ಕಾಂಗ್ರೆಸ್ ಚುನಾವಣಾ ಆಯೋಗದ ಘನತೆಯನ್ನು ಹಾಳು ಮಾಡುತ್ತಿದೆ!
ರಾಜಕೀಯ ಭಿನ್ನಾಭಿಪ್ರಾಯಗಳು ಪ್ರಜಾಪ್ರಭುತ್ವದ ಭಾಗವಾಗಿವೆ; ಆದರೆ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಪದೇ-ಪದೇ ಆರೋಪಗಳನ್ನು ಮಾಡುವುದು ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಈ ಪತ್ರದ ಮೂಲಕ ಹೇಳಲಾಗಿದೆ.
ರಾಜಕೀಯ ಭಿನ್ನಾಭಿಪ್ರಾಯಗಳು ಪ್ರಜಾಪ್ರಭುತ್ವದ ಭಾಗವಾಗಿವೆ; ಆದರೆ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಪದೇ-ಪದೇ ಆರೋಪಗಳನ್ನು ಮಾಡುವುದು ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಈ ಪತ್ರದ ಮೂಲಕ ಹೇಳಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನನ್ನ ಸ್ನೇಹಿತರು. ನಮಗೆ ತುಂಬಾ ಉತ್ತಮ ಸಂಬಂಧವಿದೆ. ಭಾರತವು ರಷ್ಯಾದಿಂದ ತೈಲ ಖರೀದಿಸಿದ್ದರಿಂದ ನನಗೆ ಸಂತೋಷವಿರಲಿಲ್ಲ; ಆದರೆ ಇಂದು ಅವರು (ಪ್ರಧಾನಿ ಮೋದಿ) ನನಗೆ ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎಂದು ಭರವಸೆ ನೀಡಿದ್ದಾರೆ.
ಹಿಂದೂಗಳ ಧಾರ್ಮಿಕ ಭಾವನೆಗಳನ್ನು ತುಳಿಯುವ ಕಾಂಗ್ರೆಸ್ಅನ್ನು ಎಷ್ಟೇ ಖಂಡಿಸಿದರೂ ಕಡಿಮೆಯೇ! ಸಂಬಂಧಪಟ್ಟ ನಾಯಕರ ವಿರುದ್ಧ ಯೋಗಿ ಆದಿತ್ಯನಾಥ್ ಸರಕಾರವು ‘ಬುಲ್ಡೋಜರ್’ ಮೂಲಕ ಕ್ರಮ ಕೈಗೊಳ್ಳಬೇಕು, ಎಂಬುದು ಆಕ್ರೋಶಗೊಂಡ ಹಿಂದೂಗಳ ನಿರೀಕ್ಷೆಯಾಗಿದೆ!
ರಾಹುಲ್ ಗಾಂಧಿ ಅವರ ಸಿಖ್-ವಿರೋಧಿ ಹೇಳಿಕೆಯ ವಿರುದ್ಧ ನಾಗೇಶ್ವರ ಮಿಶ್ರಾ ಅವರು ವಾರಾಣಸಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಮೊದಲು ಅರ್ಜಿಯನ್ನು ಸಲ್ಲಿಸಿದ್ದರು; ಆದರೆ, ನ್ಯಾಯಾಲಯ ಅದನ್ನು ತಿರಸ್ಕರಿಸಿತ್ತು.
ಜನವರಿ 15, 2025 ರಂದು ದೆಹಲಿಯ ಕೋಟ್ಲಾ ರಸ್ತೆಯಲ್ಲಿರುವ ಹೊಸ ಕಾಂಗ್ರೆಸ್ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ರಾಹುಲ್ ಗಾಂಧಿ ಭಾಷಣ ಮಾಡುವಾಗ, ಭಾಜಪದವರು ಮತ್ತು ಆರ್ಎಸ್ಎಸ್ನವರು ದೇಶದ ಪ್ರತಿಯೊಂದು ಸಂಸ್ಥೆಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಹೇಳಿದ್ದರು.
ಕಾಂಗ್ರೆಸ್ ಕಾರ್ಯಕರ್ತನೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರ ದಿವಂಗತ ತಾಯಿಯನ್ನು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಭಾಜಪ ನೇತೃತ್ವದ ‘ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ’ (ಎನ್ಡಿಎ) ಸೆಪ್ಟೆಂಬರ್ 4ರಂದು ‘ಬಿಹಾರ ಬಂದ್’ಗೆ ಕರೆ ನೀಡಿತ್ತು.
ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ ವಿರೋಧವಾಗಿ ಪಾಟ್ಲಿಪುತ್ರದಲ್ಲಿ ಭಾಜಪ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದರಿಂದ ಕಾಂಗ್ರೆಸ್-ಭಾಜಪ ಕಾರ್ಯಕರ್ತರ ನಡುವೆ ಘರ್ಷಣೆ
ರಾಹುಲ್ ಗಾಂಧಿ ಯಾತ್ರೆಯಲ್ಲಿ ಮೋದಿ ವಿರುದ್ಧ ಅವಹೇಳನ ವಿಡಿಯೋ ವೈರಲ್; ಉಪಮುಖ್ಯಮಂತ್ರಿ ವಿಜಯ ಸಿನ್ಹಾ ತಪ್ಪಿತಸ್ಥರ ವಿರುದ್ಧ ಕ್ರಮ ಹಾಗೂ ರಾಹುಲ್-ತೇಜಸ್ವಿಯಿಂದ ಕ್ಷಮೆಯಾಚನೆ ಬೇಡಿದರು.
ಮನುಸ್ಮೃತಿಯ ಬಗ್ಗೆ ವಿವಾದ ಸೃಷ್ಟಿಸಿದ ಕಾಂಗ್ರೆಸ್ ಸಂಸದ ರಾಹುಲ ಗಾಂಧಿ !
ಭಾರತ ವಿರೋಧಿ ಜಾರ್ಜ್ ಸೊರೊಸ್ ಅವರೊಂದಿಗೆ ಸೇರಿ ಕಾಂಗ್ರೆಸ್ ಕೆಲಸ ಮಾಡುತ್ತಿದೆ. ಆದಾಗ್ಯೂ, ವಿರೋಧ ಪಕ್ಷಗಳ ಪಿತೂರಿಗಳನ್ನು ಲೆಕ್ಕಿಸದೆ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಸುರಕ್ಷಿತವಾಗಿದೆ ಎಂದು ಕೇಂದ್ರ ಸಚಿವ ಕಿರೇನ್ ರಿಜಿಜೂ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.