ಅಯೋಧ್ಯಯಲ್ಲಿಯ ಶ್ರೀರಾಮಮಂದಿರದ ಅಡಿಪಾಯ ಕೆಲಸ ಅಂತಿಮ ಹಂತದಲ್ಲಿ !
ನ್ಯಾಸದ ಪ್ರಕಾರ ಮೊದಲ ಮಹಡಿಯ ಕೆಲಸ ಶೇ. ೫೦ ರಷ್ಟು ಪೂರ್ಣಗೊಂಡಿದೆ. ಡಿಸೆಂಬರ್ ವೇಳೆಗೆ ಈ ಮಹಡಿ ನಿರ್ಮಾಣ ಪೂರ್ಣಗೊಳಿಸುವ ಗುರಿ ಹೊಂದಿದೆ. ದೇವಸ್ತಾನದ ಬಾಗಿಲಿಗೆ ಬೇಕಾಗುವ ಕಟ್ಟಿಗೆ ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಿಂದ ತರಲಾಗಿದೆ.
ನ್ಯಾಸದ ಪ್ರಕಾರ ಮೊದಲ ಮಹಡಿಯ ಕೆಲಸ ಶೇ. ೫೦ ರಷ್ಟು ಪೂರ್ಣಗೊಂಡಿದೆ. ಡಿಸೆಂಬರ್ ವೇಳೆಗೆ ಈ ಮಹಡಿ ನಿರ್ಮಾಣ ಪೂರ್ಣಗೊಳಿಸುವ ಗುರಿ ಹೊಂದಿದೆ. ದೇವಸ್ತಾನದ ಬಾಗಿಲಿಗೆ ಬೇಕಾಗುವ ಕಟ್ಟಿಗೆ ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಿಂದ ತರಲಾಗಿದೆ.
ದಕ್ಷಿಣ ಕೊರಿಯಾಗೆ ಅಯೋಧ್ಯೆಯ ಐತಿಹಾಸಿಕ ಮತ್ತು ಸಾಂಸ್ಕೃತಿಕವಾಗಿಯೂ ಅತ್ಯಂತ ಮಹತ್ವದ್ದಾಗಿದೆ. ಭಾರತ ಸರಕಾರವು ದಕ್ಷಿಣ ಕೊರಿಯಾಗೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಉದ್ಘಾಟನೆಗೆ ಆಹ್ವಾನಿಸಿದರೆ ಭಾಗವಹಿಸಲಿದೆ
ಇಲ್ಲಿನ ಶ್ರೀರಾಮಜನ್ಮ ಭೂಮಿಯಲ್ಲಿ ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯ ನಡೆಯುತ್ತಿದೆ. ಈ ಸಂದರ್ಭದಲ್ಲಿ, ಶ್ರೀರಾಮ ಜನ್ಮ ಭೂಮಿಯ ನ್ಯಾಸದ ಪ್ರಧಾನ ಕಾರ್ಯದರ್ಶಿ ಸಂಪತ್ ರಾಯರವರು ‘ಎಕ್ಸ್ ‘ನಲ್ಲಿ (ಹಿಂದಿನ ಟ್ವೀಟ್) ಟ್ಟೀಟ್ ಮಾಡಿದ್ದಾರೆ.
ಮುಂದಿನ ವರ್ಷ ಅಂದರೆ ಜನವರಿ 22, 2024 ರಂದು ಅಯೋಧ್ಯೆಯ ಶ್ರೀರಾಮನ ಜನ್ಮಭೂಮಿಯಲ್ಲಿ ನಿರ್ಮಿಸಲಾಗುತ್ತಿರುವ ಭವ್ಯವಾದ ಶ್ರೀರಾಮ ಮಂದಿರದ ಉದ್ಘಾಟನೆಯಾಗಲಿದೆಯೆಂದು ವರದಿಯಾಗಿದೆ. ಅದೇ ದಿನದಂದು ದೇವಸ್ಥಾನದಲ್ಲಿ ಭಗವಾನ ಶ್ರೀರಾಮನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ.
ಕೇಂದ್ರ ಮತ್ತು ರಾಜ್ಯ ಸರಕಾರಗಳು ಅಯೋಧ್ಯೆಯನ್ನು ಕೇವಲ ಧಾರ್ಮಿಕ ಪ್ರವಾಸೋದ್ಯಮದ ದೃಷ್ಟಿಯಿಂದ ಅಭಿವೃದ್ಧಿಪಡಿಸದೇ ಅದನ್ನು ಹಿಂದೂ ಧರ್ಮವನ್ನು ಕಲಿಯುವ ವಿಶ್ವದರ್ಜೆಯ ಕೇಂದ್ರವನ್ನಾಗಿ ಮಾಡಲು ಪ್ರಯತ್ನಿಸಬೇಕು ! ಇದರಿಂದಲೇ ಹಿಂದೂ ಧರ್ಮ ಮತ್ತು ಅದರ ಧಾರ್ಮಿಕ ಸಂಪ್ರದಾಯಗಳನ್ನು ಸಂರಕ್ಷಣೆ ಮತ್ತು ಉತ್ತೇಜಿಸಬಹುದು !
ಹಿಂದುಗಳ ದೇಶದಲ್ಲಿ ಅವರ ಆರಾಧ್ಯ ಪ್ರಭು ಶ್ರೀರಾಮನ ಜನ್ಮಸ್ಥಾನವೆ ಭಯೋತ್ಪಾದಕರ ಕರಿನೆರಳಿನಲ್ಲಿರುವುದು, ಇದು ಹಿಂದುಗಳಿಗಾಗಿ ಅತ್ಯಂತ ಲಜ್ಜಾಸ್ಪದ ವಿಷಯ ! ಇಂತಹ ದುಸ್ಥಿತಿ ಇರುವ ಜಗತ್ತಿನಲ್ಲಿ ಏಕೈಕ ದೇಶ ಭಾರತ !
ಶ್ರೀರಾಮಜನ್ಮಭೂಮಿಯಲ್ಲಿ ನಿರ್ಮಿಸಲಾಗುತ್ತಿರುವ ಶ್ರೀರಾಮನ ದೇವಸ್ಥಾನದಲ್ಲಿ ಜನವರಿ 15, 2024 ರಂದು ರಾಮಲಲ್ಲಾ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ಸಮಾರಂಭವು ಪ್ರಾರಂಭವಾಗಲಿದ್ದು, ಜನವರಿ 24 ರಂದು ಈ ವಿಧಿ ಪೂರ್ಣಗೊಳ್ಳಲಿದೆ.
ದೇವಸ್ಥಾನ ನಿರ್ಮಾಣದ ನಂತರ ಅದರ ರಕ್ಷಣೆಗೆ ಸಮರ್ಥ ವ್ಯವಸ್ಥೆ ಇರುವುದು ಅಷ್ಟೇ ಆವಶ್ಯಕ !
ಇಲ್ಲಿನ ಶ್ರೀರಾಮಜನ್ಮಭೂಮಿಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾರ್ಯವು ವೇಗಗೊಂಡಿದ್ದು ಡಿಸೆಂಬರ್ 2023 ರ ವರೆಗೆ ದೇವಸ್ಥಾನದ ಗರ್ಭಗೃಹವು ಸಿದ್ಧವಾಗುವುದು, ಎಂದು ಹೇಳಲಾಗುತ್ತಿದೆ.
ಬಂಗಾಳದಲ್ಲಿನ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೆ ‘ಹಿಂದೂ ಸಮಾಜ ಪಕ್ಷ’ದಿಂದ ಪತ್ರ ಕಳುಹಿಸಿ ವಿರೋಧ