2023ರಲ್ಲಿ ರಾಷ್ಟ್ರೀಯ ತನಿಖಾ ದಳವು 625 ಉಗ್ರರನ್ನು ಬಂಧಿಸಿತ್ತು !
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್.ಐ.ಎ.ಯು) 2023 ರಲ್ಲಿ 1 ಸಾವಿರದ 400 ಭಯೋತ್ಪಾದಕ ಸ್ಥಳಗಳ ಮೇಲೆ ದಾಳಿ ಮಾಡಿದೆ ಮತ್ತು 625 ಜನರನ್ನು ಬಂಧಿಸಿದೆ ಮತ್ತು 500 ಕ್ಕೂ ಹೆಚ್ಚು ಭಯೋತ್ಪಾದಕರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್.ಐ.ಎ.ಯು) 2023 ರಲ್ಲಿ 1 ಸಾವಿರದ 400 ಭಯೋತ್ಪಾದಕ ಸ್ಥಳಗಳ ಮೇಲೆ ದಾಳಿ ಮಾಡಿದೆ ಮತ್ತು 625 ಜನರನ್ನು ಬಂಧಿಸಿದೆ ಮತ್ತು 500 ಕ್ಕೂ ಹೆಚ್ಚು ಭಯೋತ್ಪಾದಕರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಬ್ಬರ ತಾಯಂದಿರ ಆಗ್ರಹ
ಪ್ರಕರಣ ಬಾಕಿ ಇರುವಾಗಲೇ ಆರೋಪಿಯನ್ನು ವರ್ಷಗಟ್ಟಲೆ ಕಸ್ಟಡಿಯಲ್ಲಿಟ್ಟಿರುವುದು ಜಾರಿ ನಿರ್ದೇಶನಾಲಯ ಮಾಡಿದ ಅನ್ಯಾಯ !
ಕೇವಲ ಶೇ. 3 ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಿದೆ !
ತ್ವರಿತ ನ್ಯಾಯಾಲಯವು ಪ್ರಿಯತಮೆಗೆ ತನ್ನ 7 ವರ್ಷದ ಮಗಳ ಮೇಲೆ ಬಲಾತ್ಕಾರ ನಡೆಸಲು ಅವಕಾಶ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆಗೆ 40 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ
ಹಿಂದೂಗಳ ದೇವತೆಗಳ ಅವಮಾನದ ಬಗ್ಗೆ ೫ ವರ್ಷ ಮೊಕದ್ದಮೆ ನಡೆಯುವುದಾದರೆ ಈ ರೀತಿ ಅವಮಾನ ಮಾಡಿದವರಿಗೆ ಭಯ ಹೇಗೆ ಹುಟ್ಟುವುದು ?
ಇಲ್ಲಿನ ಸೂರ್ಯ ನಾರಾಯಣ ನೋಡಲ ಹಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿಯ ರದ್ರ ನಾರಾಯಣ ಎಂಬ ಹುಡುಗನಿಗೆ ಶಿಕ್ಷೆಯೆಂದು ಬಸ್ಕಿ ಹೊಡೆಯಲು ಹೇಳಲಾಗಿತ್ತು. ಬಸ್ಕಿ ಹೊಡೆಯುತ್ತಾ ಮೂರ್ಛೆ ಹೋದನು.
ಕತಾರದಲ್ಲಿನ ಅಲ್ ದಾಹರ ಕಂಪನಿಯಲ್ಲಿನ ೮ ಭಾರತೀಯ ಕಾರ್ಮಿಕರಿಗೆ ಸ್ಥಳೀಯ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿದೆ. ಈ ಭಾರತೀಯ ಕಾರ್ಮಿಕರು ಭಾರತದ ನೌಕಾದಳದ ಮಾಜಿ ಸೈನಿಕರಾಗಿದ್ದಾರೆ.
ಸ್ವಂತ ಅಪ್ರಾಪ್ತ ಮಗಳ ಮೇಲೆ ಅನೇಕ ಬಾರಿ ಬಲಾತ್ಕಾರ ಮಾಡಿರುವ ಪ್ರಕರಣದಲ್ಲಿ ಸ್ಥಳೀಯ ನ್ಯಾಯಾಲಯವು ಆಕೆಯ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಇದರ ಜೊತೆಗೆ ೧೦ ಸಾವಿರ ರೂಪಾಯಿ ದಂಡ ಕೂಡ ವಿಧಿಸಿದೆ. ಸಂತ್ರಸ್ತೇ ಹುಡುಗಿ ೧೪ ವರ್ಷದವಳಿರುವಾಗ ಈ ಘಟನೆ ನಡೆದಿತ್ತು.
ಶ್ರೀಗಂಧದ ಕಳ್ಳಸಾಗಣೆದಾರರ ವಿರುದ್ಧ ಕ್ರಮ ನಡೆಸುವ ಹೆಸರಿನಲ್ಲಿ ಒಂದು ವಸಾಹತುವಿನ ಮೇಲೆ ನಡೆದ ದಾಳಿಯ ಸಮಯದಲ್ಲಿ ಜನರ ಮೇಲೆ ಬಲಾತ್ಕಾರ ನಡೆಸಿರುವ ಮತ್ತು 18 ಮಹಿಳೆಯರ ಮೇಲೆ ಬಲಾತ್ಕಾರ ನಡೆಸಿರುವ ಅಪರಾಧಕ್ಕಾಗಿ ಮದ್ರಾಸ್ ಉಚ್ಚನ್ಯಾಯಾಲಯವು 215 ಸರಕಾರಿ ಅಧಿಕಾರಿಗಳಿಗೆ ಶಿಕ್ಷೆಯನ್ನು ವಿಧಿಸಿದೆ.