ಪಾಕಿಸ್ತಾನದಲ್ಲಿ ನುಗ್ಗಿ ಭಯೋತ್ಪಾದಕರನ್ನು ಕೊಂದರೆ ಭಾರತಕ್ಕೆ ಹಾನಿ ! – ಪಾಕ್ ವಿದೇಶಾಂಗ ವ್ಯವಹಾರಗಳ ತಜ್ಞ
ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಹ ಅವರು ಏಪ್ರಿಲ್ 6 ರಂದು ಭಾರತವು ಪಾಕಿಸ್ತಾನದಲ್ಲಿರುವ ಭಯೋತ್ಪಾದಕರನ್ನು ಹುಡುಕಿ ಕೊಲ್ಲುವುದು ಎಂದು ಹೇಳಿಕೆ ನೀಡಿದ್ದರು.
ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಹ ಅವರು ಏಪ್ರಿಲ್ 6 ರಂದು ಭಾರತವು ಪಾಕಿಸ್ತಾನದಲ್ಲಿರುವ ಭಯೋತ್ಪಾದಕರನ್ನು ಹುಡುಕಿ ಕೊಲ್ಲುವುದು ಎಂದು ಹೇಳಿಕೆ ನೀಡಿದ್ದರು.
ಬ್ರಿಟಿಶ ಸುದ್ದಿ ಪತ್ರಿಕೆ ‘ದಿ ಗಾರ್ಡಿಯನ’ ಪಾಕಿಸ್ತಾನದಲ್ಲಿ ನಡೆದ ಭಯೋತ್ಪಾದಕರ ಹತ್ಯೆಯಲ್ಲಿ ಭಾರತೀಯ ಗುಪ್ತಚರ ಸಂಸ್ಥೆ `ರಾ’ನ ಕೈವಾಡವಿದೆ ಎಂದು ಹೇಳಿರುವ ಲೇಖನವನ್ನು ಪ್ರಕಟಿಸಿದೆ.
ಭಾರತೀಯ ನೌಕಾಪಡೆಯು ಎಷ್ಟು ಬಲಿಷ್ಠವಾಗಿದೆ ಎಂದರೆ, ನಾವು ಹಿಂದೂ ಮಹಾಸಾಗರ ಮತ್ತು ಹಿಂದೂ – ಪ್ರಶಾಂತ ಸಾಗರ ವಲಯದಲ್ಲಿ ಭದ್ರತೆಯ ವಿಷಯದಲ್ಲಿ ಮೊದಲ ಸ್ಥಾನವನ್ನು ತಲುಪಿದ್ದೇವೆ.
ದೇವತೆಗಳಲ್ಲಿ ವಿವಿಧ ಶಕ್ತಿಗಳು ಇದ್ದರೂ ರಾಕ್ಷಸರನ್ನು ಸೋಲಿಸಲು ಸಾಧ್ಯವಾಗದಿದ್ದಾಗ, ಎಲ್ಲಾ ಶಕ್ತಿಗಳು ಒಗ್ಗೂಡಿ ‘ಮಹಾಶಕ್ತಿ ಜಗದಂಬಾ’ ಜನಿಸಿದಳು. ಅವಳು ರಾಕ್ಷಸರನ್ನು ಸೋಲಿಸಿದಳು.
ಆಗಸ್ಟ್ ೧೯ ರಂದು ಇಲ್ಲಿ ಸಂಜೆ ಸೈನ್ಯದ ವಾಹನ ಆಳವಾದ ಕಂದಕಕ್ಕೆ ಉರುಳಿದ್ದರಿಂದ ೯ ಸೈನಿಕರು ಸಾವನ್ನಪ್ಪಿದ್ದಾರೆ. ಮೃತ ಸೈನಿಕರಲ್ಲಿ ಓರ್ವ ಅಧಿಕಾರಿಯ ಸಮಾವೇಶ ಕೂಡ ಇದೆ. ಕೆಲವು ಸೈನಿಕರು ಗಾಯಗೊಂಡಿದ್ದಾರೆ.
