ಪಾಕಿಸ್ತಾನದ ಸಿಂಧ ಮತ್ತೊಮ್ಮೆ ಭಾರತದ ಭಾಗವಾಗುವುದು ! – ಪೂಜ್ಯ ಡಾ. ಯುಧಿಷ್ಠಿರ ಲಾಲ
ಪಾಕಿಸ್ತಾನದಿಂದ ಬಂದ ೨೫೦ ಹಿಂದೂಗಳು ಅಯೋಧ್ಯೆಯಲ್ಲಿ ಶರಯೂ ನದಿಯಲ್ಲಿ ಸ್ನಾನ ಮಾಡಿ ಪ್ರಭು ಶ್ರೀರಾಮನ ದೇವಸ್ಥಾನಕ್ಕೆ ಹೋಗಿ ದರ್ಶನ ಪಡೆದರು.
ಪಾಕಿಸ್ತಾನದಿಂದ ಬಂದ ೨೫೦ ಹಿಂದೂಗಳು ಅಯೋಧ್ಯೆಯಲ್ಲಿ ಶರಯೂ ನದಿಯಲ್ಲಿ ಸ್ನಾನ ಮಾಡಿ ಪ್ರಭು ಶ್ರೀರಾಮನ ದೇವಸ್ಥಾನಕ್ಕೆ ಹೋಗಿ ದರ್ಶನ ಪಡೆದರು.
ಶ್ರೀಲಂಕಾ ಸರ್ಕಾರವು ಶ್ರೀಲಂಕಾದಲ್ಲಿ ರಾಮಾಯಣ ಕಾಲದ 52 ಸ್ಥಳಗಳನ್ನು ಅಭಿವೃದ್ಧಿಪಡಿಸಲಿದೆ. ‘ರಾಮಾಯಣ ಟ್ರೆಲ್’ ಹೆಸರಿನಿಂದ ಈ ಯೋಜನೆ ಜಾರಿಯಾಗಲಿದೆ.
ಇಡೀ ರಾಮನ ನಗರದಲ್ಲಿ ಹೋಳಿಯ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಭವ್ಯ ಶ್ರೀರಾಮ ಮಂದಿರದಲ್ಲಿ 495 ವರ್ಷಗಳ ನಂತರ ಭಗವಾನ್ ಶ್ರೀ ರಾಮಲಲ್ಲಾ ಹೋಳಿ ಆಡಿದ.
ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದ ಉದ್ಘಾಟನೆಯ ನಂತರ ೪೦ ದಿನ ಪ್ರಭು ಶ್ರೀ ರಾಮನ ಪೂಜೆ ಮಾಡಿರುವ ಮತ್ತು ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟಿನ ಸದಸ್ಯರಾಗಿರುವ ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಪ್ರಸನ್ನ ಸ್ವಾಮೀಜಿ ಈಗ ರಾಜ್ಯಕ್ಕೆ ಹಿಂತಿರುಗಿದ್ದಾರೆ.
ಭಕ್ತರು ದೇವಸ್ಥಾನಕ್ಕೆ ಪ್ರವೇಶಿಸುವ ಮುನ್ನ ತಮ್ಮ ಮೊಬೈಲ್, ಚಪ್ಪಲಿ, ಪರ್ಸ್ ಮುಂತಾದ ಮಹತ್ವದ ವಸ್ತುಗಳನ್ನು ದೇವಸ್ಥಾನದ ಹೊರಗಡೆ ಇಡಬೇಕು, ಇದರಿಂದ ಭಗವಂತನ ದರ್ಶನ ಇನ್ನೂ ಸರಾಗವಾಗಿ ಆಗಬಹುದು.
ಫತೇಪುರ್ ಜೈಲಿನ ಕೈದಿಗಳು ಶ್ರೀರಾಮ ಮಂದಿರಕ್ಕಾಗಿ ಕೈಜೋಡಿಸಬೇಕು ಅದಕ್ಕಾಗಿ ಅವರೇ ತಯಾರಿಸಿದ 1 ಸಾವಿರದ 100 ಚೀಲಗಳನ್ನು ದೇವಾಲಯಕ್ಕೆ ಅರ್ಪಿಸಿದರು.
