ವಿಜಯಪುರದಲ್ಲಿ ಪ್ಯಾಲೆಸ್ತೇನ್ ಬೆಂಬಲಿಸಿ ಭಿತ್ತಿಪತ್ರಕ !
ಇಸ್ರೈಲ್ ಮತ್ತು ಹಮಾಸ್ ನಡುವಿನ ಯುದ್ಧದಲ್ಲಿ ಪ್ಯಾಲೆಸ್ತೇನ್ ಪರವಾಗಿ ಘೋಷಣೆ ಕೂಗಿ ಭಿತ್ತಿಪತ್ರಗಳನ್ನು ಅಂಟಿಸುವ ಘಟನೆಗಳು ಕರ್ನಾಟಕದಲ್ಲಿ ನಡೆಯುತ್ತಿವೆ.
ಇಸ್ರೈಲ್ ಮತ್ತು ಹಮಾಸ್ ನಡುವಿನ ಯುದ್ಧದಲ್ಲಿ ಪ್ಯಾಲೆಸ್ತೇನ್ ಪರವಾಗಿ ಘೋಷಣೆ ಕೂಗಿ ಭಿತ್ತಿಪತ್ರಗಳನ್ನು ಅಂಟಿಸುವ ಘಟನೆಗಳು ಕರ್ನಾಟಕದಲ್ಲಿ ನಡೆಯುತ್ತಿವೆ.
ಶ್ರೀ ಮಂಗಳಾದೇವಿ ದೇವಸ್ಥಾನದ ಪರಿಸರದಲ್ಲಿರುವ ಎಲ್ಲ ಹಿಂದೂ ವ್ಯಾಪಾರಿಗಳ ಅಂಗಡಿಗಳ ಮೇಲೆ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಭಗವಾ ಧ್ವಜವನ್ನು ಹಚ್ಚಿದ್ದಾರೆ. ಈ ಮೂಲಕ ಭಕ್ತಾದಿಗಳಿಗೆ ‘ಹಿಂದೂಗಳ ಅಂಗಡಿ ಯಾವುದು ?’ ಎಂಬುದು ತಿಳಿಯುತ್ತದೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಗಿಲಗಿಟ-ಬಾಲ್ಟಿಸ್ತಾನ ಅಲ್ಲಿಯ ಶಿಯಾ ಮುಸಲ್ಮಾನರಿಂದ ಪಾಕಿಸ್ತಾನಿ ಸೈನ್ಯ ಮತ್ತು ಸುನ್ನಿ ಮುಸಲ್ಮಾನ ಸಂಘಟನೆಗಳ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ.
ಮಣಿಪುರ ರಾಜ್ಯದ ಸಮಗ್ರತೆಯನ್ನು ಕಾಪಾಡುವ ಉದ್ದೇಶದಿಂದ ಜುಲೈ 29 ರಂದು ರಾಜಧಾನಿ ಇಂಫಾಲ್ನಲ್ಲಿ ಲಕ್ಷಾಂತರ ಮಣಿಪುರಿಗಳು ಮೆರವಣಿಗೆ ನಡೆಸಿದರು. ಇದರಲ್ಲಿ ಹಿಂದೂ ಮೈತೇಯಿ, ಮೈತೇಯಿ ಪಾಂಗಾಲ್, ನಾಗಾ ಹಾಗೂ ಸನಮಾಹಿ ಪಂಗಡದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಇಂತಹ ದಿಕ್ಕು ತಪ್ಪಿಸುವಂತಹ ಕಾರಣಗಳ ನೀಡಿ ಮುಸಲ್ಮಾನ ವಿದ್ಯಾರ್ಥಿನಿಯರ ಹಿಂದೂ ದ್ವೇಷಿ ಕೃತ್ಯವನ್ನು ಮುಚ್ಚಿ ಹಾಕುವ ಪ್ರಯತ್ನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಅವಶ್ಯಕ !
ಡೆನ್ಮಾರ್ಕನ ರಾಜಧಾನಿ ಕೋಪೆನಹೆಗನಲ್ಲಿ ಜುಲೈ ೨೫ ರಂದು, ಈಜಿಪ್ಟ್ ಮತ್ತು ತುರ್ಕಿಯ ರಾಯಭಾರ ಕಚೇರಿಗಳ ಮುಂದೆ ಮೂರನೇ ಬಾರಿ ಕುರಾನ ಸುಡಲಾಯಿತು. ಈ ಘಟನೆಯ ಕುರಿತು ಜಗತ್ತಿನಾದ್ಯಂತ ಇಸ್ಲಾಮಿಕ್ ರಾಷ್ಟ್ರಗಳು ಆಕ್ರೋಶ ವ್ಯಕ್ತಪಡಿಸಿವೆ.
‘ಸ್ವೀಡನ್ ನ ‘ಪೊಲೀಸರು ಕ್ರಮ ಕೈಗೊಳ್ಳುವರು’ ಎಂದು ಸ್ಪಷ್ಟನೆ
ಕಾಂದಿವಲಿಯ `ಕಪೋಲ ವಿದ್ಯಾರ್ಥಿನಿ’ ಶಾಲೆಯಲ್ಲಿ ಓರ್ವ ಶಿಕ್ಷಕಿಯು ಧ್ವನಿವರ್ಧಕದಲ್ಲಿ ಪ್ರಾರ್ಥನೆಯ ಬಳಿಕ ಅಜಾನ ಹಾಕಿಸಿದ ಪ್ರಕರಣ ಜೂನ 16 ರಂದು ಘಟಿಸಿದೆ.
ಕೆನಡಾದಲ್ಲಿ ೭೦೦ ಭಾರತೀಯ ವಿದ್ಯಾರ್ಥಿಗಳಿಗೆ ದೇಶ ಬಿಡಲು ನೋಟಿಸ್ ಜಾರಿ ಮಾಡಿದೆ. ಕೆನಡಾದ ಸಿ.ಬಿ.ಎಸ್.ಎ. ಸಂಸ್ಥೆಯು ನೋಟಿಸ್ ಜಾರಿ ಮಾಡಿದೆ. ಅದರ ಪ್ರಕಾರ, ಈ ವಿದ್ಯಾರ್ಥಿಗಳು ನಕಲಿ ದಾಖಲೆಗಳನ್ನು ತಯಾರಿಸಿ ಅವರು ವಿವಿಧ ವಿದ್ಯಾಪೀಠಗಳಲ್ಲಿ ಪ್ರವೇಶ ಪಡೆದಿದ್ದಾರೆ. ನೋಟಿಸ್ ಜಾರಿ ಮಾಡಿದ ನಂತರ ವಿದ್ಯಾರ್ಥಿಗಳು ಅಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಮಹಿಳಾ ಕುಸ್ತಿಪಟುಗಳ ಲೈಂಗಿಕ ಶೋಷಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ತಿಂಗಳಿನಿಂದ ಜಂತರಮಂತರನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಭಾರತೀಯ ಕುಸ್ತಿಪಟುಗಳೊಂದಿಗೆ ಕೇಂದ್ರ ಗೃಹಸಚಿವ ಅಮಿತಶಹಾ ಇವರು ಜೂನ 4 ರಂದು ರಾತ್ರಿ ಸುಮಾರು ಒಂದೂವರೆ ಗಂಟೆಯವರೆಗೆ ಚರ್ಚಿಸಿದರು.