ ಪೋಲಿಸರ ಅಪರಾಧ ಶಾಖೆಯ ಸೂತ್ರಗಳ ಪ್ರಕಾರ, ಈ ವಾಹನ ಚಾಲಕನು ‘ಹನಿಟ್ರಾಪ್’ನಲ್ಲಿ ಸಿಲುಕಿದ್ದನು. ವಾಹನ ಚಾಲಕ ಹಣದ ಬದಲು ಪಾಕಿಸ್ತಾನದಲ್ಲಿನ ಒಬ್ಬ ಅಧಿಕಾರಿಗೆ ರಾಷ್ಟ್ರೀಯ ಭದ್ರತೆಯ ಸಂಬಂಧಿತ ರಹಸ್ಯ (ಕಾಗದಪತ್ರಗಳನ್ನು) ದಾಖಲೆ ಕಳುಹಿಸುತ್ತಿದ್ದನು, ಎಂದು ಹೇಳಿದರು.
ಕೇಂದ್ರ ಸರಕಾರದ ಗೃಹ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ ಪಾಕಿಸ್ತಾನ ಬೆಂಬಲಿತ ಉಗ್ರವಾದದಿಂದ ಕಾಶ್ಮೀರದ ೬೪ ಸಾವಿರ ೮೨೭ ಕಾಶ್ಮೀರಿ ಹಿಂದೂ ಕುಟುಂಬಗಳು ೧೯೯೦ ರ ದಶಕದಲ್ಲಿ ಕಾಶ್ಮೀರ ತೊರೆದು ಜಮ್ಮು, ದೆಹಲಿ ಮತ್ತು ದೇಶದ ಇತರೆಡೆ ಪಲಾಯನ ಮಾಡಬೇಕಾಯಿತು.
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಮಾಧ್ಯಮ ಸಲಹೆಗಾರರಾದ ಶಲಭಮಣಿ ತ್ರಿಪಾಠಿ ಅವರು ‘ಶಾಮಲಿ ಜಿಲ್ಲೆಯಲ್ಲಿ ನೀವು ಕೇವಲ ೨೪ ಸಾವಿರ ಜಾಟ್ ಜನರಿದ್ದು, ನಾವು ೯೦ ಸಾವಿರದಷ್ಟು ಇದ್ದೇವೆ, ಎಂದು ಬೆದರಿಕೆ ಒಡ್ಡುವ ಮತಾಂಧರ ವೀಡಿಯೋವನ್ನು ಟ್ವೀಟ್ ಮಾಡಿದ್ದಾರೆ.