ಆಂಧ್ರಪ್ರದೇಶ: ಗುಂಟೂರಿನ ಕಲವರಿ ಟೆಂಪಲ್ ಚರ್ಚ ಅನ್ನು ಕೆಡವಲಾಗುವುದು!
ಚರ್ಚ್ ಅನ್ನು ಕೆಡವುದಷ್ಟಕ್ಕೆ ಸೀಮಿತವಾಗಿರದೇ ಮತಾಂತರಗೊಳಿಸುವ ಸಂಬಂಧಿಸಿದ ಪಾದ್ರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದರೆ ಮತ್ತೊಂದು ಚರ್ಚ್ ಅನ್ನು ನಿರ್ಮಿಸುವ ಮೂಲಕ ಮತಾಂತರದ ಕೆಲಸ ಮುಂದುವರಿಯುತ್ತದೆ !
ಚರ್ಚ್ ಅನ್ನು ಕೆಡವುದಷ್ಟಕ್ಕೆ ಸೀಮಿತವಾಗಿರದೇ ಮತಾಂತರಗೊಳಿಸುವ ಸಂಬಂಧಿಸಿದ ಪಾದ್ರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದರೆ ಮತ್ತೊಂದು ಚರ್ಚ್ ಅನ್ನು ನಿರ್ಮಿಸುವ ಮೂಲಕ ಮತಾಂತರದ ಕೆಲಸ ಮುಂದುವರಿಯುತ್ತದೆ !
47 ವರ್ಷಗಳಿಂದ ಕಾನೂನು ಜಾರಿಯಾಗದಿರುವುದು ನಾಚಿಕೆಗೇಡಿನ ಸಂಗತಿ. ಇದಕ್ಕೆ ಕಾರಣರಾದವರ ವಿರುದ್ಧ ಏನು ಕ್ರಮ ಕೈಗೊಳ್ಳುತ್ತಾರೆ, ಇದನ್ನು ತಿಳಿಸಬೇಕು !
ತಪ್ಪಿತಸ್ಥರ ವಿರುದ್ಧ ಮೊಕದ್ದಮೆ ಹೂಡಿ ಅವರನ್ನು ನಡು ರಸ್ತೆಯಲ್ಲಿ ಗಲ್ಲಿಗೇರಿಸಿದರೆ ಮಾತ್ರ ಲವ್ ಜಿಹಾದ್ ನಂತಹ ಪ್ರಕರಣಗಳು ಕಡಿಮೆಯಾಗಬಹುದು
ಸಾಹಿತ್ಯ ಸಮ್ಮೇಳನದಲ್ಲಿ ಇಸ್ಲಾಂ ಧರ್ಮ ಪ್ರಸಾರ ಮಾಡಲು ಕೆಲ ವ್ಯಕ್ತಿಗಳಿಗೆ ಮಳಿಗೆಗಳನ್ನು ನೀಡಲಾಗಿದೆ. ಈ ಮಳಿಗೆಯಲ್ಲಿ ಪ್ರವಾದಿ ಮುಹಮ್ಮದ್ ಯಾರು ?, ನಮಾಜ್ ಅನ್ನು ಹೇಗೆ ಮಾಡಬೇಕು ? ಎಂಬ ಪುಸ್ತಕಗಳನ್ನು ಉಚಿತವಾಗಿ ಹಂಚಲಾಗುತ್ತಿದೆ
ಕ್ರೈಸ್ತ ಸಂಸ್ಥೆಗಳು ಅನೈತಿಕತೆ ಚಟುವಟಿಕೆಗಳ ಅಡ್ಡೆಗಳಾಗುತ್ತಿವೆ ಎಂಬುದಕ್ಕೆ ಇನ್ನೊಂದು ಉದಾಹರಣೆ ಇದಾಗಿದೆ. ಇಂತಹ ಸಂಸ್ಥೆಗಳ ವಿರುದ್ಧ ನಾಸ್ತಿಕರು ಎಂದಿಗೂ ಮಾತನಾಡುವುದಿಲ್ಲ, ಎಂಬುದನ್ನು ಗಮನದಲ್ಲಿಡಿ!
ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯಗಳಾಗುತ್ತಿದ್ದರೆ, ಭಾರತ ಮತ್ತು ಬಾಂಗ್ಲಾದೇಶದ ನಡುವಿನ ವ್ಯತ್ಯಾಸವೇನು ? ನನಗೆ ಭಾರತ ಮತ್ತು ಬಾಂಗ್ಲಾದೇಶದ ನಡುವೆ ಯಾವುದೇ ವ್ಯತ್ಯಾಸ ಕಾಣುತ್ತಿಲ್ಲ ಎಂದು ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಹೇಳಿಕೆ ನೀಡಿದ್ದಾರೆ.
ಸ್ವಾಮಿ ವಿವೇಕಾನಂದರು ಭಾರತದಲ್ಲಿ ನಡೆಯುತ್ತಿರುವ ಮತಾಂತರದ ಸಮಸ್ಯೆಯನ್ನು ಗುರುತಿಸಿ ಮುಂದಿನಂತೆ ಹೇಳಿದ್ದಾರೆ, ‘ಹಿಂದೂಗಳ ಮತಾಂತರವೆಂದರೆ, ಹಿಂದೂ ಧರ್ಮದ ಕೇವಲ ಒಬ್ಬ ಹಿಂದೂ ಕಡಿಮೆಯಾಗುವುದಲ್ಲ, ಹಿಂದೂ ಧರ್ಮದ ಒಬ್ಬ ಶತ್ರು ಹೆಚ್ಚಾದಂತಾಗುತ್ತದೆ.
ನೇಪಾಳದಲ್ಲಿ ಹಿಂದೂ ಯುವತಿಯೊಬ್ಬಳ ಮೇಲೆ ಬಲಾತ್ಕಾರ ಮತ್ತು ಮತಾಂತರ ಮಾಡಿದ ಆರೋಪ ಹೊತ್ತಿರುವ ಅಮ್ಜದನನ್ನು ಉತ್ತರ ಪ್ರದೇಶದ ಪಿಲಿಭೀತ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಸನಾತನ ಜಾಗರಣ ಮಂಚ್ ಹಿಂದೂಗಳ ಮೇಲೆ ಆಗುತ್ತಿರುವ ದೌರ್ಜನ್ಯಗಳ ವಿರುದ್ಧ ನಡೆಸಿದ ಪ್ರತಿಭಟನೆಯಲ್ಲಿ ಲಕ್ಷಾಂತರ ಹಿಂದೂಗಳು ಭಾಗವಹಿಸಿ, ಪ್ರತಿಭಟನೆ ನಡೆಸಿದರು.
ಪಾಕಿಸ್ತಾನದ ಸಿಂಧ ಪ್ರಾಂತದಲ್ಲಿ ೨ ಬೇರೆ ಬೇರೆ ಘಟನೆಗಳಲ್ಲಿ ಇಬ್ಬರು ಹಿಂದೂ ಹುಡುಗಿಯರ ಅಪಹರಣ ಮಾಡಿ ಮತಾಂತರಗೊಳಿಸಿ ಬಲವಂತವಾಗಿ ಮುಸಲ್ಮಾನರ ಜೊತೆಗೆ ವಿವಾಹ ಮಾಡಿಕೊಟ್ಟಿದ್ದಾರೆ.