ಅಯೋಧ್ಯೆ, ಕಾಶಿ ಮತ್ತು ಮಥುರಾ ಪುಣ್ಯ ಕ್ಷೇತ್ರಗಳಾಗಿವೆ. ರಾಜ್ಯದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಫೆಬ್ರವರಿ 11ರಂದು ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಶ್ರೀರಾಮ ಜನ್ಮಭೂಮಿ ಸಮಸ್ಯೆ ಬಗೆಹರಿದಂತೆ ಮಥುರಾದ ಶ್ರೀಕೃಷ್ಣ ದೇಗುಲವನ್ನೂ ನ್ಯಾಯಾಂಗವಾಗಿ ನಿರ್ಮಿಸಲಾಗುವುದು ಎಂದು ಅಭಿಪ್ರಾಯಪಟ್ಟರು.
ಅಯೋಧ್ಯೆಯನ್ನು ಭಾರತದ ಅತ್ಯಂತ ಸ್ವಚ್ಛ ನಗರವನ್ನಾಗಿ ಮಾಡಲು ಸಂಕಲ್ಪ ಮಾಡಿದ್ದೇವೆ. ಇದಕ್ಕಾಗಿ ನಾವು ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಅಯೋಧ್ಯೆಯ ಮಹಾಪೌರ ಮಹಂತ ಗಿರೀಶಪತಿ ತ್ರಿಪಾಠಿಯವರು ದೈನಿ `ಸನಾತನ ಪ್ರಭಾತ’ ದಿನಪತ್ರಿಕೆಯ ಪ್ರತಿನಿಧಿಯೊಂದಿಗೆ ಮಾತನಾಡುವಾಗ ಹೇಳಿದ್ದಾ
ಭವ್ಯ ಶ್ರೀರಾಮ ಮಂದಿರದಲ್ಲಿ ಶ್ರೀ ರಾಮ ಲಲ್ಲಾನ ಮೂರ್ತಿಯ ಪ್ರಾಣಪ್ರತಿಷ್ಠಾಪನೆಯಾದ ಮರುದಿನವೇ ಒಂದು ಕೋತಿ ದೇವಸ್ಥಾನದ ಗರ್ಭಗುಡಿಯನ್ನು ಪ್ರವೇಶಿಸಿರುವ ಘಟನೆಯೊಂದು ನಡೆದಿದೆ. ಈ ಕೋತಿ ಕೆಲವು ಸಮಯ ಗರ್ಭಗುಡಿಯಲ್ಲಿ ಶಾಂತವಾಗಿ ಕುಳಿತುಕೊಂಡು ಮೂರ್ತಿಯನ್ನು ನೋಡುತ್ತಿತ್ತು ಮತ್ತು ನಂತರ ಅದು ಅಲ್ಲಿಂದ ಹೊರಟು ಹೋಯಿತು.
ಹಿಂದೂಗಳ ಧಾರ್ಮಿಕ ಸ್ಥಳಗಳನ್ನು ಕಳೆದ 500 ವರ್ಷಗಳಲ್ಲಿ ಮುಸ್ಲಿಂ ಆಕ್ರಮಣಕಾರರು ನಾಶಪಡಿಸಿದರು ಮತ್ತು ಇಂದಿಗೂ ಪಾಕಿಸ್ತಾನ, ಬಾಂಗ್ಲಾದೇಶ ಈ ಮುಸ್ಲಿಂ ದೇಶಗಳಲ್ಲಿ ಇದೇ ಮಾಡುತ್ತಿದ್ದಾರೆ. ಇತರೆ ಮುಸ್ಲಿಂ ದೇಶಗಳಲ್ಲಿ ಹಿಂದೂಗಳಿಗೆ ಅವರ ಧಾರ್ಮಿಕ ಸ್ಥಳಗಳನ್ನು ನಿರ್ಮಿಸಲು ಅನುಮತಿ ನೀಡಲಾಗುವುದಿಲ್ಲ, ಈ ವಿಷಯದಲ್ಲಿ ಈ ಮುಸ್ಲಿಂ ಸಂಘಟನೆಗಳು ಬಾಯಿ ತೆರೆಯಬೇಕು !