ನಿರುದ್ಯೋಗ ವಿರೋಧಿಸಿ ಮತ್ತೆ ನೇಪಾಳದಲ್ಲಿ ಪ್ರತಿಭಟನೆ : Nepal Youth Protest
ದೇಶದ ಯುವಕರು ಮತ್ತೊಮ್ಮೆ ಸರ್ಕಾರದ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾರೆ. ಕಳೆದ ಮೂರು ದಿನಗಳಲ್ಲಿ, ಮೂವರು ಯುವಕರು ತಮ್ಮ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದರು.
ದೇಶದ ಯುವಕರು ಮತ್ತೊಮ್ಮೆ ಸರ್ಕಾರದ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾರೆ. ಕಳೆದ ಮೂರು ದಿನಗಳಲ್ಲಿ, ಮೂವರು ಯುವಕರು ತಮ್ಮ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದರು.
ಪ್ರತಿಭಟನಾಕಾರರ ಪ್ರಕಾರ, ಪ್ರಸ್ತಾಪಿತ ಒಪ್ಪಂದದ ಮೂಲಕ ಅಮೆರಿಕಕ್ಕೆ ಅನಗತ್ಯ ರಿಯಾಯಿತಿಗಳನ್ನು ನೀಡಲಾಗುತ್ತಿದ್ದು, ಇದು ಇರಾನ್ಗೆ ಅತ್ಯಂತ ಮುಜುಗರದ ಒಪ್ಪಂದವಾಗಲಿದೆ. ಆದ್ದರಿಂದ ಅರಾಗ್ಚಿ ಮತ್ತು ಗಾಲಿಬಾಫ್ ಅವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಹಿಂದೂಗಳ ದೇಶದಲ್ಲಿ, ಅದೂ ಯೋಗಿ ಆದಿತ್ಯನಾಥ್ ಅವರ ಉತ್ತರ ಪ್ರದೇಶದಲ್ಲಿ ಇಂತಹ ಘಟನೆಗಳು ನಡೆಯುವುದು ಅಪೇಕ್ಷಣೀಯವಲ್ಲ. ಇದಕ್ಕೆ ಜವಾಬ್ದಾರರಾದ ಆಡಳಿತಾಧಿಕಾರಿಗಳು ಮತ್ತು ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲು ದೇಶಾದ್ಯಂತದ ಹಿಂದೂಗಳು ಧ್ವನಿ ಎತ್ತಬೇಕು!
ಹಿಂದೂಗಳ ಶ್ರದ್ಧಾಕೇಂದ್ರಗಳ ಮೇಲಿನ ದಾಳಿಯ ವಿರುದ್ಧ ಸಂಘಟಿತರಾಗುತ್ತಿರುವ ಹಿಂದೂಗಳಿಗೆ ಅಭಿನಂದನೆಗಳು! ಇಂತಹ ಆಂದೋಲನಗಳ ಜೊತೆಗೆ ಕಾಂಗ್ರೆಸ್ ಸರಕಾರಕ್ಕೆ ಮತಪೆಟ್ಟಿಗೆಯ ಮೂಲಕವೂ ಉತ್ತರ ನೀಡುವುದು ಅಗತ್ಯವಾಗಿದೆ ಎಂಬುದನ್ನು ಹಿಂದೂಗಳು ನೆನಪಿನಲ್ಲಿಡಬೇಕು!
ಅಸ್ವಾಲ್ ಅವರು ಭಾಜಪದ ಪರಿಶಿಷ್ಟ ಜಾತಿ ಮೋರ್ಚಾದ ಮಾಜಿ ಮಂಡಲ ಅಧ್ಯಕ್ಷರಾಗಿದ್ದರು. ಈ ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಧರಣಿ ಸತ್ಯಾಗ್ರಹ ನಡೆಸಿ, ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದ್ದಾರೆ. ಹತ್ಯೆಯ ಕಾರಣ ಮತ್ತು ಆರೋಪಿಗಳ ಪತ್ತೆ ಇನ್ನು ಆಗಿಲ್ಲ.
ಈ ಪ್ರತಿಭಟನೆಯನ್ನು ಮೇ 28 ರಂದು ಇಲ್ಲಿನ ಜಯಸ್ತಂಭದಲ್ಲಿ ಮಾಡಲಾಯಿತು. ಈ ವೇಳೆ ಸಾವರ್ಕರ್ ಪ್ರೇಮಿಗಳು, ಪುನರಾಭಿವೃದ್ಧಿಯ ಹೆಸರಿನಲ್ಲಿ ಸಾವರ್ಕರ್ ಸದನವನ್ನು ನೆಲಸಮ ಮಾಡಲು ಬಿಡುವುದಿಲ್ಲ ಎಂಬ ದೃಢ ನಿರ್ಧಾರವನ್ನು ವ್ಯಕ್ತಪಡಿಸಿದರು.
ಅರ್ಜಿಯಲ್ಲಿ, ವಿಮಾನ ನಿಲ್ದಾಣದ ಹೆಸರಿನ ವಿಚಾರವಾಗಿ ಪ್ರತಿಭಟನೆ ನಡೆಸಿದ ಯುವಕರ ಮೇಲೆ ಮೊಕದ್ದಮೆಗಳನ್ನು ದಾಖಲಿಸಲಾಗಿದೆ ಎಂದು ವಾದಿಸಲಾಗಿದೆ. ಈ ಬಗ್ಗೆ ಸರ್ವೋಚ್ಚ ನ್ಯಾಯಾಲಯವು ಮಧ್ಯಪ್ರವೇಶಿಸಲು ನಿರಾಕರಿಸಿತು.
ಪ್ರಕಾರ ಇರಾನ್ ಇದುವರೆಗೆ ೨೧ ವ್ಯಕ್ತಿಗಳಿಗೆ ಗಲ್ಲು ಶಿಕ್ಷೆ ಶಿಕ್ಷೆಯನ್ನು ನೀಡಿದ್ದು, ೪ ಸಾವಿರಕ್ಕೂ ಹೆಚ್ಚು ಜನರನ್ನು ಬಂಧಿಸಿದೆ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮುಖ್ಯಸ್ಥ ವೋಲ್ಕರ್ ತುರ್ಕ್ ಅವರು ಈ ಬೆಳವಣಿಗೆಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಭಾರತವು ಋಷಿ-ಮುನಿಗಳ ಪುಣ್ಯಭೂಮಿ. ಇಲ್ಲಿ ‘ಕಾರ್ಪೊರೇಟ್’ ಹೆಸರಿನಲ್ಲಿ ಹಿಂದೂ ಮಹಿಳೆಯರ ಮೇಲೆ ಹಿಂಸೆ ನಡೆಯುವುದನ್ನು ಸಹಿಸಲಾಗುವುದಿಲ್ಲ. ಆಡಳಿತ ತಕ್ಷಣ ಕ್ರಮ ಕೈಗೊಳ್ಳದಿದ್ದರೆ, ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಇತರ ಸಂಘಟನೆಗಳೊಂದಿಗೆ ಸೇರಿ ತೀವ್ರ ಹೋರಾಟ ನಡೆಸಲಿದೆ.
ಶಿಯಾ ಮುಸಲ್ಮಾನರಿಂದ ತೋಳಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