ಪ್ರವಾದಿ ಮುಹಮ್ಮದ್ ರನ್ನು ಅವಹೇಳನ ಮಾಡುವವರ ಶಿರಚ್ಛೇದ ಬೆದರಿಕೆ ಹಾಕಿದವರ ಬಂಧನ !
ಪ್ರವಾದಿ ಮುಹಮ್ಮದ್ ರನ್ನು ಸಾಮಾಜಿಕ ಜಾಲತಾಣಗಳ ಮೂಲಕ ಅವಹೇಳನ ಮಾಡಿದವರ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದ ಮೊಹಮ್ಮದ್ ಅಯಾಜ್ ಮತ್ತು ಅಕ್ಬರ್ ಸೈಯದ್ ನನ್ನು ರಾಜ್ಯದ ಯಾದಗಿರಿ ಪೊಲೀಸರು ಬಂಧಿಸಿದ್ದಾರೆ.
ಪ್ರವಾದಿ ಮುಹಮ್ಮದ್ ರನ್ನು ಸಾಮಾಜಿಕ ಜಾಲತಾಣಗಳ ಮೂಲಕ ಅವಹೇಳನ ಮಾಡಿದವರ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದ ಮೊಹಮ್ಮದ್ ಅಯಾಜ್ ಮತ್ತು ಅಕ್ಬರ್ ಸೈಯದ್ ನನ್ನು ರಾಜ್ಯದ ಯಾದಗಿರಿ ಪೊಲೀಸರು ಬಂಧಿಸಿದ್ದಾರೆ.
ಹಿಂದೂ ಸಮಾಜ ಸಹಿಷ್ಣುವಾಗಿದೆ. ಆದರೆ ಬಹಿಷ್ಕಾರದಂತಹ ಅತಿರೇಕದ ಕ್ರಮಗಳನ್ನು ಏಕೆ ತೆಗೆದುಕೊಳ್ಳುತ್ತಿದ್ದಾರೆ ಎನ್ನುವುದನ್ನು ಅರಿತುಕೊಂಡು ಸರಕಾರ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡುವುದೇ ?
ಮುಸ್ಲಿಮರನ್ನು ಬಹಿಷ್ಕರಿಸುವುದರಿಂದ ಸರ್ವಧರ್ಮಸಮಭಾವಿಗಳು ಸೆಟೆದು ಎದ್ದು ಹಿಂದೂಗಳನ್ನು ‘ಮತಾಂಧರು’ ಎಂದು ದೂಷಿಸುತ್ತಾರೆ; ಆದರೆ ಹಿಂದೂಗಳಿಗೆ ಈ ಸಮಯ ಏಕೆ ಬಂದಿದೆ ?’ ಎಂಬುದನ್ನು ಜಾತ್ಯತೀತವಾದಿಗಳು, ಸಮಾಜವಾದಿಗಳು ವಿಚಾರ ಮಾಡುತ್ತಾರೆಯೇ ?
ಇನ್ ಸ್ಟಾಗ್ರಾಂನಲ್ಲಿ ದೇವತೆಗಳ ಕುರಿತು ಅಶ್ಲೀಲ ಕಮೆಂಟ್ ಮಾಡಿದ ಸಲ್ಮಾನನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಬಿಕರ್ನಕಟ್ಟೆಯ ಹಿಲ್ ರೋಡ್ ನಿವಾಸಿಯಾಗಿದ್ದಾನೆ. ಇದಕ್ಕೆ ಸಂಬಂಧಿಸಿದಂತೆ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು ಆರೋಪಿಯನ್ನು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಮಹಾನಗರ ಪಾಲಿಕೆಯು ಸರಕಾರಿ ಭೂಮಿಯಲ್ಲಿ ಅತಿಕ್ರಮಣವನ್ನು ಕೆಡವುತ್ತಿರುವಾಗ ಎಸ್.ಪಿ. ಮಾರ್ಗದಲ್ಲಿದ್ದ 600 ವರ್ಷಗಳಷ್ಟು ಪುರಾತನ ಜಲಕಂಠೇಶ್ವರ ದೇವಸ್ಥಾನದ ಗೋಡೆಯನ್ನೂ ಹಾನಿಯನ್ನುಂಟು ಮಾಡಿದ್ದಾರೆ.
