ಪಾಕ್ ಮತ್ತು ಮತಾಂತರ!
ಅಂದಿನ ಕಾಂಗ್ರೆಸ್ ಸರಕಾರಕ್ಕಿಂತ ಇಂದಿನ ಭಾಜಪ ಸರಕಾರವು ಪಾಕ್ನ ವಿರುದ್ಧ ಅಕ್ರಮಣಕಾರಿ ನಿಲುವನ್ನು ಅವಲಂಬಿಸುತ್ತಿದೆ, ಇದು ಒಳ್ಳೆಯ ವಿಷಯವಾಗಿದೆ; ಆದರೆ ಪಾಕ್ನಂತಹ ಶತ್ರುವಿಗಾಗಿ ಇಷ್ಟು ಸಾಕಾಗುವುದಿಲ್ಲ. ಅದಕ್ಕೆ ಶಬ್ದಗಳದ್ದಲ್ಲ, ಆದರೆ ಗುಂಡುಗಳ ಭಾಷೆಯೇ ಅರ್ಥವಾಗುತ್ತದೆ.
ಅಂದಿನ ಕಾಂಗ್ರೆಸ್ ಸರಕಾರಕ್ಕಿಂತ ಇಂದಿನ ಭಾಜಪ ಸರಕಾರವು ಪಾಕ್ನ ವಿರುದ್ಧ ಅಕ್ರಮಣಕಾರಿ ನಿಲುವನ್ನು ಅವಲಂಬಿಸುತ್ತಿದೆ, ಇದು ಒಳ್ಳೆಯ ವಿಷಯವಾಗಿದೆ; ಆದರೆ ಪಾಕ್ನಂತಹ ಶತ್ರುವಿಗಾಗಿ ಇಷ್ಟು ಸಾಕಾಗುವುದಿಲ್ಲ. ಅದಕ್ಕೆ ಶಬ್ದಗಳದ್ದಲ್ಲ, ಆದರೆ ಗುಂಡುಗಳ ಭಾಷೆಯೇ ಅರ್ಥವಾಗುತ್ತದೆ.
ಒತ್ತಾಯಪೂರ್ವಕವಾಗಿ ಜನರನ್ನು ಮತಾಂತರಿಸುತ್ತಿದ್ದ ಪ್ರಕರಣದಲ್ಲಿ ಅಸ್ಸಾಂ ಪೊಲೀಸರು ಇಲ್ಲಿಯ ಕ್ರಿಶ್ಚನ್ ಮಿಷಿನರಿ(ಧರ್ಮಪ್ರಚಾರಕ) ರಂಜನ್ ಸುತಿಯಾನನ್ನು ಬಂಧಿಸಿದ್ದಾರೆ.
ತ್ತರಾಖಂಡದ ಹಿಂದೂಗಳ ಭೂಮಿಯಲ್ಲಿ ನಿಯೋಜಿತ ಅತಿಕ್ರಮಣಗಳು ಹಿಂದೂಗಳಿಗೆ ಅಪಾಯದ ಗಂಟೆಯಾಗಿದೆ. ಅಲ್ಲದೆ, ಉತ್ತರಾಖಂಡ ರಾಜ್ಯವು ನೇಪಾಳ ಮತ್ತು ಚೀನಾದ ಗಡಿಗೆ ತಾಗಿರುವುದರಿಂದ, ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಇದು ತುಂಬಾ ಅಪಾಯಕಾರಿಯಾಗಿದೆ, ಎಂದು ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿ ಉಮೇಶ ಶರ್ಮಾ ಇವರು ಹೇಳಿದ್ದಾರೆ.
ಹಿಂದುತ್ವನಿಷ್ಠ ಸಂಘಟನೆಗಳು, ಧಾರ್ಮಿಕ ಸಂಘಟನೆಗಳು, ಸಂಪ್ರದಾಯಗಳು ಇವುಗಳೆಲ್ಲ ಜಾತಿಬೇಧವನ್ನು ನಾಶ ಮಾಡಲು ಕಾರ್ಯನಿರತವಾಗಿವೆ; ಆದರೆ ಬಡ ಹಿಂದೂಗಳಿಗೆ ಆಮಿಷಗಳನ್ನು ತೋರಿಸುವುದರಿಂದಲೇ ಅವರು ಮತಾಂತರವಾಗುತ್ತಾರೆ, ಇದೇ ಸತ್ಯವಾಗಿದೆ.
