ನಟ ಅಮೀರ್ ಖಾನನಿಂದ ‘ಸಿಎಟ್ ಟಯರ್’ನ ಜಾಹೀರಾತಿನಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸದಿರಲು ಸಂದೇಶ !
ಸಾಮಾಜಿಕ ಮಾಧ್ಯಮಗಳಲ್ಲಿ ಅಮೀರ ಖಾನ ಮೇಲೆ ಟೀಕೆ; `ರಸ್ತೆಯಲ್ಲಿ ನಮಾಜು ಪಠಣ ಹೇಗೆ ಮಾಡಬಹುದು ?’ ಎಂದು ಪ್ರಶ್ನೆ !
ಸಾಮಾಜಿಕ ಮಾಧ್ಯಮಗಳಲ್ಲಿ ಅಮೀರ ಖಾನ ಮೇಲೆ ಟೀಕೆ; `ರಸ್ತೆಯಲ್ಲಿ ನಮಾಜು ಪಠಣ ಹೇಗೆ ಮಾಡಬಹುದು ?’ ಎಂದು ಪ್ರಶ್ನೆ !
‘ಕೆಲವು ಮುಸಲ್ಮಾನರು ಮೊದಲು ಸಾರ್ವಜನಿಕ ಸ್ಥಳದಲ್ಲಿ ನಮಾಜ ಪಠಿಸಲು ಪ್ರಾರಂಭಿಸುತ್ತಾರೆ ಹಾಗೂ ನಿಧಾನವಾಗಿ ಆ ಸ್ಥಳದ ಮೇಲೆ ನಿಯಂತ್ರಣ ಪಡೆದುಕೊಂಡು ಅಲ್ಲಿ ಅಕ್ರಮವಾಗಿ ಮಸೀದಿಯನ್ನೋ ಅಥವಾ ದರ್ಗಾ ಕಟ್ಟುತ್ತಾರೆ’, ಎಂಬುದು ದೇಶದ ಎಲ್ಲೆಡೆಗಳಲ್ಲಿನ ಅನುಭವವಾಗಿದೆ.
ಆಡಳಿತವು ರಾಜ್ಯದಲ್ಲಿನ ಹಿಂದೂಗಳ ದೇವಾಲಯಗಳನ್ನು ಅನಧಿಕೃತವಾಗಿದೆ ಎಂದು ಹೇಳಿ ಕೆಡಹುತ್ತಿದೆ. ವಿಶ್ವ ಹಿಂದು ಪರಿಷತ್ತು ಹಾಗೂ ಬಜರಂಗ ದಳ ಇವು ಅದನ್ನು ವಿರೋಧಿಸಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ಹಳೆಯ ಮಹಾದೇವಿ ದೇವಾಲಯವನ್ನು ಧ್ವಂಸ ಮಾಡಿರುವುದನ್ನು ನಿಷೇಧಿಸಿ ವಿಹಂಪ ಹಾಗೂ ಬಜರಂಗ ದಳದಿಂದ ರಾಜ್ಯದಲ್ಲಿನ ಭಾಜಪ ಸರಕಾರದ ವಿರುದ್ಧ ಆಂದೋಲನ ನಡೆಸಲಾಯಿತು.
ಛತ್ತೀಸಗಡನಲ್ಲಿನ ಸರಕಾರಿ ಶಾಲೆಯಲ್ಲಿ ಓರ್ವ ಸಾಮ್ಯವಾದಿ ಶಿಕ್ಷಕರು ವಿದ್ಯಾರ್ಥಿಗಳಿಗೆ, “ಶ್ರೀಕೃಷ್ಣ ಜನ್ಮಾಷ್ಟಮಿಯ ನಿಮಿತ್ತ ನಿಮ್ಮ ಪೈಕಿ ಎಷ್ಟು ಜನರು ಉಪವಾಸ ಮಾಡುವಿರಿ ? ಎಂದು ಕೇಳಿದರು. ಇದಕ್ಕೆ ಕೆಲವು ಹಿಂದೂ ವಿದ್ಯಾರ್ಥಿಗಳು ಕೈ ಮೇಲೆತ್ತಿದರು. ಕೈಯನ್ನು ಮೇಲೆತ್ತಿದ ವಿದ್ಯಾರ್ಥಿಗಳನ್ನು ಶಿಕ್ಷಕರು ಬಹಳ ಥಳಿಸಿದರು.
ಮಾಲೆ ತೆಗೆದರೆ ಆಟವಾಡಲು ಅನುಮತಿಸಲಾಗುವುದು ಎಂಬ ವಿನಾಯತಿಯನ್ನು ನಿರಾಕರಿಸಿದ ಧರ್ಮಾಭಿಮಾನಿ ಹಿಂದೂ ಹುಡುಗ!
ದೇವಾಲಯದ ಸರಕಾರಿಕರಣ ಮಾಡಿ ಮನಬಂದಂತೆ ಅದರ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ತಮಿಳುನಾಡಿನ ದ್ರಮುಕ ಸರಕಾರಕ್ಕೆ ನಿಷೇಧ !
ಕಾರ್ಯಕರ್ತರು ಸಾವರಕರರ ಫೋಟೋ ಹರಿದು ಅಲ್ಲಿ ಟಿಪ್ಪು ಸುಲ್ತಾನನ ಫೋಟೋ ಹಾಕುವಂತೆ ಪಟ್ಟು ಹಿಡಿದಿದ್ದರು.
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಕೆಲವು ದಿನಗಳ ಹಿಂದೆ ಶ್ರೀ ಗಣಪತಿ ದೇವಸ್ಥಾನವನ್ನು ಧ್ವಂಸ ಮಾಡಿರುವುದನ್ನು ವಿರೋಧಿಸಿ ಪಾಕಿಸ್ತಾನದ ಕರಾಚಿಯಲ್ಲಿ ವಾಸಿಸುತ್ತಿದ್ದ ಅಲ್ಪಸಂಖ್ಯಾತ ಹಿಂದೂಗಳು ಪ್ರತಿಭಟನೆ ನಡೆಸಿದರು. ಈ ಸಮಯದಲ್ಲಿ, ಅವರು ‘ಜೈ ಶ್ರೀರಾಮ್’ ಮತ್ತು ‘ಹರ್ ಹರ್ ಮಹದೇವ್’ ಘೋಷಣೆಯನ್ನೂ ಕೂಗಿದರು.
ಆಗಸ್ಟ್ 6ರಂದು ದ್ವಾರಕಾ ಭಾಗದಲ್ಲಿರುವ ಭರಥಲ ಚೌಕನಲ್ಲಿ ಹಿಂದುತ್ವನಿಷ್ಠ ಸಂಘಟನೆಗಳು ಹಾಗೂ 32 ಸ್ಥಳೀಯರು ಪ್ರಸ್ತಾವಿತ ‘ಹಜ್ ಹೌಸ್’ನ ವಿರುದ್ಧ ಆಂದೋಲನ ನಡೆಸಿದರು. ಈ ಸಮಯದಲ್ಲಿ 350 ಕ್ಕಿಂತಲೂ ಹೆಚ್ಚಿನ ಜನರು ಆಂದೋಲನದಲ್ಲಿ ಸಹ ಭಾಗಿಯಾಗಿದ್ದರು.