ರಾಜ್ಯದ ಕಾಂಗ್ರೆಸ್ ಸರಕಾರದಿಂದ ಅಯೋಧ್ಯೆಯಲ್ಲಿ ಶ್ರೀರಾಮ ಭಕ್ತರಿಗಾಗಿ ಯಾತ್ರಿ ನಿವಾಸ !
ರಾಜ್ಯದ ಕಾಂಗ್ರೆಸ್ ಸರಕಾರ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ದರ್ಶನಕ್ಕಾಗಿ ಹೋಗುವ ರಾಜ್ಯದ ಭಕ್ತರಿಗಾಗಿ ಅಯೋಧ್ಯೆಯಲ್ಲಿ ‘ಕರ್ನಾಟಕ ಯಾತ್ರಿ ನಿವಾಸ’ ನಿರ್ಮಿಸುವುದಾಗಿ ಘೋಷಿಸಿದೆ.
ರಾಜ್ಯದ ಕಾಂಗ್ರೆಸ್ ಸರಕಾರ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ದರ್ಶನಕ್ಕಾಗಿ ಹೋಗುವ ರಾಜ್ಯದ ಭಕ್ತರಿಗಾಗಿ ಅಯೋಧ್ಯೆಯಲ್ಲಿ ‘ಕರ್ನಾಟಕ ಯಾತ್ರಿ ನಿವಾಸ’ ನಿರ್ಮಿಸುವುದಾಗಿ ಘೋಷಿಸಿದೆ.
ಇದು ಹಿಂದೂಗಳ ಧರ್ಮಗುರುಗಳಿಗೆ ಗುರಿಯಾಗಿಸಿಕೊಂಡು ಹಿಂದೂಗಳನ್ನು ದಾರಿ ತಪ್ಪಿಸುವ ಸಂಚಾಗಿದೆ. ಸರಕಾರ ಈ ಬಗ್ಗೆ ಗಂಭೀರವಾಗಿ ತನಿಖೆ ನಡೆಸಿ ಸಂತ, ಮಹಂತರ ರಕ್ಷಣೆಗೆ ಮುಂದಾಗಬೇಕು !
ಮೂರು ಶಂಕರಾಚಾರ್ಯರು ಈ ಕಾರ್ಯಕ್ರಮಕ್ಕೆ ಬೆಂಬಲಿಸಿದ್ದಾರೆ, ಆದರೆ ಕೇವಲ ಜ್ಯೋತಿಷ್ಯ ಪೀಠದ ಶಂಕರಾಚಾರ್ಯರು ಇದಕ್ಕೆ ಧರ್ಮಶಾಸ್ತ್ರದ ಆಧಾರದಲ್ಲಿ ವಿರೋಧಿಸಿದ್ದಾರೆ.
ಮಾರಿಷಸನಲ್ಲಿನ ಹಿಂದೂ ಸಂಘಟನೆಗಳಿಂದ ಜನವರಿ ೨೨ ರಂದು ೨ ಗಂಟೆಯ ವಿಶೇಷ ರಜೆ ಕುರಿತು ಸರಕಾರಕ್ಕೆ ವಿನಂತಿಸಿತ್ತು. ಮಾರಿಷಸನಲ್ಲಿ ಶೇಕಡ ೪೮.೫ ರಷ್ಟು ಹಿಂದೂಗಳಿದ್ದಾರೆ. ಹಿಂದೂ ಧರ್ಮದ ಆಚರಣೆ ಎಲ್ಲಕ್ಕಿಂತ ಹೆಚ್ಚಾಗಿ ಮಾಡಲಾಗುತ್ತಿರುವ ಆಫ್ರಿಕನ್ ಖಂಡದಲ್ಲಿ ಮಾರಿಷಸ ಇದು ಏಕೈಕ ದೇಶವಾಗಿದೆ.
