Baba Ramdev On Sharbat Jihad : ಸರಬತ ಜಿಹಾದ’ನ ಉಲ್ಲೇಖವಿರುವ ಎಲ್ಲಾ ವೀಡಿಯೊಗಳನ್ನು ತೆಗೆದುಹಾಕುವೆವು !
ದೆಹಲಿ ಉಚ್ಛ ನ್ಯಾಯಾಲಯದ ಟೀಕೆಯ ನಂತರ ಹಿಂದೆ ಸರಿದ ಯೋಗಖುಷಿ ರಾಮದೇವಬಾಬಾ !. ಸರಬತ ಜಿಹಾದ’ನ ಉಲ್ಲೇಖವಿರುವ ಎಲ್ಲಾ ವೀಡಿಯೊಗಳನ್ನು ತೆಗೆದುಹಾಕುವೆವು !
ದೆಹಲಿ ಉಚ್ಛ ನ್ಯಾಯಾಲಯದ ಟೀಕೆಯ ನಂತರ ಹಿಂದೆ ಸರಿದ ಯೋಗಖುಷಿ ರಾಮದೇವಬಾಬಾ !. ಸರಬತ ಜಿಹಾದ’ನ ಉಲ್ಲೇಖವಿರುವ ಎಲ್ಲಾ ವೀಡಿಯೊಗಳನ್ನು ತೆಗೆದುಹಾಕುವೆವು !
ಯೋಗಋಷಿ ರಾಮದೇವಬಾಬಾ ಅವರು ತಮ್ಮ ಪತಂಜಲಿ ಸಂಸ್ಥೆಯು ತಯಾರಿಸಿದ ಶರಬತ್ತಿನ ಜಾಹೀರಾತಿನಲ್ಲಿ ‘ಶರಬತ ಜಿಹಾದ್’ ಎಂದು ದಾವೆ ಮಾಡಿದ್ದಾರೆ. ಅವರು ಒಂದು ಸಂಸ್ಥೆಯ ಹೆಸರನ್ನು ಉಲ್ಲೇಖಿಸದೆ ಅದರ ಮೇಲೆ ಗಂಭೀರ ಆರೋಪಗಳನ್ನು ಮಾಡಿದ್ದರಿಂದ ದೇಶದಲ್ಲಿ ಚರ್ಚೆ ಪ್ರಾರಂಭವಾಗಿದೆ.
ಮೊಘಲರಲ್ಲ, ದೇಶಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಿದ ಕ್ರಾಂತಿಕಾರರೇ ಶ್ರೇಷ್ಠರಾಗಿದ್ದರು; ಆದರೆ ಶಾಲಾ ಪಠ್ಯಕ್ರಮದಲ್ಲಿ ಮೊಘಲರ ಇತಿಹಾಸವನ್ನು ಕಲಿಸಲಾಯಿತು. ಇತಿಹಾಸದ ಪುಸ್ತಕಗಳಿಂದ ಭಾರತೀಯ ಸಂಸ್ಕೃತಿಯನ್ನು ಉದ್ದೇಶಪೂರ್ವಕವಾಗಿ ತೆಗೆದುಹಾಕಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದರು !
ಮುಸಲ್ಮಾನ ಅಕ್ರಮಣಕಾರರು ಭಾರತಕ್ಕೆ ಬಂದು ನಮ್ಮ ದೇವಸ್ಥಾನಗಳು, ನಮ್ಮ ಧಾರ್ಮಿಕ ಸ್ಥಳಗಳು ಮತ್ತು ನಮ್ಮ ಗುರುತಾಗಿರುವಂತಹ ಪ್ರತೀಕಗಳನ್ನು ನಾಶಗೊಳಿಸಿದ್ದಾರೆ, ಇದು ಸತ್ಯವಾಗಿದೆ.
ಮುಸಲ್ಮಾನರಿಂದ ಆಹಾರ ಪದಾರ್ಥಗಳಲ್ಲಿ ಉಗುಳುವುದು, ಮೂತ್ರ ವಿಸರ್ಜನೆ ಮಾಡುವುದು, ಆಹಾರದಲ್ಲಿ ಮಣ್ಣು ಹಾಕುವುದು ಇತ್ಯಾದಿ ಘಟನೆಗಳಿಂದ ಇಸ್ಲಾಂ ಮತ್ತು ಕುರಾನ್ ಇದರ ಅಪಪ್ರಚಾರವಾಗುತ್ತಿದೆ
ಯೋಗ ಋಷಿ ರಾಮದೇವ್ ಬಾಬಾ, ಆಚಾರ್ಯ ಬಾಲಕೃಷ್ಣ ಮತ್ತು ಪತಂಜಲಿ ಆಯುರ್ವೇದ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸರ್ವೋಚ್ಚ ನ್ಯಾಯಾಲಯವು ವಜಾಗೊಳಿಸಿದೆ.
ಬಾಂಗ್ಲಾದೇಶದಲ್ಲಿರುವ ನಮ್ಮ ಹಿಂದೂ ಸಹೋದರರ ವಿರುದ್ಧ ಯಾವುದೇ ಅತ್ಯಾಚಾರ, ಉಗ್ರವಾದ ಅಥವಾ ಅನ್ಯಾಯವಾಗದಂತೆ ನೋಡಿಕೊಳ್ಳಲು ಇಡೀ ದೇಶವು ಒಗ್ಗಟ್ಟಾಗಿರಬೇಕು ಎಂದು ಹೇಳಿದರು.
ನನಗೆ ನನ್ನ ಗುರುತನ್ನು ‘ರಾಮದೇವ್’ ಎಂದು ಬಹಿರಂಗಪಡಿಸಲು ಯಾವುದೇ ಅಡಚಣೆ ಇಲ್ಲ; ಹಾಗಾದರೆ ‘ರೆಹಮಾನ್’ಗೆ ಇದರಲ್ಲಿ ಅಡಚಣೆ ಏನಿದೆ? ಪ್ರತಿಯೊಬ್ರಿಗೂ ಅವರರವರ ಹೆಸರಿನ ಬಗ್ಗೆ ಹೆಮ್ಮೆ ಇರಬೇಕು.
ಸರ್ವೋಚ್ಚ ನ್ಯಾಯಾಲಯದ ಅವಹೇಳನಕಾರಿ ಭಾಷೆಯ ವಿರುದ್ಧ ಮಾಜಿ ನ್ಯಾಯಾಧೀಶರಿಂದ ತೀವ್ರ ಪ್ರತಿಕ್ರಿಯೆಗಳು ಯೋಗಋಷಿ ರಾಮದೇವಬಾಬಾ, ನುಪೂರ್ ಶರ್ಮಾ, ಕಥಿತ ದ್ವೇಷಯುಕ್ತ ಭಾಷಣ ಮಾಡುವ ಹಿಂದುತ್ವನಿಷ್ಠ ಮುಖಂಡರ ವಿರುದ್ಧ ಸರ್ವೋಚ್ಚ ನ್ಯಾಯಾಲಯವು ಏಕೆ ಅವಹೇಳನಕಾರಿಯಾಗಿ ವರ್ತಿಸುತ್ತದೆ ?