ಅಯೋಧ್ಯೆನಗರದಲ್ಲಿ ಇಂದು ಸುವರ್ಣ ಅಕ್ಷರದಲ್ಲಿ ಇತಿಹಾಸ ಬರೆಯುವರು : ಶ್ರೀರಾಮಲಲ್ಲನ ಮೂರ್ತಿಯ ಪ್ರಾಣಪ್ರತಿಷ್ಠಾಪನೆ !

ಕಳೆದ ೫೦೦ ವರ್ಷಗಳಿಂದ ಹಿಂದೂಗಳು ಯಾವ ಕ್ಷಣದ ದಾರಿ ಕಾಯುತ್ತಿದ್ದರು, ಆ ಕ್ಷಣ ಈಗ ಕೆಲವೇ ಗಂಟೆ ಉಳಿದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಇವರ ಹಸ್ತದಿಂದ ಇಂದು ಶ್ರೀರಾಮಲಲ್ಲನ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ನಡೆಯುವುದು.

ಅಯೋಧ್ಯೆಯ ಶ್ರೀರಾಮ ಮಂದಿರದ ನಿರ್ಮಾಣದಲ್ಲಿ ಸನಾತನ ಸಂಸ್ಥೆಯ ಆಧ್ಯಾತ್ಮಿಕ ಸಹಭಾಗಿತ್ವ!

ಶ್ರೀರಾಮ ಮಂದಿರದ ನಿರ್ಮಾಣಕ್ಕಾಗಿ ಪ್ರತ್ಯಕ್ಷ ಕಾರಸೇವೆ, ಕಾನೂನು ಹೋರಾಟ, ರಾಜಕೀಯ ಹೋರಾಟ, ಪ್ರಚಾರ, ಜಾಗೃತಿ, ನಿಧಿ ದೇಣಿಗೆ ಮುಂತಾದ ವಿವಿಧ ಮಾರ್ಗಗಳಿಂದ ಕಾರ್ಯಗಳು ನಡೆದಿವೆ. ಈ ರಾಮಕಾರ್ಯದಲ್ಲಿ ಸನಾತನ ಸಂಸ್ಥೆಯ ಕೊಡುಗೆಯೂ ಆಧ್ಯಾತ್ಮಿಕ ಸ್ವರೂಪದ್ದಾಗಿತ್ತು.

ಹಿಂದೂ ರಾಷ್ಟ್ರ ಆಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ! – ಜಗದ್ಗುರು ಪರಮಹಂಸಾಚಾರ್ಯ, ತಪಸ್ವಿ ಛಾವಣಿ, ಅಯೋಧ್ಯೆ, ಉತ್ತರ ಪ್ರದೇಶ

ಜಗದ್ಗುರು ಪರಮಹಂಸಾಚಾರ್ಯರು ಸನಾತನ ಪ್ರಭಾತದ ಕಾರ್ಯವನ್ನು ಶ್ಲಾಘಿಸಿದರು ಮತ್ತು ` ಸನಾತನ ಪ್ರಭಾತ’ಕ್ಕೆ ಶುಭ ಹಾರೈಸಿದರು. ಸನಾತನ ಪ್ರಭಾತವನ್ನು ಹೆಚ್ಚು ಹೆಚ್ಚು ಹಿಂದೂಗಳು ಓದಬೇಕು ಮತ್ತು ಅದಕ್ಕಾಗಿ ಇತರರನ್ನು ಓದುವಂತೆ ಪ್ರೇರೇಪಿಸಬೇಕು ಎಂದು ಹೇಳಿದರು.

ಕಾನೂನು ವಿಭಾಗದ 4 ವಿದ್ಯಾರ್ಥಿಗಳ ಅರ್ಜಿಯನ್ನು ಮುಂಬೈ ಉಚ್ಚನ್ಯಾಯಾಲಯ ತಿರಸ್ಕರಿಸಿದೆ.

ರಾಜ್ಯ ಸರಕಾರವು ಶ್ರೀ ರಾಮಾನ ಮೂರ್ತಿಯ ಪ್ರಾಣಪ್ರತಿಷ್ಠಾಪನೆಯ ನಿಮಿತ್ತದಿಂದ ಘೋಷಿಸಿರುವ ಸಾರ್ವಜನಿಕ ರಜೆಯ ಆದೇಶದ ವಿರುದ್ಧ ಕಾನೂನು ವಿಭಾಗದ ನಾಲ್ವರು ವಿದ್ಯಾರ್ಥಿಗಳು ಮುಂಬೈ ಉಚ್ಚನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಿದ್ದರು.

ಶ್ರೀ ಸತ್‌ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ್ ಮತ್ತು ಶ್ರೀ ಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗಿಳ್ ಅವರನ್ನು ಲಕ್ಷ್ಮಣಪುರಿ ವಿಮಾನ ನಿಲ್ದಾಣದಲ್ಲಿ ಉತ್ತರ ಪ್ರದೇಶ ಸರಕಾರ ಮತ್ತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು !

ಶ್ರೀ ಸತ್‌ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ್ ಮತ್ತು ಶ್ರೀ ಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗಿಳ್ ಅವರು ಲಕ್ಷ್ಮಣಪುರಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಉತ್ತರ ಪ್ರದೇಶ ಸರಕಾರದ ಸಾರ್ವಜನಿಕ ಸಂಪರ್ಕ ಅಧಿಕಾರಿ ಮತ್ತು ‘ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ ಪ್ರತಿನಿಧಿಗಳು ಸ್ವಾಗತಿಸಿ ಗೌರವಿಸಿದರು.

ರಾಮಮಂದಿರದ ಪ್ರಾಣಪ್ರತಿಷ್ಠಾಪನೆ ದಿನದಂದು ರಿಲಯನ್ಸ್ ಇಂಡಸ್ಟ್ರೀಸ್ ನಿಂದ ರಜೆ ಘೋಷಣೆ

ಉದ್ಯಮಿ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ತನ್ನ ಎಲ್ಲಾ ಉದ್ಯೋಗಿಗಳಿಗೆ ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ಶ್ರೀರಾಮಮೂರ್ತಿಯ ಪ್ರಾಣಪ್ರತಿಷ್ಠಾಪನೆಯ ನಿಮಿತ್ತ ರಾಷ್ಟ್ರವ್ಯಾಪಿ ರಜೆ ಘೋಷಿಸಿದೆ.

ಯಾವುದೇ ಕ್ಷಣದಲ್ಲಿ ಹಿಂದೂ ರಾಷ್ಟ್ರದ ಘೋಷಣೆ ಸಾಧ್ಯ ! – ಶ್ರೀ ಮಹಂತ ಹರಿ ಗಿರೀಜಿ ಮಹಾರಾಜ, ಅಂತಾರಾಷ್ಟ್ರೀಯ ಸಂರಕ್ಷಕರು, ಶ್ರೀ ಪಂಚದಶನಾಮ ಜೂನಾ ಅಖಾಡಾ

ಅಯೋಧ್ಯೆಯಲ್ಲಿ ಈಗ ಭವ್ಯವಾದ ಶ್ರೀರಾಮ ಮಂದಿರ ನಿರ್ಮಾಣವಾಗಿದೆ. ಆದ್ದರಿಂದ ಹಿಂದೂಗಳು ಈಗ ಸಿದ್ಧರಾಗಿರಬೇಕು; ಏಕೆಂದರೆ ಈಗ ಯಾವುದೇ ಕ್ಷಣದಲ್ಲಿ ಹಿಂದೂ ರಾಷ್ಟ್ರ ಘೋಷಣೆಯಾಗುವ ಸಾಧ್ಯತೆ ಇದೆ

ತಮಿಳುನಾಡಿನಲ್ಲಿನ ಶ್ರೀರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಮಂತ್ರಿ ಮೋದಿ !

ಶ್ರೀರಾಮ ಮಂದಿರದ ವಿಶೇಷ ಯಜಮಾನ ಇರುವ ಪ್ರಧಾನಮಂತ್ರಿ ನರೇಂದ್ರ ಮೋದಿ ೧೧ ದಿನದ ಅನುಷ್ಠಾನ ಮಾಡುತ್ತಿದ್ದಾರೆ. ಇದರ ಹಿನ್ನೆಲೆಯಲ್ಲಿ ಅವರು ದಕ್ಷಿಣ ಭಾರತದಲ್ಲಿನ ವಿವಿಧ ದೇವಸ್ಥಾನಗಳಿಗೆ ಹೋಗಿ ಪೂಜೆ ಮಾಡುತ್ತಿದ್ದಾರೆ.

ಅಯೋಧ್ಯೆಯ ನಕ್ಷೆ ಸೆರೆ ಹಿಡಿಯಲು ಹೋಗಿದ್ದ ೩ ಖಲಿಸ್ತಾನವಾದಿಗಳ ಬಂಧನ

ಉತ್ತರ ಪ್ರದೇಶ ಉಗ್ರ ನಿಗ್ರಹ ದಳವು ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದ ನಕ್ಷೆ ಸೆರೆಹಿಡಿಯಲು ಬಂದಿದ್ದ ಖಲಿಸ್ತಾನಿ ಭಯೋತ್ಪಾದಕರಿಗೆ ಸಂಬಂಧಿಸಿದ ೩ ಜನರನ್ನು ಬಂಧಿಸಿದ್ದಾರೆ.

ಶ್ರೀರಾಮನ ಕಣ್ಣು ತೆರೆದಿರುವ ಮೂರ್ತಿಯ ಚಿತ್ರ ಪ್ರಸಾರಗೊಳಿಸಿರುವವರ ವಿಚಾರಣೆ ನಡೆಯಬೇಕು !

ಪ್ರಸಾರ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣದ ಮೂಲಕ ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದ ಸ್ಥಾಪನೆ ಮಾಡುವ ಶ್ರೀರಾಮ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ಮಾಡುವ ಮೊದಲಿನ ಅಂದರೆ ಕಣ್ಣು ತೆರೆದಿರುವ ಛಾಯಾಚಿತ್ರ ಎಲ್ಲಡೆ ಪ್ರಸಾರವಾಗಿದೆ.