ಶ್ರೀರಾಮ ಮಂದಿರದಲ್ಲಿ ಶ್ರೀ ರಾಮಲಲ್ಲಾನ ಇನ್ನೂ 2 ಮೂರ್ತಿಗಳನ್ನು ಸ್ಥಾಪಿಸಲಾಗುವುದು!
ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪಿಸಲು, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಒಟ್ಟು 3 ಶಿಲ್ಪಕಾರರನ್ನು 3 ಮೂರ್ತಿಗಳನ್ನು ತಯಾರಿಸುವಂತೆ ಹೇಳಿತ್ತು.
ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪಿಸಲು, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಒಟ್ಟು 3 ಶಿಲ್ಪಕಾರರನ್ನು 3 ಮೂರ್ತಿಗಳನ್ನು ತಯಾರಿಸುವಂತೆ ಹೇಳಿತ್ತು.
ನಾನು ಸಂವಿಧಾನದ ಭಕ್ತನಾಗಿದ್ದೇನೆ. ನನಗೆ ರಾಮನ ಮೇಲೆ ಭಕ್ತಿ ಇಲ್ಲ. ಆದ್ದರಿಂದ ನಾನು ಶ್ರೀರಾಮ ಮಂದಿರಕ್ಕೆ ಹೋಗುತ್ತಿಲ್ಲ. ಯಾರಾದರೂ ಕರೆದರೆ ದೇವಸ್ಥಾನದ ವಾಸ್ತು ಶಿಲ್ಪ ನೋಡಲು ಅಯೋಧ್ಯೆಗೆ ಹೋಗುವೆ
ಭವ್ಯ ಶ್ರೀರಾಮ ಮಂದಿರದಲ್ಲಿ ಶ್ರೀ ರಾಮ ಲಲ್ಲಾನ ಮೂರ್ತಿಯ ಪ್ರಾಣಪ್ರತಿಷ್ಠಾಪನೆಯಾದ ಮರುದಿನವೇ ಒಂದು ಕೋತಿ ದೇವಸ್ಥಾನದ ಗರ್ಭಗುಡಿಯನ್ನು ಪ್ರವೇಶಿಸಿರುವ ಘಟನೆಯೊಂದು ನಡೆದಿದೆ. ಈ ಕೋತಿ ಕೆಲವು ಸಮಯ ಗರ್ಭಗುಡಿಯಲ್ಲಿ ಶಾಂತವಾಗಿ ಕುಳಿತುಕೊಂಡು ಮೂರ್ತಿಯನ್ನು ನೋಡುತ್ತಿತ್ತು ಮತ್ತು ನಂತರ ಅದು ಅಲ್ಲಿಂದ ಹೊರಟು ಹೋಯಿತು.
ಹಿಂದೂಗಳ ಧಾರ್ಮಿಕ ಸ್ಥಳಗಳನ್ನು ಕಳೆದ 500 ವರ್ಷಗಳಲ್ಲಿ ಮುಸ್ಲಿಂ ಆಕ್ರಮಣಕಾರರು ನಾಶಪಡಿಸಿದರು ಮತ್ತು ಇಂದಿಗೂ ಪಾಕಿಸ್ತಾನ, ಬಾಂಗ್ಲಾದೇಶ ಈ ಮುಸ್ಲಿಂ ದೇಶಗಳಲ್ಲಿ ಇದೇ ಮಾಡುತ್ತಿದ್ದಾರೆ. ಇತರೆ ಮುಸ್ಲಿಂ ದೇಶಗಳಲ್ಲಿ ಹಿಂದೂಗಳಿಗೆ ಅವರ ಧಾರ್ಮಿಕ ಸ್ಥಳಗಳನ್ನು ನಿರ್ಮಿಸಲು ಅನುಮತಿ ನೀಡಲಾಗುವುದಿಲ್ಲ, ಈ ವಿಷಯದಲ್ಲಿ ಈ ಮುಸ್ಲಿಂ ಸಂಘಟನೆಗಳು ಬಾಯಿ ತೆರೆಯಬೇಕು !
ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದಲ್ಲಿ ಶ್ರೀರಾಮಲಲ್ಲಾನ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ಆದ ನಂತರ ಸಾಮಾಜಿಕ ಜಾಲತಾಣದಲ್ಲಿ ಭಾರತ ಮತ್ತು ಚೀನಾ ಸೈನಿಕರ ಒಂದು ವಿಡಿಯೋ ದೊಡ್ಡ ಪ್ರಮಾಣದಲ್ಲಿ ಪ್ರಸಾರವಾಗಿದೆ.
ಅಯೋಧ್ಯೆಯಲ್ಲಿ ಶ್ರೀರಾಮಮಂದಿರದ ಉದ್ಘಾಟನೆ ನಿಮಿತ್ತ ಪಾಕಿಸ್ತಾನದ ಮಾಜಿ ಹಿಂದೂ ಕ್ರಿಕೆಟಿಗ ದಾನಿಶ ಕನೇರಿಯಾ ಅವರು ‘ಎಕ್ಸ್’ ನಿಂದ ವಿವಿಧ ಪೋಸ್ಟ್ಗಳನ್ನು ಮಾಡುವ ಮೂಲಕ ತಮ್ಮ ಆನಂದವನ್ನು ವ್ಯಕ್ತಪಡಿಸಿದ್ದಾರೆ.
‘ಜನವರಿ ೨೨ ರಂದು ಶ್ರೀರಾಮ ಮಂದಿರ ಉದ್ಘಾಟನಾ ಸಂದರ್ಭದಲ್ಲಿ ರಾಜ್ಯದ ೩೪ ಸಾವಿರ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯನ್ನು ಆಯೋಜಿಸಲು ಆದೇಶಿಸಲಾಗಿದೆ’ ಎಂದು ಸಚಿವ ರಾಮಲಿಂಗಾ ರೆಡ್ಡಿ ಮಾಹಿತಿ ನೀಡಿದರು.
ಹಿಂದೂಗಳಿಗೆ ಭಕ್ತಿಗಾಗಿ ದೊರೆತಿರುವ ಅದ್ವಿತೀಯ ಮತ್ತು ಅಲೌಕಿಕ ನಿಧಿ ಆಗಿದೆ. ಜನವರಿ ೨೨ ರಂದು ಪ್ರಾಣ ಪ್ರತಿಷ್ಠಾಪನೆಯ ಸಮಾರಂಭದ ಸಮಯದಲ್ಲಿ ಜಗತ್ತು ಈ ಸಾಕ್ಷಿಯನ್ನು ಪ್ರತ್ಯಕ್ಷವಾಗಿ ಅನುಭವಿಸಿತು.
ಶ್ರೀರಾಮ ಮಂದಿರದ ಕಡೆಗೆ ಹೋಗುವ ಎಲ್ಲಾ ಪ್ರವೇಶದ್ವಾರಗಳು ಆಕರ್ಷಕ ರೀತಿಯಲ್ಲಿ ಪುಷ್ಪಗಳಿಂದ ಅಲಂಕರಿಸಿದ್ದರು. ಇದರಲ್ಲಿ ಮುಖ್ಯ ಪ್ರವೇಶ ದ್ವಾರ ಭವ್ಯವಾಗಿದ್ದು ಅಲ್ಲಿ ಭಕ್ತರನ್ನು ಸ್ವಾಗತಿಸಲಾಯಿತು.
ಕಾಂಗ್ರೆಸ್ ಮ. ಗಾಂಧಿಯ ರಾಮನ ಪೂಜೆ ಮಾಡುತ್ತದೆ ಹಾಗೂ ಭಾಜಪದವರು ಶ್ರೀ ರಾಮನನ್ನು ಸೀತಾ, ಲಕ್ಷ್ಮಣ ಮತ್ತು ಹನುಮಂತನಿಂದ ದೂರ ತೆಗೆದುಕೊಂಡು ಹೋಗುತ್ತಿದ್ದಾರೆ, ಎಂದು ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಇವರು ಶ್ರೀರಾಮ ಮಂದಿರದ ಉದ್ಘಾಟನೆಯ ನಂತರ ಪತ್ರಕರ್ತರ ಜೊತೆಗೆ ಮಾತನಾಡುತ್ತಿದ್ದರುವಾಗ ದಾವೆ ಮಾಡಿದರು.