ಅಲ್ ಕೈದಾ ಮುಖಂಡ ಅಲ್-ಜವಾಹಿರಿ ಹತ್ಯೆ
‘ಅಮೇರಿಕಾ ತನ್ನ ಶತ್ರುವಿನ ವಿರುದ್ಧು ಬೇರೆ ದೇಶಗಳಲ್ಲಿ ನುಗ್ಗಿ ಈ ರೀತಿಯ ಕಾರ್ಯಾಚರಣೆಯನ್ನು ಸತತವಾಗಿ ಮಾಡುತ್ತಿರುತ್ತದೆ, ಹಾಗಿರುವಾಗ ಭಾರತವೇಕೆ ಹಾಗೆ ಮಾಡುವುದಿಲ್ಲ?’, ಎನ್ನುವ ಪ್ರಶ್ನೆ ಪ್ರತಿಯೊಬ್ಬ ಭಾರತೀಯರ ಮನಸ್ಸಿನಲ್ಲಿ ಮೂಡಿದೆ.
‘ಅಮೇರಿಕಾ ತನ್ನ ಶತ್ರುವಿನ ವಿರುದ್ಧು ಬೇರೆ ದೇಶಗಳಲ್ಲಿ ನುಗ್ಗಿ ಈ ರೀತಿಯ ಕಾರ್ಯಾಚರಣೆಯನ್ನು ಸತತವಾಗಿ ಮಾಡುತ್ತಿರುತ್ತದೆ, ಹಾಗಿರುವಾಗ ಭಾರತವೇಕೆ ಹಾಗೆ ಮಾಡುವುದಿಲ್ಲ?’, ಎನ್ನುವ ಪ್ರಶ್ನೆ ಪ್ರತಿಯೊಬ್ಬ ಭಾರತೀಯರ ಮನಸ್ಸಿನಲ್ಲಿ ಮೂಡಿದೆ.
ವಿಶ್ವ ಹಿಂದೂ ಪರಿಷತ್ತಿನಿಂದ ಮತಾಂತರಕ್ಕೆ ಕಡಿವಾಣ ಹಾಕುವುದಕ್ಕಾಗಿ ಮನೆಮನೆಗೆ ಹೋಗಿ ಜಾಗೃತಿ ಮೂಡಿಸಲಿದೆ. ‘ಕಾಶಿ ಪ್ರದೇಶದಲ್ಲಿ ಎಲ್ಲಾ ೧೯ ಜಿಲ್ಲೆಗಳಲ್ಲಿ ೫ ಲಕ್ಷ ಜನರು ಲವ್ ಜಿಹಾದ್ ಮತ್ತು ಮತಾಂತರದ ವಿರುದ್ಧ ಸಂಗಟನೆ ಮಾಡಲಾಗುವುದು.
ಪಂಜಾಬನ ಪಾಕಿಸ್ತಾನದ ಗಡಿಯಲ್ಲಿರುವ ಬಟಾಲಾ, ಗುರುದಾಸಪುರ, ಜಲಂಧರ, ಲುಧಿಯಾನಾ, ಫತೇಹಗಢ ಚುಡಿಯಾ, ಡೇರಾ ಬಾಬಾ ನಾನಕ, ಮಜಿಠಾ, ಅಜನಾಲಾ ಮತ್ತು ಅಮೃತಸರ ಈ ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಲ್ಲಿ ಕ್ರೈಸ್ತ ಮಿಷನರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಿಖ್ಖರನ್ನು ಮತಾಂತರಿಸುತ್ತಿದ್ದಾರೆ.
ಇಲ್ಲಿನ ಓರ್ವ ಹಿಂದೂ ಯುವತಿಯನ್ನು ಜೂನ ೨೧, ೨೦೨೨ರಂದು ಅಪಹರಣ ಮಾಡಿ ದೆಹಲಿಯಲ್ಲಿನ ಒಂದು ಮಸೀದಿಯಲ್ಲಿ ಆಕೆಯ ಮತಾಂತರ ಮಾಡಲಾಯಿತು. ಅನಂತರ ದೇಶದಲ್ಲಿನ ವಿವಿಧ ನಗರಗಳಿಗೆ ಒಯ್ದು ಆಕೆಯ ಮೇಲೆ ಬಲಾತ್ಕಾರ ಮಾಡಲಾಯಿತು.
ಪಾಕಿಸ್ತಾನದ ಸಿಂಧಪ್ರಾಂತದಲ್ಲಿ ಪಿಸ್ತೂಲಿನ ಭಯ ತೋರಿಸಿ ೧೬ ವರ್ಷದ ಓರ್ವ ಅಪ್ರಾಪ್ತ ಹಿಂದೂ ಹುಡುಗಿಯ ಅಪಹರಣ ಮಾಡಲಾಗಿದೆ. ಸಂತ್ರಸ್ತ ಹುಡುಗಿಗೆ ತಕ್ಷಣವೇ ಬಿಡುಗಡೆ ಮಾಡದೇ ಇದ್ದಲ್ಲಿ ಆಕೆಯನ್ನು ಬಲವಂತವಾಗಿ ಮತಾಂತರ ಮಾಡಿ ಅಪಹರಣ ಮಾಡಿದವನ ಜೋತೆ ನಿಕಾಹ ಮಾಡಲಾಗುವುದು
ಕೌಶಾಂಬಿ ಜಿಲ್ಲೆಯ ಸರಾಯ ಅಕಿಲ ಗ್ರಾಮದಲ್ಲಿ ‘ಲವ್ ಜಿಹಾದ’ ಪ್ರಕರಣ ಬೆಳಕಿಗೆ ಬಂದಿದೆ. ಜೂನ ೨೭ ರಂದು ಓರ್ವ ಮುಸಲ್ಮಾನನು ಹಿಂದೂ ಯುವತಿಯೊಬ್ಬಳ ಅಪಹರಣ ಮಾಡಿದನು. ಯುವತಿಯ ಕುಟುಂಬದವರು ಅವಳು ನಾಪತ್ತೆಯಾಗಿರುವುದು ಗಮನಕ್ಕೆ ಬರುತ್ತಲೇ, ಅವರು ಪೊಲೀಸರಲ್ಲಿ ದೂರು ದಾಖಲಿಸಿದರು.
ಯಾರಲ್ಲಿ ದೈಹಿಕ ಸಾಮರ್ಥ್ಯ ಇದೆಯೋ, ಅವರು ಶರೀರದಿಂದ, ಬೌದ್ಧಿಕ ಸಾಮರ್ಥ್ಯ ಹೊಂದಿರುವವರು ಬುದ್ಧಿಯಿಂದ ಹೀಗೆ ಪ್ರತಿಯೊಬ್ಬರೂ ತಮ್ಮ ಸ್ವಂತ ಸಾಮರ್ಥ್ಯದಿಂದ ಹಿಂದೂ ರಾಷ್ಟ್ರದ ಸ್ಥಾಪನೆಗೆ ಕೊಡುಗೆ ನೀಡಬೇಕು.
ಯಾರಲ್ಲಿ ದೈಹಿಕ ಸಾಮರ್ಥ್ಯ ಇದೆಯೋ, ಅವರು ಶರೀರದಿಂದ, ಬೌದ್ಧಿಕ ಸಾಮರ್ಥ್ಯ ಹೊಂದಿರುವವರು ಬುದ್ಧಿಯಿಂದ ಹೀಗೆ ಪ್ರತಿಯೊಬ್ಬರೂ ತಮ್ಮ ಸ್ವಂತ ಸಾಮರ್ಥ್ಯದಿಂದ ಹಿಂದೂ ರಾಷ್ಟ್ರದ ಸ್ಥಾಪನೆಗೆ ಕೊಡುಗೆ ನೀಡಬೇಕು.
ಉತ್ತರಪ್ರದೇಶದ ಬಾಂದಾ ಎಂಬಲ್ಲಿ ಆನಲೈನ ಗೇಮ ‘ಫ್ರೀ ಫೈರ’ ಆಡುತ್ತಿದ್ದಾಗ ಮತಾಂಧ ಯುವಕನೊಬ್ಬ ಅಪ್ರಾಪ್ತ ಹಿಂದೂ ಹುಡುಗಿಯೊಂದಿಗೆ ಸ್ನೇಹ ಬೆಳೆಸಿದ. ಯುವಕ ಆ ಅಪ್ರಾಪ್ತ ಹಿಂದೂ ಯುವತಿಯನ್ನು ಆಮಿಶವೊಡ್ಡಿ ಕೋಶಾಂಬಿಗೆ ಕರೆದೊಯ್ದು ಮಾದಕ ಪದಾರ್ಥ ನೀಡಿ ಅತ್ಯಾಚಾರ ಎಸಗಿದ್ದಾನೆ.
ಅನೇಕ ರಾಜ್ಯಗಳಲ್ಲಿ ಮತಾಂತರನಿಷೇಧ ಕಾನೂನು ಇದ್ದರೂ ರಾಜಾರೋಶವಾಗಿ ದೊಡ್ಡ ಪ್ರಮಾಣದಲ್ಲಿ ಹಿಂದೂಗಳನ್ನು ಮತಾಂತರಿಸಿ ಭಾರತವನ್ನು ಒಡೆದು ನಾಶ ಮಾಡುವ ಸಂಚು ಮುಂದುವರಿದಿದೆ. ಮತಾಂತರದ ಸಮಸ್ಯೆ ದೇಶವ್ಯಾಪಿಯಾಗಿರುವುದರಿಂದ ಸಂವಿಧಾನದಲ್ಲಿನ ಕಲಮ್ 25 ರಲ್ಲಿ ತಿದ್ದುಪಡಿ ತರುವ ಮೂಲಕ ಅದರಲ್ಲಿನ ಧರ್ಮದ ಪ್ರಸಾರ (Propagate Religion) ಎಂಬ ಶಬ್ದವನ್ನು ತೆಗೆದು ಹಾಕಬೇಕು.