ಅಮಳನೆರ(ಜಳಗಾವ ಜಿಲ್ಲೆ)ನಲ್ಲಿ ಮಕ್ಕಳ ಆಟದ ಜಗಳದಿಂದಾಗಿ ಮತಾಂಧರು ದಂಗೆ ಮಾಡಿದರು !
ಇಲ್ಲಿನ ಸಫಾರ ಗಲ್ಲಿಯಲ್ಲಿನ ಜಿನಗರ ಗಲ್ಲಿಯಲ್ಲಿ ರಾತ್ರಿಗೆ ಮಕ್ಕಳ ನಡುವೆ ಕ್ರಿಕೆಟ್ ಆಟದಿಂದಾಗಿ ನಡೆದ ಜಗಳವು ದೊಡ್ಡದಾಗಿ ಮತಾಂಧರು ಹಿಂದೂಗಳ ಮೇಲೆ ದೊಡ್ಡ ಪ್ರಮಾಣದಲ್ಲಿ ಕಲ್ಲುತೂರಾಟ ಮಾಡಿದ್ದರಿಂದ ದಂಗೆ ನಡೆದಿದೆ.
ಇಲ್ಲಿನ ಸಫಾರ ಗಲ್ಲಿಯಲ್ಲಿನ ಜಿನಗರ ಗಲ್ಲಿಯಲ್ಲಿ ರಾತ್ರಿಗೆ ಮಕ್ಕಳ ನಡುವೆ ಕ್ರಿಕೆಟ್ ಆಟದಿಂದಾಗಿ ನಡೆದ ಜಗಳವು ದೊಡ್ಡದಾಗಿ ಮತಾಂಧರು ಹಿಂದೂಗಳ ಮೇಲೆ ದೊಡ್ಡ ಪ್ರಮಾಣದಲ್ಲಿ ಕಲ್ಲುತೂರಾಟ ಮಾಡಿದ್ದರಿಂದ ದಂಗೆ ನಡೆದಿದೆ.
ಪೊಲೀಸರ ಬಳಿ ಇಂತಹ ಬೇಡಿಕೆ ಏಕೆ ಮಾಡಬೇಕಾಗುತ್ತದೆ ? ಪೊಲೀಸರು ತಾವಾಗಿಯೇ ಇಂತಹ ಘಟನೆಗಳ ಮೇಲೆ ಕ್ರಮ ಏಕೆ ಕೈಗೊಳ್ಳುವುದಿಲ್ಲ ?
ಲವ್ ಜಿಹಾದ್ ವಿರುದ್ಧ ಚಕಾರವನ್ನೂ ಎತ್ತದ ಪ್ರಗತಿ(ಅಧೋ)ಪರರು ಈಗ ಹಿಂದೂಗಳ ವಿರುದ್ಧ ಮಾತನಾಡಿದರೆ, ಇದರಲ್ಲಿ ಆಶ್ಚರ್ಯ ಏನೂ ಇಲ್ಲ !
ಬಜರಂಗದಳವನ್ನು ನಿಷೇಧಿಸುವ ಯಾವದೇ ಉದ್ದೇಶ ಕಾಂಗ್ರೆಸ್ಗೆ ಇಲ್ಲ. ಪಕ್ಷದಲ್ಲಿ ಅಂತಹ ಯಾವುದೇ ಪ್ರಸ್ತಾಪವಿಲ್ಲ ಮತ್ತು ರಾಜ್ಯ ಸರಕಾರವು ಈ ರೀತಿ ನಿಷೇಧ ಹೇರಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕರು ಮತ್ತು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರು ಕೈಚೆಲ್ಲಲು ಪ್ರಯತ್ನಿಸಿದ್ದಾರೆ.
