ತಾಲಿಬಾನ್ ಮುಖಂಡ ಅಹಮದ್ ಅಂಖುದನ ಅಂಗರಕ್ಷಕನ ಜೊತೆ ಸಲಿಂಗಕಾಮಿ ಸಂಬಂಧ !
ತಾಲಿಬಾನ್ ಮುಖಂಡ ಅಹಮದ್ ಅಂಖುದನ ಅಂಗರಕ್ಷಕನ ಜೊತೆ ಸಲಿಂಗಕಾಮಿ ಸಂಬಂಧ !
ತಾಲಿಬಾನ್ ಮುಖಂಡ ಅಹಮದ್ ಅಂಖುದನ ಅಂಗರಕ್ಷಕನ ಜೊತೆ ಸಲಿಂಗಕಾಮಿ ಸಂಬಂಧ !
ಇಲ್ಲಿನ ರಾಣಿಗಂಜ್ ಪ್ರದೇಶದಲ್ಲಿ ದೈನಿಕ ‘ಅಖಬಾರ’ ಪತ್ರಿಕೆಯ ಪತ್ರಕರ್ತ ವಿಮಲ್ ಯಾದವ್ (ವಯಸ್ಸು 36 ವರ್ಷ) ಅವರ ಮನೆಗೆ ನುಗ್ಗಿದ ಅಪರಿಚಿತ ವ್ಯಕ್ತಿಗಳು ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. 2019 ರಲ್ಲಿ ವಿಮಲ್ ಯಾದವ್ ಅವರ ಕಿರಿಯ ಸಹೋದರ ಗಬ್ಬು ಯಾದವರ ಹತ್ಯೆ ಯಾಗಿತ್ತು.
ಫೆಬ್ರವರಿ 27, 2002 ರಂದು ಗುಜರಾತ್ನ ಗೋಧ್ರಾದಲ್ಲಿನ ಸಾಬರಮತಿ ಎಕ್ಸ್ಪ್ರೆಸ್ ಬೋಗಿಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶೌಕತ್ ಯೂಸುಫ್, ಬಿಲಾಲ್ ಅಬ್ದುಲ್ಲಾ ಮತ್ತು ಸಿದ್ದಿಕಿ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಪ್ರಧಾನಮಂತ್ರಿ ಸ್ಥಾನದಲ್ಲಿರುವಾಗ ಸಿಕ್ಕಿದ್ದ ಉಡುಗೊರೆಯ ಹಗರಣದ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಇವರಿಗೆ ಜಿಲ್ಲಾ ಸತ್ರ ನ್ಯಾಯಾಲಯವು 3 ವರ್ಷಗಳ ಶಿಕ್ಷೆ ವಿಧಿಸಿದೆ.
ಸೂರತ ಜಿಲ್ಲಾ ನ್ಯಾಯಾಲಯವು ಆಗಸ್ಟ್ 2, 2023 ರಂದು ನೀಡಿದ ಒಂದು ಐತಿಹಾಸಿಕ ತೀರ್ಪಿನಲ್ಲಿ, ಒಂದೂವರೆ ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಂದ ಆರೋಪದಲ್ಲಿ ಇಸ್ಮಾಯಿಲ್ ಉಪಾಖ್ಯ ಯೂಸುಫ ಸಲೀಮ (23 ವರ್ಷ) ಗೆ ಗಲ್ಲು ಶಿಕ್ಷೆ ವಿಧಿಸಿತು.
ನಾಗರಿಕರೇ ಈಗ ಆರೋಪಿಗಳಿಗೆ ಕಠೋರವಾದ ಶಿಕ್ಷೆಯಾಗುವಂತೆ ಸರಕಾರವನ್ನು ಬೆಂಬೆತ್ತಬೇಕು. ಹಾಗೆ ಮಾಡಿದರೆ ಒಂದಲ್ಲ ಒಂದು ದಿನ ದೇಶ ಅಪರಾಧಮುಕ್ತ ವಾಗುವುದು ಖಚಿತ.
ಇಂತಹ ದೇಶದ್ರೋಹಿಗಳನ್ನು ಜೀವಾವಧಿ ಶಿಕ್ಷೆಯ ಬದಲು ಗಲ್ಲು ಶಿಕ್ಷೆ ವಿಧಿಸಿದರೆ ಇತರರಿಗೆ ಕೂಡ ಇದರಿಂದ ಭಯ ಹುಟ್ಟುವುದು, ಎಂದು ದೇಶಭಕ್ತ ಭಾರತೀಯರಿಗೆ ಅನಿಸುವುದು !
೨೦೧೦ ರ ಪ್ರಕರಣ, ೧೩ ವರ್ಷಗಳ ನಂತರ ಶಿಕ್ಷೆ ವಿಧಿಸುವುದು ಇದು ಸಂತ್ರಸ್ತ ವ್ಯಕ್ತಿಗೆ ದೊರೆಯುವ ನ್ಯಾಯವಲ್ಲ, ಅನ್ಯಾಯವೇ ಆಗಿದೆ !
ಈ ಹಿಂದೆಯೂ ಮಗೇಶ್ವರನ್ ಅನೇಕ ಅಪರಾಧಗಳನ್ನು ಮಾಡಿದ್ದು, ಅದರಲ್ಲಿ ಜನರಿಗೆ ತೊಂದರೆ ಕೊಡುವುದು, ಈಟಿ ಹೊಂದಿರುವುದು ಮತ್ತು ಸಂಚಾರಕ್ಕೆ ಸಂಬಂಧಿಸಿದ ಅನೇಕ ಅಪರಾಧಗಳು ಅವನ ಮೇಲಿದೆ.
ಇರಾನಿನ ಶಿರಾಜ ನಗರದಲ್ಲಿ ೨೦೨೨ ಅಕ್ಟೋಬರ್ ತಿಂಗಳಲ್ಲಿ ಶಾಹ ಚೆರಾಗ ಈ ಮಂದಿರದ ಮೇಲೆ ದಾಳಿ ಮಾಡಿದ ಇಬ್ಬರನ್ನು ಗಲ್ಲಿಗೇರಿಸಲಾಯಿತು. ಈ ದಾಳಿಯಲ್ಲಿ ೧೩ ಜನರು ಸಾವನ್ನಪ್ಪಿದ್ದರು. ಈ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ವಹಿಸಿಕೊಂಡಿದೆ. ಇರಾನ್ ನಲ್ಲಿ ಈ ವರ್ಷ ಮೊದಲ ೬ ತಿಂಗಳಲ್ಲಿ ೩೫೪ ಅಪರಾಧಿಗಳನ್ನು ಗಲ್ಲಿಗೇರಿಸಲಾಗಿದೆ.