ರಾಜ್ಯದಲ್ಲಿನ ದೇವಸ್ಥಾನಗಳಲ್ಲಿ ಜನವರಿ ೨೨ ರಂದು ವಿಶೇಷ ಪೂಜೆ ಮಾಡುವುದರಲ್ಲಿ ತಪ್ಪೇನು ? – ಗೃಹ ಸಚಿವ ಪರಮೇಶ್ವರ್
ಕಾಂಗ್ರೆಸ್ ಸರಕಾರವು ರಾಜ್ಯದಲ್ಲಿನ ೩೨ ಸಾವಿರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡುವ ಆದೇಶ ನೀಡಿದೆ.
ಕಾಂಗ್ರೆಸ್ ಸರಕಾರವು ರಾಜ್ಯದಲ್ಲಿನ ೩೨ ಸಾವಿರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡುವ ಆದೇಶ ನೀಡಿದೆ.
ಜನೇವರಿ 22 ರಂದು ನಡೆಯುವ ಶ್ರೀ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರದಲ್ಲಿ ಜನವರಿ 8 ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭಗೊಂಡಿವೆ. ಈ ಸಂದರ್ಭದಲ್ಲಿ ಸಾವಿರಾರು ಋಷಿಮುನಿಗಳು ಮತ್ತು ಸಂತರು ಯಾಗ-ಪೂಜೆ ಮಾಡಲು ಅಯೋಧ್ಯೆಗೆ ಬರುವವರಿದ್ದಾರೆ.
ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾನ ಮೂರ್ತಿಯ ಪ್ರಾಣಪ್ರತಿಷ್ಠಾಪನೆಯಾಗಲಿದೆ. ಈ ನಿಮಿತ್ತ ಭಾರತದಾದ್ಯಂತ ಉತ್ಸಾಹದ ವಾತಾವರಣವಿದ್ದು, ಈ ನಿಮಿತ್ತ ದೇಶದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ಭಗವಾನ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಆಯೋಜಿಸಲಾಗಿದೆ. ಇದಕ್ಕಾಗಿ ಹಿಂದೂ ಸಮಾಜ ಪ್ರತಿದಿನ ಸಾಯಂಕಾಲದ ಮೆರವಣಿಗೆಯನ್ನು ನಡೆಸುತ್ತಿದೆ.
ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಭವ್ಯ ಮಂದಿರಕ್ಕಾಗಿ ದೇಶ-ವಿದೇಶಗಳಲ್ಲಿನ ರಾಮಭಕ್ತರು ಯಥೇಚ್ಛವಾಗಿ ದೇಣಿಗೆ ನೀಡಿದ್ದಾರೆ.
ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಭಗವಾನ್ ಶ್ರೀರಾಮನ ಪ್ರಾಣ ಪ್ರತಿಷ್ಠಾಪನಾ ಸಮಾರಂಭಕ್ಕೆ ರಾಮನಗರಿ ಸಜ್ಜುಗೊಂಡಿದೆ. ಶ್ರೀರಾಮನ ಪ್ರಾಣಪ್ರತಿಷ್ಠಾಪನೆಯ ಸಮಾರಂಭಕ್ಕೆ ದೇಶವಷ್ಟೇ ಅಲ್ಲ ವಿಶ್ವದೆಲ್ಲೆಡೆ ಸಂಭ್ರಮ ನರ್ಮಾಣವಾಗಿದೆ.
ಬರುವ ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಉದ್ಘಾಟನೆಗೊಳ್ಳಲಿದೆ. ಇದೇ ದಿನ, ತಮ್ಮ ಮಗುವೂ ಜನಿಸಬೇಕು, ಎಂದು ಅಯೋಧ್ಯೆಯಲ್ಲಿ ಅನೇಕ ಗರ್ಭಿಣಿಯರು ಶಸ್ತ್ರಕ್ರಿಯೆ ಪ್ರಸೂತಿಗಾಗಿ (ಸಿಸೇರಿಯನ್ ಹೆರಿಗೆಗೆ) ಪ್ರಯತ್ನಿಸುತ್ತಿರುವುದು ಕಂಡು ಬಂದಿದೆ.
ರಾಮನಗರದಲ್ಲಿ ನಾನು ರಾಮೋತ್ಸವವನ್ನು ಅತ್ಯಂತ ಭಕ್ತಿಯಿಂದ ಮಾಡುತ್ತೇನೆ. ನಾನು ರಾಮನ ಭಕ್ತನಾಗಿದ್ದೇನೆ. ಬಾಲ್ಯದಿಂದಲೂ ನಾನು ಶ್ರೀರಾಮ ಸೇರಿದಂತೆ ಎಲ್ಲ ದೇವರನ್ನು ಪೂಜಿಸುತ್ತೇನೆ. ಕೆಲವರು ಶ್ರೀರಾಮ ಮಂದಿರವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರಬಹುದು; ಆದರೆ ನಾವು ರಾಜಕೀಯ ಮಾಡುವುದಿಲ್ಲ.
ದೇವಸ್ಥಾನದ ಭದ್ರತಾ ವ್ಯವಸ್ಥೆಯನ್ನು `ಕೆಂಪು’ ಮತ್ತು `ಹಳದಿ’ ಹೀಗೆ 2 ವಿಭಾಗಗಳಲ್ಲಿ (‘ವಲಯಗಳಲ್ಲಿ’) ವಿಂಗಡಿಸಲಾಗಿದೆ. ‘. ಶ್ರೀರಾಮ ಮಂದಿರವು ‘ರೆಡ್ ಝೋನ್’ನಲ್ಲಿದ್ದರೆ, ಹನುಮಾನಗಡಿ ಮತ್ತು ಕನಕ ಭವನ ‘ಹಳದಿ ವಲಯ’ದಲ್ಲಿರಲಿದೆ.
ಅಯೋಧ್ಯೆಯಲ್ಲಿ ಭಗವಾನ ವೆಂಕಟೇಶ್ವರನ ಮಂದಿರವನ್ನು ನಿರ್ಮಿಸಲಾಗುವುದು. ಇದಕ್ಕಾಗಿ ನಮ್ಮ ಮಂಡಳಿಯು ಯೋಗಿ ಆದಿತ್ಯನಾಥ ಸರ್ಕಾರದ ಅನುಮತಿಗಾಗಿ ಎದುರು ನೋಡುತ್ತಿದ್ದೇವೆ