‘ಶಂಕರಾಚಾರ್ಯರಿಂದ ಪ್ರತಿಷ್ಠಾಪನೆ ಕಾರ್ಯಕ್ರಮ ಬಹಿಷ್ಕರಿಸಿದ್ದಾರೆ !’, ಈಗ ಇಂತಹ ವಾರ್ತೆಗಳು ಪ್ರಸಾರ ಮಾಧ್ಯಮಗಳಲ್ಲಿ ತೋರಿಸುತ್ತಿದ್ದಾರೆ. ಈ ವಾರ್ತೆ ನೋಡಿ ಸಾಮಾಜಿಕ ಜಾಲತಾಣದಲ್ಲಿ (ಸೋಶಿಯಲ್ ಮೀಡಿಯಾ) ಕೆಲವು ಜನರು ಆತುರದಿಂದ ಮತ್ತು ನಾಲಿಗೆ ಹರಿ ಬಿಟ್ಟು ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ.
ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ದೇಶದಲ್ಲಿ ಶ್ರೀರಾಮಚರಿತಮಾನಸ ಪ್ರತಿಗಳಿಗೆ ಬೇಡಿಕೆ ಹೆಚ್ಚಿದೆ. ಇದರಿಂದಾಗಿ ಇಲ್ಲಿನ ಗೀತಾ ಪ್ರೆಸ್ ನಲ್ಲಿ 50 ವರ್ಷಗಳಲ್ಲಿ ಇದೇ ಮೊದಲಬಾರಿ ಶ್ರೀರಾಮಚರಿತಮಾನಸದ ಪ್ರತಿಗಳನ್ನು ಹಗಲು ರಾತ್ರಿ ಮುದ್ರಣ ಮಾಡಲಾಗುತ್ತಿದೆ.
ರಾಮ ಮಂದಿರ ನಿರ್ಮಾಣ, ಒಂದು ದಿವ್ಯ ಕನಸಿನ ಪೂರ್ಣ(ನನಸು)‘ ಈ ಲೇಖನದ ಹೆಸರಾಗಿದೆ. ೯೬ ವರ್ಷ ಅಡ್ವಾಣಿ ಅವರು ಜನವರಿ ೨೨ ರಂದು ಶ್ರೀರಾಮಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಶ್ರೀರಾಮಮಂದಿರದ ಉದ್ಘಾಟನೆಗೆ ಹೋಗದಿರುವ ಕಾಂಗ್ರಸ್ಸಿನ ನಿರ್ಧಾರ, ಅಕ್ಷಮ್ಯ ಅಪರಾಧ ಎಂದು ಶ್ರೀರಾಮಸೇನೆ ಅಧ್ಯಕ್ಷ ಶ್ರೀ ಪ್ರಮೋದ್ ಮುತಾಲಿಕ್ ಖೇದ ವ್ಯಕ್ತಪಡಿಸಿದ್ದಾರೆ. ಅವರು ಹುಕ್ಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
1990 ಮತ್ತು 1992 ರಲ್ಲಿ, ಭಾರತದಾದ್ಯಂತ ಲಕ್ಷಾಂತರ ಕಾರಸೇವಕರು ಅಯೋಧ್ಯೆಗೆ ತೆರಳಿ ಕಾರಸೇವೆ ಮಾಡಿದರು, ಇದು ಶ್ರೀ ರಾಮಜನ್ಮಭೂಮಿ ಚಳವಳಿಯಲ್ಲಿ ಪ್ರಮುಖ ಹಂತವಾಗಿತ್ತು.
ನಗರದಲ್ಲಿ ಜನವರಿ ೨೨ ರಂದು ಶ್ರೀರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಉತ್ಸವ ನಡೆಯಲಿದೆ. ಜಗತ್ತಿನಾದ್ಯಂತ ಇರುವ ಹಿಂದೂ ಸಮಾಜ ಈ ಉತ್ಸವದ ಸಿದ್ಧತೆಯಲ್ಲಿ ತೊಡಗಿದೆ.