ಪಾಕಿಸ್ತಾನ ಮತ್ತು ಚೀನಾದ ಭಾರತ ವಿರೋಧಿ ಕಾರ್ಯಾಚರಣೆಗಳನ್ನು ನೋಡಿದರೆ, ಸೈನಿಕರು ಗಡಿ ರೇಖೆಯನ್ನು ದಾಟಲು ಇದೇ ಸರಿಯಾದ ಸಮಯವಾಗಿದೆ ಎಂದು ಭಾರತೀಯರಿಗೆ ಅನಿಸುತ್ತದೆ !
ಪಾಕಿಸ್ತಾನದ ವಶದಲ್ಲಿರುವ ಜಮ್ಮು ಕಾಶ್ಮೀರ ಭಾಗದ ಜನರು ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಿಗೆ ಬಲಿಯಾಗುತ್ತಿದ್ದಾರೆ. ಅವರಿಗೆ ನ್ಯಾಯ ಸಿಗಬೇಕು. ಅವರು ಭಾರತದತ್ತ ಆಸೆಯ ದೃಷ್ಟಿಯಿಂದ ನೋಡುತ್ತಿದ್ದಾರೆ. ಅವರಿಗೆ ಸ್ವಾತಂತ್ರ್ಯ ಎಂದು ? ಎಂಬ ಪ್ರಶ್ನೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಚಿವ ದತ್ತಾತ್ರೇಯ ಹೊಸಬಾಳೆ ಇವರು ಕೇಳಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತವು ಬಲಶಾಲಿ ದೇಶವಾಗಿದೆ. ಈಗ ಜಗತ್ತಿನಲ್ಲಿ ಮೂರು ದೊಡ್ಡ ಆರ್ಥಿಕವ್ಯವಸ್ಥೆಯಲ್ಲಿ ಭಾರತವನ್ನು ಸಮಾವೇಶಗೊಳಿಸಲಾಗುತ್ತದೆ. ಆದ್ದರಿಂದ ‘ಭಾರತವನ್ನು ಯಾರಾದರುಕಿರುಕುಳ ನೀಡಿದರೆ ನಾವು ಅವರನ್ನು ಬಿಡುವುದಿಲ್ಲ’,
ರಾಜನಾಥ ಸಿಂಗ್ ಇವರು 14 ಡಿಸೆಂಬರರಂದು ನವ ದೆಹಲಿಯಲ್ಲಿ `ವಿಜಯ ಪರ್ವ ಸಂಕಲ್ಪ’ ಸಮಾರಂಭದಲ್ಲಿ ಪರಮವೀರ ಚಕ್ರದಿಂದ ಗೌರವಿಸಲ್ಪಟ್ಟ ಸೇನಾಧಿಕಾರಿಗಳ ಪತ್ನಿಅವರನ್ನು ಭೇಟಿಯಾದ ಸಮಯದಲ್ಲಿ ಅವರ ಕಾಲು ಮುಟ್ಟಿ ನಮಸ್ಕರಿಸಿದರು
1971 ರ ಯುದ್ಧವು ಧರ್ಮದ ಆಧಾರದಲ್ಲಾದ ಭಾರತದ ವಿಭಜನೆಯನ್ನು ಐತಿಹಾಸಿಕ ತಪ್ಪು, ಎಂಬುದನ್ನು ಹೇಳುತ್ತದೆ. ಪಾಕಿಸ್ತಾನವು ಒಂದು ಧರ್ಮದ ಹೆಸರಿನಲ್ಲಿ ಜನಿಸಿದೆ; ಆದರೆ ಅದನ್ನು ತಡೆಯಲು ಸಾಧ್ಯವಾಗಲಿಲ್ಲ, ಎಂದು ರಕ್ಷಣಾ ಮಂತ್ರಿ ರಾಜನಾಥ ಸಿಂಗ್ ರವರು ಹೇಳಿಕೆ ನೀಡಿದ್ದಾರೆ.