ಜಾತ್ಯತೀತ ಸಂವಿಧಾನದಿಂದ ನೀಡಿರುವ ಹುದ್ದೆಯಲ್ಲಿರುವ ಓರ್ವ ಮುಸಲ್ಮಾನ ವ್ಯಕ್ತಿಯು ರಾಜಾರೋಷವಾಗಿ ಹಿಂದುದ್ವೇಷದ ಹೇಳಿಕೆ ನೀಡಿದರು ಕೂಡ ಅವರ ಬಗ್ಗೆ ಸರಕಾರ, ಪೊಲೀಸರು, ಆಡಳಿತ, ಪ್ರಜಾಪ್ರಭುತ್ವ, ಜಾತ್ಯತೀತವಾದಿಗಳು ಮುಂತಾದವರು ಯಾರು ಏನು ಮಾತನಾಡುವುದಿಲ್ಲ, ಇದನ್ನು ತಿಳಿದುಕೊಳ್ಳಿ !
ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವುದರ ವಿರುದ್ಧ ಮತಾಂಧ ಮುಸಲ್ಮಾನರ ಮೇಲೆ ಕ್ರಮ ಕೈಗೊಳ್ಳಲೇಬೇಕು; ಆದರೆ ಮೂಲತಃ ಇಂತಹವರ ಮನೆ ಕಾನೂನ ಬಾಹಿರ ಇದ್ದರೇ ಅದು ಹೇಗೆ ಕಟ್ಟುತ್ತಾರೆ ! ಅದರ ಬಗ್ಗೆ ಸರಕಾರಿ ಅಧಿಕಾರಿ ಆ ಸಮಯದಲ್ಲೇ ಏಕೆ ಕ್ರಮ ಕೈಗೊಳ್ಳುವುದಿಲ್ಲ ?
ಪೋಲೀಸರ ಈ ಕ್ರಮ ‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದ ಹಾಗೆ’ ಎಂಬಂತಿದೆ. ಹಿಂದೂಗಳ ಮೇಲೆ ಇಂತಹ ಅನ್ಯಾಯ ಮಾಡಲು ಬರೇಲಿ ಪೊಲೀಸರು ಭಾರತದವರೋ ಅಥವಾ ಪಾಕಿಸ್ತಾನದವರೋ ?
ಯಾವುದೇ ಪ್ರಾಣಿಯ ಮಾಂಸವನ್ನು ಇತರ ಪಂಗಡಗಳ ಪ್ರಾರ್ಥನಾ ಸ್ಥಳಗಳಲ್ಲಿ ಎಂದಿಗೂ ಎಸೆಯಲಾಗುವುದಿಲ್ಲ; ಆದರೆ ಹಿಂದೂ ದೇವಾಲಯಗಳ ಸ್ಥಳಗಳಲ್ಲಿ ಗೋಮಾಂಸ ಎಸೆಯುವ ಘಟನೆಗಳು ನಿರಂತರವಾಗಿ ನಡೆಯುತ್ತಿವೆ, ಈ ಬಗ್ಗೆ ಜಾತ್ಯತೀತರು ಎಂದಿಗೂ ಬಾಯಿ ತೆರೆಯುವುದಿಲ್ಲ !
ಇಂತಹ ದಿಕ್ಕು ತಪ್ಪಿಸುವಂತಹ ಕಾರಣಗಳ ನೀಡಿ ಮುಸಲ್ಮಾನ ವಿದ್ಯಾರ್ಥಿನಿಯರ ಹಿಂದೂ ದ್ವೇಷಿ ಕೃತ್ಯವನ್ನು ಮುಚ್ಚಿ ಹಾಕುವ ಪ್ರಯತ್ನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಅವಶ್ಯಕ !