ಸರಕಾರದಿಂದ ಚಿಕ್ಕಮಗಳೂರಿನ ದತ್ತಪೀಠದಲ್ಲಿ ಜನವರಿ ೨೨ ರಂದು ರಾಮತಾರಕ ಹೋಮಕ್ಕೆ ನಿಷೇಧ !

ಅಯೋಧ್ಯೆಯಲ್ಲಿ ಜನವರಿ ೨೨ ಶ್ರೀರಾಮ ಮಂದಿರದಲ್ಲಿ ಶ್ರೀ ರಾಮಲಲ್ಲಾನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿರುವಾಗ ಚಿಕ್ಕಮಗಳೂರಿನ ಇನಾಮ ದತ್ತಾತ್ರೇಯ ಪೀಠದಲ್ಲಿ ರಾಮತಾರಕ ಹೋಮ ಮಾಡಲು ಸಿದ್ಧತೆ ಮಾಡಿದ್ದರು; ಆದರೆ ಹೋಮ ಮಾಡಲು ಸರಕಾರ ನಿಷೇಧ ಹೇರಿತು.

ರಾಮಮಂದಿರದಲ್ಲಿ ಮತ್ತೊಮ್ಮೆ ರಾಮಲಲ್ಲ ಪ್ರತಿಷ್ಠಾಪನೆ ಆಗುವುದು ಎಂದರೆ ರಾಮರಾಜ್ಯದ ನಾಂದಿಯೇ ! – ಶ್ರೀಸತ್ ಶಕ್ತಿ (ಸೌ.) ಬಿಂದಾ ಸಿಂಗಬಾಳ , ಸನಾತನ ಸಂಸ್ಥೆ

ಶ್ರೀರಾಮ ಜನ್ಮ ಭೂಮಿಗಾಗಿ ೫೦೦ ವರ್ಷಗಳ ಸುದೀರ್ಘ ಸಂಘರ್ಷದ ನಂತರ ರಾಮ ಜನ್ಮಭೂಮಿ ಮುಕ್ತವಾಯಿತು ಮತ್ತು ಸಾಕ್ಷಾತ್ ಪ್ರಭು ಶ್ರೀರಾಮಚಂದ್ರನ ಭವ್ಯ ರಾಮ ಮಂದಿರದ ನಿರ್ಮಾಣವಾಗಿ ರಾಮಲಲ್ಲಾನ ಪ್ರತಿಷ್ಠಾಪನೆಯ ಸಮಾರಂಭವನ್ನು ಇಂದು ನಾವು ನೋಡುತ್ತಿದ್ದೇವೆ

Ram Mandir Ayodhya : ನಾವು ಮುಂದಿನ 1 ಸಾವಿರ ವರ್ಷಗಳ ಅಡಿಪಾಯವನ್ನು ಈ ಪ್ರಾಣಪ್ರತಿಷ್ಠಾಪನೆಯ ನಂತರ ನಿರ್ಮಾಣ ಮಾಡಬೇಕಿದೆ !

ಈಶ್ವರನ ಚೈತನ್ಯ ಅನುಭವಿಸಿದೆವು. ಹೇಳಲು ತುಂಬಾ ಇದೆ, ಆದರೆ ನನ್ನ ಗಂಟಲು ಅದನ್ನು ಹೇಳಲು ಬಿಡುತ್ತಿಲ್ಲ. ನನ್ನ ದೇಹ ಇನ್ನೂ ಕಂಪನಗಳಿಂದ ತುಂಬಿದೆ. ಆ ಕ್ಷಣದಲ್ಲಿ ಮನಸ್ಸು ಇನ್ನೂ ಲೀನವಾಗಿದೆ.

ಇಂದು ಪುಣೆಯಲ್ಲಿ ಚಿಕನ್ ಮತ್ತು ಮಟನ್ ಮಾರಾಟ ನಿಷೇಧ !

ಜನವರಿ ೨೨ ರಂದು ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಪ್ರಯುಕ್ತ ಮಹಾರಾಷ್ಟ್ರ ಹಿಂದೂ ಕಟುಕ ಮಟನ ಉದ್ಯೋಗದ ಎಲ್ಲಾ ವ್ಯವಹಾರ ನಿಲ್ಲಿಸಿ ಸಿಹಿ ಹಂಚಿ ಉತ್ಸವದಲ್ಲಿ ಸಹಭಾಗಿ ಆಗುವರು

ಶ್ರೀರಾಮ ಮಂದಿರದ ಉದ್ಘಾಟನೆಯ ನೇರ ಪ್ರಸಾರ ನಿಷೇಧಿಸಿದ ತಮಿಳುನಾಡಿನ ದ್ರಮುಕ ಸರಕಾರ !

ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದ ಉದ್ಘಾಟನಾ ಸಮಾರಂಭದ ನೇರ ಪ್ರಸಾರ, ಪೂಜೆ ಮತ್ತು ಮಹಾಪ್ರಸಾದ ಮುಂತಾದವುಗಳನ್ನು ತಮಿಳುನಾಡು ರಾಜ್ಯದ ದ್ರಮುಕ ಸರಕಾರ ನಿಷೇಧಿಸಿದೆ

ಅಯೋಧ್ಯೆನಗರದಲ್ಲಿ ಇಂದು ಸುವರ್ಣ ಅಕ್ಷರದಲ್ಲಿ ಇತಿಹಾಸ ಬರೆಯುವರು : ಶ್ರೀರಾಮಲಲ್ಲನ ಮೂರ್ತಿಯ ಪ್ರಾಣಪ್ರತಿಷ್ಠಾಪನೆ !

