ದತ್ತು ಪಡೆದ ಹಿಂದೂ ಹುಡುಗಿಯ ಮೇಲೆ ಅತ್ಯಾಚಾರವೆಸಗಿದ ಹಸನ್ಗೆ 20 ವರ್ಷ ಶಿಕ್ಷೆ !
ಇಂತಹ ಕಾಮುಕ ಮುಸ್ಲಿಮರಿಗೆ ಷರಿಯಾ ಪ್ರಕಾರ ತಮ್ಮ ಕೈಕಾಲುಗಳನ್ನು ಕತ್ತರಿಸಲು ಹೇಳಬೇಕೆಂದು ಯಾರಾದರೂ ಒತ್ತಾಯಿಸಿದರೆ ಆಶ್ಚರ್ಯವೇನಿಲ್ಲ !
ಇಂತಹ ಕಾಮುಕ ಮುಸ್ಲಿಮರಿಗೆ ಷರಿಯಾ ಪ್ರಕಾರ ತಮ್ಮ ಕೈಕಾಲುಗಳನ್ನು ಕತ್ತರಿಸಲು ಹೇಳಬೇಕೆಂದು ಯಾರಾದರೂ ಒತ್ತಾಯಿಸಿದರೆ ಆಶ್ಚರ್ಯವೇನಿಲ್ಲ !
ಅಮಲು ವಸ್ತುಗಳ ಕಳ್ಳಸಾಗಾಣಿಕೆ ಮಾಡುವವರಿಗೆ ನೇರ ಗಲ್ಲು ಶಿಕ್ಷೆ ವಿಧಿಸುವ ಸಿಂಗಾಪುರದಿಂದ ಭಾರತ ಪಾಠ ಕಲಿಯಬೇಕು !
೨೦೦೨ ರ ಗುಜರಾತ್ ಗಲಭೆಯ ಆರಂಭವು ಸಾಬರಮತಿ ಎಕ್ಸ್ಪ್ರೆಸ್ ಕೋಚ್ಗೆ ಬೆಂಕಿ ಹಚ್ಚಿ ಕಾರಸೇವಕರನ್ನು ಜೀವಂತವಾಗಿ ಸುಡುವುದರೊಂದಿಗೆ ಆಯಿತು. ಆ ಘಟನೆಯಲ್ಲಿ ತಪ್ಪಿತಸ್ಥರಾದ ೮ ಮತಾಂಧ ಮುಸ್ಲಿಮರನ್ನು ಸವರ್ವೋಚ್ಚ ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.
ಪಾಕಿಸ್ತಾನದ ಮಾಜಿ ಪ್ರಧಾನಿ ಮತ್ತು ‘ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್’ (ಪಿ.ಎಂ.ಎಲ್.ಎನ್.) ಪಕ್ಷದ ಮುಖಂಡ ನವಾಜ್ ಶರೀಫ್ ಪಾಕಿಸ್ತಾನದಲ್ಲಿ ನಡೆಯುವ ಸಾರ್ವಜನಿಕ ಚುನಾವಣೆಯಲ್ಲಿ ನೇತೃತ್ವ ವಹಿಸುವುದಕ್ಕಾಗಿ ಪಾಕಿಸ್ತಾನಕ್ಕೆ ಹಿಂತಿರುಗುತ್ತಿದ್ದಾರೆ, ಎಂದು ಪಾಕಿಸ್ತಾನದ ಗೃಹಸಚಿವ ರಾಣ ಸನಉಲ್ಲಹ ಇವರು ಈ ಮಾಹಿತಿ ನೀಡಿದರು.
ದೇಶದಲ್ಲಿನ ಜೈಲುಗಳಲ್ಲಿ ಕೇವಲ ಶೇಕಡಾ ೨೨ ರಷ್ಟು ಕೈದಿಗಳು ತಮ್ಮ ಅಪರಾಧಗಳು ಸಾಬೀತಾಗಿ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ, ಆದರೆ ಶೇಕಡಾ ೭೭ ರಷ್ಟು ಕೈದಿಗಳ ಮೊಕದ್ದಮೆಗಳು ಬಾಕಿಯಿರುವುದರಿಂದ ಇನ್ನೂ ಜೈಲುಗಳಲ್ಲಿ ಬಂಧಿಯಾಗಿದ್ದಾರೆ.