ವಿಶ್ವವಿಖ್ಯಾತ ಹಂಪಿಯ ಯಂತ್ರೋದ್ಧಾರಕ ಆಂಜನೇಯಸ್ವಾಮಿ ದೇವಸ್ಥಾನದ ಎದುರಿನ ಪ್ರಭು ಶ್ರೀರಾಮ, ಸೀತಾ ಮಾತೆ, ಮಾರುತಿಯ ದೇವಸ್ಥಾನದ ಆವರಣದಲ್ಲಿ ಕಳೆದ ಮಂಗಳವಾರ ಕೆಲ ಮುಸಲ್ಮಾನರು ಮಾಂಸಾಹಾರ ಸೇವನೆ ಮಾಡಿದ್ದಾರೆ. ಸದ್ಯ ಘಟನೆಯ ವಿಡಿಯೋ ಟ್ವಿಟರ್ ನಲ್ಲಿ ವೈರಲ್ ಆಗಿದ್ದು, ಹಿಂದೂಗಳು ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಏಪ್ರಿಲ್ ೧೮ ರಂದು ಇಲ್ಲಿನ ‘ಬಿ.ಎಲ್.ಎಸ್.’ ಇಂಟರ್ ನ್ಯಾಶನಲ್ ಸ್ಕೂಲ್”ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಿಂದೂ ವಿದ್ಯಾರ್ಥಿಗಳನ್ನು ನಮಾಜ್ ಮಾಡಲು ಒತ್ತಾಯಿಸಿದ ನಂತರ ಪೋಷಕರು ಆಕ್ರೋಶಗೊಂಡಿದ್ದರು.
ಮೈಹರ ಶಾರದಾ ದೇವಿ ದೇವಸ್ಥಾನದಲ್ಲಿನ ಇಬ್ಬರು ಮುಸಲ್ಮಾನ ಸಿಬ್ಬಂದಿಗಳನ್ನು ತೆಗೆದುಹಾಕುವಂತೆ ಧರ್ಮಸೇವಾ ವಿಭಾಗವು ಆದೇಶ ನೀಡಿದೆ. ಈ ಇಬ್ಬರು ಸಿಬ್ಬಂದಿಗಳು ೩೫ ವರ್ಷಗಳಿಂದ ದೇವಸ್ಥಾನ ವ್ಯವಸ್ಥಾಪನೆಯ ಅಂಗವಾಗಿದ್ದಾರೆ.
ಕರ್ನಾಟಕದಲ್ಲಿ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಹಿಂದೂಗಳ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದ ಹಿಂದುತ್ವನಿಷ್ಠ ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲೆ ಮೊನ್ನೆ ಬುಧವಾರ ರಾತ್ರಿ ಅಪರಿಚಿತರಿಂದ ಗುಂಡಿನ ದಾಳಿ ನಡೆಸಲಾಗಿದೆ.
ಹಿಂದೂ ನಾಯಕರು ಹಾಗೂ ಅವರ ಸಂಘಟನೆಗಳ ಸಾಮಾಜಿಕ ಮಾಧ್ಯಮಗಳ ಮೇಲೆ ನಿರ್ಭಂಧ ಹೇರಲಾಗುತ್ತದೆ; ಏಕೆಂದರೆ ಈ ಮಾಧ್ಯಮಗಳು ವಿದೇಶಿಯಾಗಿದ್ದು ಇವುಗಳ ಮಾಲೀಕರು ಕ್ರೈಸ್ತರು ಅಥವಾ ಮುಸಲ್ಮಾನರಾಗಿರುತ್ತಾರೆ, ಎಂಬುದನ್ನು ಗಮನದಲ್ಲಿಡಿ !
ವಿಕಾಸ್ ಪಂಪಾಪತಿ ನಿರ್ದೇಶನದ ಹಾಗೂ ನಾಯಕ ರಿಷಿ ನಟನೆಯ `ರಾಮನ ಅವತಾರ’ ಸಿನಿಮಾ ಟೀಸರ್ ರಿಲೀಸ್ ಆಗಿದ್ದು ಅದರಲ್ಲಿ ಶ್ರೀರಾಮನನ್ನು ಆಕ್ಷೇಪಾರ್ಹವಾಗಿ ಬಿಂಬಿಸಲಾಗಿದೆ. ಸ್ಟಾರ್ ಫ್ಯಾಬ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಅಮರೇಜ್ ಸೂರ್ಯವಂಶಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.