ಕಳೆದ ೫೦೦ ವರ್ಷಗಳಿಂದ ಹಿಂದೂಗಳು ಯಾವ ಕ್ಷಣದ ದಾರಿ ಕಾಯುತ್ತಿದ್ದರು, ಆ ಕ್ಷಣ ಈಗ ಕೆಲವೇ ಗಂಟೆ ಉಳಿದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಇವರ ಹಸ್ತದಿಂದ ಇಂದು ಶ್ರೀರಾಮಲಲ್ಲನ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ನಡೆಯುವುದು.

ಅಯೋಧ್ಯೆಯ ಶ್ರೀರಾಮ ಮಂದಿರದ ನಿರ್ಮಾಣದಲ್ಲಿ ಸನಾತನ ಸಂಸ್ಥೆಯ ಆಧ್ಯಾತ್ಮಿಕ ಸಹಭಾಗಿತ್ವ!

ಶ್ರೀರಾಮ ಮಂದಿರದ ನಿರ್ಮಾಣಕ್ಕಾಗಿ ಪ್ರತ್ಯಕ್ಷ ಕಾರಸೇವೆ, ಕಾನೂನು ಹೋರಾಟ, ರಾಜಕೀಯ ಹೋರಾಟ, ಪ್ರಚಾರ, ಜಾಗೃತಿ, ನಿಧಿ ದೇಣಿಗೆ ಮುಂತಾದ ವಿವಿಧ ಮಾರ್ಗಗಳಿಂದ ಕಾರ್ಯಗಳು ನಡೆದಿವೆ. ಈ ರಾಮಕಾರ್ಯದಲ್ಲಿ ಸನಾತನ ಸಂಸ್ಥೆಯ ಕೊಡುಗೆಯೂ ಆಧ್ಯಾತ್ಮಿಕ ಸ್ವರೂಪದ್ದಾಗಿತ್ತು.

ಹಿಂದೂ ರಾಷ್ಟ್ರ ಆಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ! – ಜಗದ್ಗುರು ಪರಮಹಂಸಾಚಾರ್ಯ, ತಪಸ್ವಿ ಛಾವಣಿ, ಅಯೋಧ್ಯೆ, ಉತ್ತರ ಪ್ರದೇಶ

ಜಗದ್ಗುರು ಪರಮಹಂಸಾಚಾರ್ಯರು ಸನಾತನ ಪ್ರಭಾತದ ಕಾರ್ಯವನ್ನು ಶ್ಲಾಘಿಸಿದರು ಮತ್ತು ` ಸನಾತನ ಪ್ರಭಾತ’ಕ್ಕೆ ಶುಭ ಹಾರೈಸಿದರು. ಸನಾತನ ಪ್ರಭಾತವನ್ನು ಹೆಚ್ಚು ಹೆಚ್ಚು ಹಿಂದೂಗಳು ಓದಬೇಕು ಮತ್ತು ಅದಕ್ಕಾಗಿ ಇತರರನ್ನು ಓದುವಂತೆ ಪ್ರೇರೇಪಿಸಬೇಕು ಎಂದು ಹೇಳಿದರು.

ಕಾನೂನು ವಿಭಾಗದ 4 ವಿದ್ಯಾರ್ಥಿಗಳ ಅರ್ಜಿಯನ್ನು ಮುಂಬೈ ಉಚ್ಚನ್ಯಾಯಾಲಯ ತಿರಸ್ಕರಿಸಿದೆ.

ರಾಜ್ಯ ಸರಕಾರವು ಶ್ರೀ ರಾಮಾನ ಮೂರ್ತಿಯ ಪ್ರಾಣಪ್ರತಿಷ್ಠಾಪನೆಯ ನಿಮಿತ್ತದಿಂದ ಘೋಷಿಸಿರುವ ಸಾರ್ವಜನಿಕ ರಜೆಯ ಆದೇಶದ ವಿರುದ್ಧ ಕಾನೂನು ವಿಭಾಗದ ನಾಲ್ವರು ವಿದ್ಯಾರ್ಥಿಗಳು ಮುಂಬೈ ಉಚ್ಚನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಿದ್ದರು.

ಶ್ರೀ ಸತ್‌ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ್ ಮತ್ತು ಶ್ರೀ ಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗಿಳ್ ಅವರನ್ನು ಲಕ್ಷ್ಮಣಪುರಿ ವಿಮಾನ ನಿಲ್ದಾಣದಲ್ಲಿ ಉತ್ತರ ಪ್ರದೇಶ ಸರಕಾರ ಮತ್ತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು !

ಶ್ರೀ ಸತ್‌ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ್ ಮತ್ತು ಶ್ರೀ ಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗಿಳ್ ಅವರು ಲಕ್ಷ್ಮಣಪುರಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಉತ್ತರ ಪ್ರದೇಶ ಸರಕಾರದ ಸಾರ್ವಜನಿಕ ಸಂಪರ್ಕ ಅಧಿಕಾರಿ ಮತ್ತು ‘ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ ಪ್ರತಿನಿಧಿಗಳು ಸ್ವಾಗತಿಸಿ ಗೌರವಿಸಿದರು.