ಕಾಸಗಂಜ ಜಿಲ್ಲೆಯ ಗಂಗಪುರದ ಹಿಂದೂ ಪ್ರದೇಶದಲ್ಲಿ ಕ್ರೈಸ್ತ ಧರ್ಮದ ಪ್ರಸಾರ ಮಾಡುತ್ತಿರುವವರ ವಿರುದ್ಧ ಹಿಂದೂ ಜಾಗರಣ ವೇದಿಕೆಯಿಂದ ದೂರು ನೀಡಿದ ನಂತರ ಆರು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಇಂತಹ ಕಾಮಾಂಧ ಮತಾಂಧರಿಗೆ ಕಠಿಣ ಶಿಕ್ಷೆಯಾಗುವಂತೆ ಸಮಾಜವಾದಿ ಪಕ್ಷ, ಕಾಂಗ್ರೆಸ್, ರಾಷ್ಟ್ರೀಯತಾವಾದಿ ಕಾಂಗ್ರೆಸ್, ಕಮ್ಯುನಿಸ್ಟ ಇತ್ಯಾದಿ ರಾಜಕೀಯ ಪಕ್ಷಗಳು, ಅದೇ ರೀತಿ ಪ್ರಗತಿ(ಅಧೋಗತಿ) ಪರರು ಮತ್ತು ಜಾತ್ಯತೀತವಾದಿಗಳು ಏಕೆ ಒತ್ತಾಯಿಸುವುದಿಲ್ಲ ?
ಅಲ್ಪಸಂಖ್ಯಾತರ ಹಕ್ಕುಗಳ ಬಗ್ಗೆ ಸಿನೆಟ ಸಂಸದೀಯ ಸಮಿತಿಯ ಸದಸ್ಯ ಕಾದರಿಯವರು, ೧೮ ವರ್ಷ ಆಗುವ ಮೊದಲು ಧರ್ಮವನ್ನು ಬದಲಾಯಿಸುವುದು ಆ ವ್ಯಕ್ತಿಯ ಇಚ್ಛೆಯ ಮೇಲೆ ಅವಲಂಬಿಸಿರುತ್ತದೆ. ಆತನನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಯಾರಾದರು ೧೪ ವರ್ಷ ಆದನಂತರ ಬೇರೆ ಧರ್ಮವನ್ನು ಸ್ವೀರಿಸಲು ಬಯಸಿದ್ದರೆ, ಅದರ ಮೇಲೆ ನಿಷೇಧ ಹೇರಲು ಸಾಧ್ಯವಿಲ್ಲ.
ಓರ್ವ ಮುಸಲ್ಮಾನ ಮಹಿಳೆಯು ಸಿಖ್ಖ ವ್ಯಕ್ತಿಯೊಂದಿಗೆ ಮದುವೆಯಾಗಿ ಆತನ ಮೇಲೆ ಹಾಗೂ ಅವರ ಚಿಕ್ಕಮಕ್ಕಳನ್ನು ಇಸ್ಲಾಂ ಸ್ವೀಕಾರ ಮಾಡುವಂತೆ ಒತ್ತಡ ಹೇರಿದ್ದಳು. ಆದ್ದರಿಂದ ಈ ಸಿಖ್ಖ ವ್ಯಕ್ತಿಯು ಸ್ಥಳಿಯ ಸಿವಿಲ್ ಕೋರ್ಟ್ನಲ್ಲಿ ಹೆಂಡತಿ ಮತ್ತು ಅತ್ತೆಯ ಕಡೆಯ ವ್ಯಕ್ತಿಯ ವಿರುದ್ಧ ಅರ್ಜಿ ಸಲ್ಲಿಸಿದ್ದಾರೆ.
ಸದ್ಯ ಜಗತ್ತಿನಂತೆ ನಮ್ಮ ದೇಶವೂ ವಿಚಿತ್ರ ಸ್ಥಿತಿಯನ್ನು ಅನುಭವಿಸುತ್ತಿದೆ. ಒಂದು ಬದಿಗೆ ಎಲ್ಲ ಸಾಮರ್ಥ್ಯ ಇದ್ದರೂ ಇನ್ನೊಂದೆಡೆ ಎಲ್ಲೆಡೆ ಬಿರುಕು ಬಿಟ್ಟಿರುವಂತಹ ದೃಶ್ಯವಿದೆ. ನಾಗರಿಕರಲ್ಲಿನ ಶಕ್ತಿಯು ಸೋರಿ ಹೋಗಿ ಅವರು ಹತಾಶರಾಗಿದ್ದಾರೆ ಎಂಬಂತಿದೆ.
ಕಳೆದ ೭೪ ವರ್ಷಗಳಲ್ಲಿ ಪಾಕಿಸ್ತಾನದಲ್ಲಿ ಈ ರೀತಿಯಲ್ಲಿ ಸಾವಿರಾರು ಹಿಂದೂಗಳು ಮತಾಂತರಗೊಂಡಿದ್ದಾರೆ. ಆದ್ದರಿಂದಲೇ ಅಲ್ಲಿಯ ಹಿಂದೂಗಳ ಜನಸಂಖ್ಯೆ ಈಗ ಶೇ. ೨ ರಷ್ಟು ಉಳಿದಿದೆ ಹಾಗೂ ಭಾರತದಲ್ಲಿ ಕಳೆದ ೭೪ ವರ್ಷಗಳಲ್ಲಿ ಮುಸಲ್ಮಾನರ ಜನಸಂಖ್ಯೆ ಶೇ. ೩ ರಷ್ಟರಿಂದ ೧೪ ರಷ್ಟು ಆಗಿದೆ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !