ಶ್ರೀ ಗಣೇಶನ ಅವಮಾನ ಮಾಡಿದ ಆಝಾದ್ ರಿಯಾಜುದ್ದೀನ್ ಗೆ ೩ ವರ್ಷ ಜೈಲು ಶಿಕ್ಷೆ !
ಹಿಂದೂಗಳ ದೇವತೆಗಳ ಅವಮಾನದ ಬಗ್ಗೆ ೫ ವರ್ಷ ಮೊಕದ್ದಮೆ ನಡೆಯುವುದಾದರೆ ಈ ರೀತಿ ಅವಮಾನ ಮಾಡಿದವರಿಗೆ ಭಯ ಹೇಗೆ ಹುಟ್ಟುವುದು ?
ಹಿಂದೂಗಳ ದೇವತೆಗಳ ಅವಮಾನದ ಬಗ್ಗೆ ೫ ವರ್ಷ ಮೊಕದ್ದಮೆ ನಡೆಯುವುದಾದರೆ ಈ ರೀತಿ ಅವಮಾನ ಮಾಡಿದವರಿಗೆ ಭಯ ಹೇಗೆ ಹುಟ್ಟುವುದು ?
ಇಲ್ಲಿನ ಸೂರ್ಯ ನಾರಾಯಣ ನೋಡಲ ಹಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿಯ ರದ್ರ ನಾರಾಯಣ ಎಂಬ ಹುಡುಗನಿಗೆ ಶಿಕ್ಷೆಯೆಂದು ಬಸ್ಕಿ ಹೊಡೆಯಲು ಹೇಳಲಾಗಿತ್ತು. ಬಸ್ಕಿ ಹೊಡೆಯುತ್ತಾ ಮೂರ್ಛೆ ಹೋದನು.
ಕತಾರದಲ್ಲಿನ ಅಲ್ ದಾಹರ ಕಂಪನಿಯಲ್ಲಿನ ೮ ಭಾರತೀಯ ಕಾರ್ಮಿಕರಿಗೆ ಸ್ಥಳೀಯ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿದೆ. ಈ ಭಾರತೀಯ ಕಾರ್ಮಿಕರು ಭಾರತದ ನೌಕಾದಳದ ಮಾಜಿ ಸೈನಿಕರಾಗಿದ್ದಾರೆ.
ಸ್ವಂತ ಅಪ್ರಾಪ್ತ ಮಗಳ ಮೇಲೆ ಅನೇಕ ಬಾರಿ ಬಲಾತ್ಕಾರ ಮಾಡಿರುವ ಪ್ರಕರಣದಲ್ಲಿ ಸ್ಥಳೀಯ ನ್ಯಾಯಾಲಯವು ಆಕೆಯ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಇದರ ಜೊತೆಗೆ ೧೦ ಸಾವಿರ ರೂಪಾಯಿ ದಂಡ ಕೂಡ ವಿಧಿಸಿದೆ. ಸಂತ್ರಸ್ತೇ ಹುಡುಗಿ ೧೪ ವರ್ಷದವಳಿರುವಾಗ ಈ ಘಟನೆ ನಡೆದಿತ್ತು.
ಶ್ರೀಗಂಧದ ಕಳ್ಳಸಾಗಣೆದಾರರ ವಿರುದ್ಧ ಕ್ರಮ ನಡೆಸುವ ಹೆಸರಿನಲ್ಲಿ ಒಂದು ವಸಾಹತುವಿನ ಮೇಲೆ ನಡೆದ ದಾಳಿಯ ಸಮಯದಲ್ಲಿ ಜನರ ಮೇಲೆ ಬಲಾತ್ಕಾರ ನಡೆಸಿರುವ ಮತ್ತು 18 ಮಹಿಳೆಯರ ಮೇಲೆ ಬಲಾತ್ಕಾರ ನಡೆಸಿರುವ ಅಪರಾಧಕ್ಕಾಗಿ ಮದ್ರಾಸ್ ಉಚ್ಚನ್ಯಾಯಾಲಯವು 215 ಸರಕಾರಿ ಅಧಿಕಾರಿಗಳಿಗೆ ಶಿಕ್ಷೆಯನ್ನು ವಿಧಿಸಿದೆ.
ಇಲ್ಲಿನ ಲೀನಾ ಮುಖರ್ಜಿ ಎಂಬ ೩೩ ವರ್ಷದ ಮಹಿಳೆ ಹಂದಿಮಾಂಸದ ಪದಾರ್ಥವನ್ನು ತಿಂದು ಅದರ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ್ದಕ್ಕಾಗಿ ಅವರಿಗೆ ೨ ವರ್ಷದ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ಪದಾರ್ಥವನ್ನು ತಿನ್ನುವ ಮೊದಲು ಅವಳು ಇಸ್ಲಾಮಿಕ್ ಪ್ರಾರ್ಥನೆ ಮಾಡಿದ್ದಳು.
ಇರಾನ್ ನ ಸಂಸತ್ತಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹಿಜಾಬ್ ಧರಿಸಲು ನಿರಾಕರಿಸುವವರನ್ನು ಮತ್ತು ಅವರನ್ನು ಬೆಂಬಲಿಸುವ ಮಹಿಳೆಯರಿಗೆ ಶಿಕ್ಷೆಗೆ ಅವಕಾಶ ಕಲ್ಪಿಸುವ ಮಸೂದೆಯನ್ನು ಅಂಗೀಕರಿಸಿದೆ.
ಈ ರೀತಿ ಪ್ರತಿಯೊಬ್ಬ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಿದರೆ, ಅಂತಹ ಕೃತ್ಯವನ್ನು ಮಾಡಲು ಪ್ರಯತ್ನಿಸುವವರಿಗೆ ಅಂಕುಶವಿಡಬಹುದು !
ಪ್ರಕರಣದ ನೆಪದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ತೇಜೋವಧೆ ಖಂಡನೀಯ – ಹಿಂದೂ ಜನಜಾಗೃತಿ ಸಮಿತಿ
ಕಾನ್ವೆಂಟ್ ಶಾಲೆಯ ಹಿಂದೂ ದ್ವೇಷ ತಿಳಿಯಿರಿ ! ಸರಕಾರವು ಇಂತಹ ಶಾಲೆಗಳಿಗೆ ಅನುಮತಿ ರದ್ದು ಮಾಡಬೇಕು, ಆಗ ಮಾತ್ರ ಮುಂದೆ ಯಾವುದೇ ಶಾಲೆ ಹೀಗೆ ಮಾಡಲು ಧೈರ್ಯ ಮಾಡುವುದಿಲ್ಲ !