ಬ್ರಿಟನ್ನಲ್ಲಿ 16 ವರ್ಷಗಳ ಕಾಲಾವಧಿಯಲ್ಲಿ 1 ಸಾವಿರದ 400 ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ
ಈಗ ಯುರೋಪಿಯನ್ ದೇಶಗಳಲ್ಲಿ ಹುಡುಗಿಯರು ಮತ್ತು ಮಹಿಳೆಯರು ಕಾಮುಕ ಮುಸ್ಲಿಮರ ಬಲಿಪಶುಗಳಾಗುತ್ತಿದ್ದಾರೆ ಎಂಬುದನ್ನು ಗಮನಿಸಿರಿ !
ಈಗ ಯುರೋಪಿಯನ್ ದೇಶಗಳಲ್ಲಿ ಹುಡುಗಿಯರು ಮತ್ತು ಮಹಿಳೆಯರು ಕಾಮುಕ ಮುಸ್ಲಿಮರ ಬಲಿಪಶುಗಳಾಗುತ್ತಿದ್ದಾರೆ ಎಂಬುದನ್ನು ಗಮನಿಸಿರಿ !
ನರೇಂದ್ರ ಮೋದಿಯವರ ಸಭೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣ
ಭಾರತೀಯ ದಂಡ ಸಂಹಿತೆಯ (ಐಪಿಸಿ) ಕಲಂ 228 (ಅ) ಅಡಿಯಲ್ಲಿ ಮಾನ್ಯತೆ ಪಡೆದ ಸಂಸ್ಥೆಯು ಸಾಮಾಜಿಕ ಕಲ್ಯಾಣ ಉದ್ದೇಶಗಳಿಗಾಗಿ ವಿನಂತಿಸಿದ್ದರೆ, ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಲು ಅವಕಾಶ ನೀಡುತ್ತದೆ, ಆದರೆ ಈ ಯುಕ್ತಿವಾದವನ್ನು ಸಹ ನ್ಯಾಯಾಲಯವು ತಿರಸ್ಕರಿಸಿತು.
ಇಷ್ಟು ಗಂಭೀರ ಪ್ರಕರಣವನ್ನು 32 ವರ್ಷಗಳ ನಂತರ ತೀರ್ಪು ಬರುವುದು ಇದು ನ್ಯಾಯವಲ್ಲ, ಅನ್ಯಾಯವೇ ಆಗಿದೆ !
ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ಉದ್ದೇಶಪೂರ್ವಕವಾಗಿ ಒಂದು ಕುಟುಂಬದ ಸುತ್ತಲೂ ಕೇಂದ್ರೀಕರಿಸಲಾಯಿತು. ದೇಶದ ಸ್ವಾತಂತ್ರ್ಯಕ್ಕಾಗಿ ಯೋಗದಾನ ನೀಡಿದ ಅನೇಕ ವ್ಯಕ್ತಿಗಳನ್ನು ಇತಿಹಾಸದ ಪುಟಗಳಲ್ಲಿ ಉದ್ದೇಶಪೂರ್ವಕವಾಗಿ ಲುಪ್ತ ಮಾಡಲಾಯಿತು.
ಭಾರತೀಯ ಸಂಸತ್ತು ‘ಭಾರತೀಯ ದಂಡಸಂಹಿತೆ ೧೮೬೦’, ‘ಭಾರತೀಯ ಸಾಕ್ಷ್ಯ ಕಾನೂನು ೧೮೭೨’ ಮತ್ತು ‘ಭಾರತೀಯ ಕ್ರಿಮಿನಲ್ ಪ್ರಕ್ರಿಯೆ ಸಂಹಿತೆ ೧೮೮೨, ಸುಧಾರಿತ ೧೯೭೩’ ಈ ೩ ಕಾನೂನುಗಳಲ್ಲಿ ತಿದ್ದುಪಡಿ ಮಾಡಿ ಅವುಗಳನ್ನು ಡಿಸೆಂಬರ್ ೨೦೨೩ ರಲ್ಲಿ ಅಂಗೀಕರಿಸಲಾಯಿತು.
ಈ ಪರಿಸ್ಥಿತಿ ಬದಲಾಯಿಸುವುದಕ್ಕೆ ನ್ಯಾಯಾಲಯವೇ ನೇತೃತ್ವ ವಹಿಸುವ ಆವಶ್ಯಕತೆ ಇದೆ, ಇಲ್ಲವಾದರೆ ಭವಿಷ್ಯದಲ್ಲಿ ಜನರು ನ್ಯಾಯಾಲಯದ ಮೆಟ್ಟಿಲು ಹತ್ತುವುದನ್ನೇ ತಪ್ಪಿಸುವರು !
ನಾಯಿಯ ಮೇಲೆ ಆ್ಯಸಿಡ್ ಎರಚಿದ್ದಕ್ಕಾಗಿ ದೆಹಲಿಯ ತೀಸ್ ಹಜಾರಿ ನ್ಯಾಯಾಲಯವು 70 ವರ್ಷದ ವ್ಯಕ್ತಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಸಾಮೂಹಿಕ ಬಲಾತ್ಕಾರದ ಪ್ರಕರಣದಲ್ಲಿ, ಸ್ವತಃ ಬಲಾತ್ಕಾರ ಮಾಡದೇ ಇತರರಿಗೆ ಅದಕ್ಕಾಗಿ ಸಹಾಯ ಮಾಡುವವನನ್ನೂ ಬಲಾತ್ಕಾರದ ಅಪರಾಧಿಯೆಂದು ಪರಿಗಣಿಸಲಾಗುವುದು ಎಂದು ಮುಂಬಯಿ ಉಚ್ಚನ್ಯಾಯಾಲಯವು ಹೇಳಿದೆ.
ಉತ್ತರ ಪ್ರದೇಶ ಸರಕಾರ ಏನು ಸಾಧ್ಯವಿದೆಯೋ, ಅದು ಇತರ ರಾಜ್ಯಗಳಿಗೆ ಏಕೆ ಸಾಧ್ಯವಿಲ್ಲ ? ಹಿಂದೂಗಳ ರಕ್ಷಣೆ ತಮ್ಮ ಕರ್ತವ್ಯವಲ್ಲ ಎಂದು ಅವರು ಭಾವಿಸುತ್ತಾರೆಯೇ ?