ಇಲ್ಲಿನ ಅಲಿಪುರನ ಒಂದು ಶಾಲೆಯಲ್ಲಿ 2017 ರಲ್ಲಿ 4 ವರ್ಷದ ಬಾಲಕಿಯ ಮೇಲೆ ಬಲಾತ್ಕಾರ ಮಾಡಿರುವ ಪ್ರಕರಣದಲ್ಲಿ ಮಹಮ್ಮದ ಮೊಫಿಜುಲ್ ಮತ್ತು ಅಭಿಷೇಕ ರಾಯ್ ಇಬ್ಬರು ಶಿಕ್ಷಕರನ್ನು ಅಲಿಪುರ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.
ಕೇಂದ್ರ ಸರಕಾರವು ‘ವಂದೇ ಭಾರತ್’ ಎಕ್ಸ್ ಪ್ರೆಸ್ ಅನ್ನು ಹೆಚ್ಚಿನ ಮಾರ್ಗಗಳಲ್ಲಿ ನಡೆಸಿದಂತೆ ಎಕ್ಸ್ ಪ್ರೆಸ್ ಮೇಲೆ ಕಲ್ಲು ತೂರಾಟದ ಘಟನೆಗಳು ಹೆಚ್ಚುತ್ತಿವೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯವು 2 ವರ್ಷಗಳ ಶಿಕ್ಷೆ ವಿಧಿಸಿದ ನಂತರ ಅವರ ಸದಸ್ಯತ್ವವನ್ನು ರದ್ದುಪಡಿಸಲಾಗಿದೆ.
ಉತ್ತರಪ್ರದೇಶದ ವಿಧಾನಸಭೆಯಲ್ಲಿ ಭಾಜಪದ ಅಂದಿನ ಶಾಸಕ ಸಲಿಲ್ ಬಿಷ್ನೋಯಿ ಇವರು ೧೯ ವರ್ಷಗಳ ಹಿಂದೆ ಶಾಸಕರ ವಿಶೇಷ ಅಧಿಕಾರ ಭಂಗ ಆಗಿರುವ ಬಗ್ಗೆ ದೂರು ನೀಡಿದ್ದರು. ಇದರ ಬಗ್ಗೆ ಆಲಿಕೆ ನಡೆದು ಈ ಪ್ರಕರಣದಲ್ಲಿ ಶಾಸಕರ ಜೊತೆ ಅಸಭ್ಯವಾಗಿ ವರ್ತಿಸಿದ ೬ ಪೊಲೀಸರಿಗೆ ಒಂದು ದಿನದ ಜೈಲು ಶಿಕ್ಷೆ ವಿಧಿಸಿದೆ.
ಎನ್.ಐ.ಎ.ದ ವಕ್ತಾರರು ನೀಡಿರುವ ಮಾಹಿತಿಯ ಪ್ರಕಾರ ಭಯೋತ್ಪಾದಕರು ಉತ್ತರ ಪ್ರದೇಶದಲ್ಲಿ ಅನೇಕ ಸ್ಥಳಗಳಲ್ಲಿ ಸ್ಪೋಟಕಗಳನ್ನ ಅಡಗಿಸುವ ಪ್ರಯತ್ನ ಮಾಡಿದ್ದರು. ತನಿಖೆಯಲ್ಲಿ ಇದರ ಅನೇಕ ಛಾಯಾಚಿತ್ರಗಳು ಪತ್ತೆಯಾಗಿವೆ, ಇದರಲ್ಲಿ ಅಪರಾಧಿಗಳು ಸ್ಪೋಟಕ ಉಪಕರಣಗಳು ಮತ್ತು ಸಿಡಿಮದ್ದು ತಯಾರಿಸುತ್ತಿರುವುದು ಕಾಣುತ್ತದೆ.