ಮಲ್ಲಾಪುರಮ್ (ತಮಿಳುನಾಡು) ಇಲ್ಲಿಯ ಶ್ರೀತಲಸಾಯಾನಾ ಪೆರುಮಲ ಈ ಪುರಾತನ ದೇವಾಲಯದ ಪಕ್ಕದಲ್ಲಿ ಶೌಚಾಲಯಗಳನ್ನು ನಿರ್ಮಿಸುವ ಯೋಜನೆ !
ದೇವಾಲಯದ ಸರಕಾರಿಕರಣ ಮಾಡಿ ಮನಬಂದಂತೆ ಅದರ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ತಮಿಳುನಾಡಿನ ದ್ರಮುಕ ಸರಕಾರಕ್ಕೆ ನಿಷೇಧ !
ದೇವಾಲಯದ ಸರಕಾರಿಕರಣ ಮಾಡಿ ಮನಬಂದಂತೆ ಅದರ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ತಮಿಳುನಾಡಿನ ದ್ರಮುಕ ಸರಕಾರಕ್ಕೆ ನಿಷೇಧ !
ಕಾರ್ಯಕರ್ತರು ಸಾವರಕರರ ಫೋಟೋ ಹರಿದು ಅಲ್ಲಿ ಟಿಪ್ಪು ಸುಲ್ತಾನನ ಫೋಟೋ ಹಾಕುವಂತೆ ಪಟ್ಟು ಹಿಡಿದಿದ್ದರು.
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಕೆಲವು ದಿನಗಳ ಹಿಂದೆ ಶ್ರೀ ಗಣಪತಿ ದೇವಸ್ಥಾನವನ್ನು ಧ್ವಂಸ ಮಾಡಿರುವುದನ್ನು ವಿರೋಧಿಸಿ ಪಾಕಿಸ್ತಾನದ ಕರಾಚಿಯಲ್ಲಿ ವಾಸಿಸುತ್ತಿದ್ದ ಅಲ್ಪಸಂಖ್ಯಾತ ಹಿಂದೂಗಳು ಪ್ರತಿಭಟನೆ ನಡೆಸಿದರು. ಈ ಸಮಯದಲ್ಲಿ, ಅವರು ‘ಜೈ ಶ್ರೀರಾಮ್’ ಮತ್ತು ‘ಹರ್ ಹರ್ ಮಹದೇವ್’ ಘೋಷಣೆಯನ್ನೂ ಕೂಗಿದರು.
ಆಗಸ್ಟ್ 6ರಂದು ದ್ವಾರಕಾ ಭಾಗದಲ್ಲಿರುವ ಭರಥಲ ಚೌಕನಲ್ಲಿ ಹಿಂದುತ್ವನಿಷ್ಠ ಸಂಘಟನೆಗಳು ಹಾಗೂ 32 ಸ್ಥಳೀಯರು ಪ್ರಸ್ತಾವಿತ ‘ಹಜ್ ಹೌಸ್’ನ ವಿರುದ್ಧ ಆಂದೋಲನ ನಡೆಸಿದರು. ಈ ಸಮಯದಲ್ಲಿ 350 ಕ್ಕಿಂತಲೂ ಹೆಚ್ಚಿನ ಜನರು ಆಂದೋಲನದಲ್ಲಿ ಸಹ ಭಾಗಿಯಾಗಿದ್ದರು.