ಭಿಲಾಯಿ (ಛತ್ತಿಸ್ಗಢ) ಇಲ್ಲಿಯ ಹಸನ್ ಖಾನ್ ನಿಂದ ಹಸುವಿನ ಮೇಲೆ ಬಲತ್ಕಾರ !
ಈ ಹಿಂದೆ ಹಸುವಿನ ಮೇಲೆ ಬಲಾತ್ಕಾರ ನಡೆದಿರುವ ೩ ಘಟನೆಗಳು ! – ಸ್ಥಳೀಯರಿಂದ ಮಾಹಿತಿ
ಈ ಹಿಂದೆ ಹಸುವಿನ ಮೇಲೆ ಬಲಾತ್ಕಾರ ನಡೆದಿರುವ ೩ ಘಟನೆಗಳು ! – ಸ್ಥಳೀಯರಿಂದ ಮಾಹಿತಿ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ ೧೫ ರಂದು ವಿದ್ಯಾರ್ಥಿಗಳು ಪ್ರತಿಭಟನೆಯನ್ನೂ ನಡೆಸಿದ್ದರು.
ಧರ್ಮಹಾನಿಯ ವಿರುದ್ಧ ಪಟ್ಟು ಹಿಡಿದು ಹೋರಾಟ ನಡೆಸುವ ಶಂಭುದುರ್ಗ ಪ್ರತಿಷ್ಠಾನದ ಆದರ್ಶವನ್ನು ಎಲ್ಲ ಹಿಂದುತ್ವನಿಷ್ಠ ಸಂಘಟನೆಗಳು ಪಡೆದುಕೊಳ್ಳಬೇಕು !
ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನ ನಾಯಕ ಸಚಿನ್ ಪಾಯಲಟ್ ಇವರು ರಾಜ್ಯದಲ್ಲಿನ ಅವರ ಪಕ್ಷದ ಸರಕಾರದ ವಿರುದ್ಧ ಹುತಾತ್ಮ ಸ್ಮಾರಕದ ಹತ್ತಿರ ಮೌನ ಆಚರಿಸುತ್ತಾ ಪ್ರತಿಭಟನೆ ನಡೆಸಿದರು.
ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜರ ಪುತ್ತಳಿಯನ್ನು ಅಪರಿಚಿತ ವ್ಯಕ್ತಿಗಳು ಧ್ವಂಸಗೊಳಿಸಿದ್ದಾರೆ. ಏಪ್ರಿಲ್ ೯ ರ ರಾತ್ರಿ ಈ ವಿಧ್ವಂಸಕ ಕೃತ್ಯವನ್ನು ನಡೆಸಲಾಯಿತು. ನಂತರ ಆಕ್ರೋಶಗೊಂಡ ನಾಗರಿಕರು ಪ್ರತಿಭಟನೆ ನಡೆಸಿದರು.
ಭಾರತೀಯ ರಾಯಭಾರಿ ಕಚೇರಿಯ ಹೊರಗೆ ಖಳಿಸ್ತಾನಿಗಳಿಂದ ನಡೆಯುತ್ತಿರುವ ಪ್ರತಿಭಟನೆಯ ವಾರ್ತೆ ಮಾಡುತ್ತಿರುವ, ‘ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ’ದ (ಪಿ.ಟಿ.ಐ.ನ) ಪತ್ರಕರ್ತ ಲಲಿತ ಝಾ ಇವರಿಗೆ ಖಲಿಸ್ತಾನಿಗಳು ಥಳಿಸಿರುವ ಬಗ್ಗೆ ಝಾ ಇವರು ಟ್ವೀಟ್ ಮೂಲಕ ಮಾಹಿತಿ ತಿಳಿಸಿದ್ದಾರೆ.
ಕೆನಡಾದ ಟೋರೆಂಟೋದಲ್ಲಿ ಭಾರತೀಯ ಹೈಕಮಿಶನರ್ ಕಚೇರಿಯ ಹೊರಗೆ ಖಲಿಸ್ತಾನಿಗಳು ಕೆಲವು ದಿನಗಳ ಹಿಂದೆ ಪ್ರತಿಭಟನೆ ನಡೆಸಿದ್ದರು. ಇದರಿಂದ ಭಾರತೀಯ ಹೈಕಮಿಶನರ್ ಗೆ ಒಂದು ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಇದರ ಬಗ್ಗೆ ಭಾರತೀಯ ವಿದೇಶಾಂಗ ಸಚಿವಾಲಯದಿಂದ ಭಾರತದಲ್ಲಿನ ಕೆನಡಾದ ಹೈಕಮಿಶನರ್ ಗೆ ನೋಟಿಸ್ ಜಾರಿ ಮಾಡಿ ಭದ್ರತೆಯ ವಿಷಯದಲ್ಲಿ ದುರ್ಲಕ್ಷತನ ತೋರಿದ ಬಗ್ಗೆ ಸ್ಪಷ್ಟೀಕರಣ ಕೇಳಿದೆ.
ನ್ಯಾಯ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ಮಾಡುವ ಕಾಯಿದೆಯನ್ನು ಇಸ್ರೈಲ್ ನ ನ್ಯಾಯ ಮಂಡಳಿಯು ಮಾರ್ಚ 23 ರಂದು 61 ಸದಸ್ಯರ ವಿರುದ್ಧ 47 ಮತಗಳಿಂದ ಅನುಮೋದಿಸಿದೆ.
ನಿರಂತರವಾಗಿ ಈ ರೀತಿಯ ಹಿಂಸಾತ್ಮಕ ಪ್ರತಿಭಟನೆ ನಡೆಸುವ ಖಲಿಸ್ತಾನಿಗಳ ಮೇಲೆ ಲಂಡನ್ ಪೊಲೀಸರು ಕಠಿಣ ಕ್ರಮ ಏಕೆ ಕೈಗೊಳ್ಳುವುದಿಲ್ಲ ? ಅಥವಾ ಬ್ರಿಟನ್ ಸರಕಾರದಿಂದಲೇ ಖಲಿಸ್ತಾನಿಗಳಿಗೆ ಕುಮ್ಮಕ್ಕು ಇದೆಯೇ ?
* ಅಪರಿಚಿತರು ಬೆಂಕಿ ಹಚ್ಚಿದ್ದಾರೆ ಎಂಬುದು ಗ್ರಾಮಸ್ಥರ ಆರೋಪ
* ಪೊಲೀಸರು ಈ ಘಟನೆಯ ಯೋಗ್ಯ ತನಿಖೆ ಮಾಡಿ ಸತ್ಯವನ್ನು ಜನರ ಮುಂದಿಡಬೇಕು !