ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರ
‘ಧರ್ಮವು ತ್ಯಾಗವನ್ನು ಕಲಿಸಿದರೆ, ರಾಜಕಾರಣವು ಸ್ವಾರ್ಥವನ್ನು ಕಲಿಸುತ್ತದೆ; ಆದ್ದರಿಂದ ಮೀಸಲಾತಿ ಇತ್ಯಾದಿಗಳು ಹೆಚ್ಚುತ್ತಿವೆ. ಇದಕ್ಕೆ ಏಕೈಕ ಪರಿಹಾರವೆಂದರೆ ಎಲ್ಲರಿಗೂ ಸರ್ವಸ್ವದ ತ್ಯಾಗ ಮಾಡಲು ಕಲಿಸುವ ಸಾಧನೆಯನ್ನು ಕಲಿಸುವುದು !
‘ಧರ್ಮವು ತ್ಯಾಗವನ್ನು ಕಲಿಸಿದರೆ, ರಾಜಕಾರಣವು ಸ್ವಾರ್ಥವನ್ನು ಕಲಿಸುತ್ತದೆ; ಆದ್ದರಿಂದ ಮೀಸಲಾತಿ ಇತ್ಯಾದಿಗಳು ಹೆಚ್ಚುತ್ತಿವೆ. ಇದಕ್ಕೆ ಏಕೈಕ ಪರಿಹಾರವೆಂದರೆ ಎಲ್ಲರಿಗೂ ಸರ್ವಸ್ವದ ತ್ಯಾಗ ಮಾಡಲು ಕಲಿಸುವ ಸಾಧನೆಯನ್ನು ಕಲಿಸುವುದು !
ನಮ್ಮ ಪುರಾಣಗಳಲ್ಲಿ ಅಸುರರ ಅನೇಕ ಕಥೆಗಳಿವೆ. ಒಬ್ಬ ಅಸುರ ಸತ್ತರೆ, ಇನ್ನೊಬ್ಬ ಅಸುರ ತಯಾರಾಗುತ್ತಾನೆ. ಎಲ್ಲಿಯವರೆಗೆ ಜಗತ್ತನ್ನು ಇಸ್ಲಾಮ್ಮಯ ಮಾಡುವ ಹುಚ್ಚು ತಲೆಯಲ್ಲಿರುವುದೋ, ಅಲ್ಲಿಯವರೆಗೆ ಹೊಸ ರೂಪದಲ್ಲಿ ಅಲ್ ಕಾಯದಾ, ಐಸಿಸ್ ತಯಾರಾಗುವುದು, ಹೊಸ ಲಾಡೆನ್ ಮತ್ತು ಬಗದಾದೀ ತಯಾರಾಗುವರು. ಇದರ ಒಂದು ಇತಿಹಾಸವೇ ಇದೆ.
ಹರಿಯಾಣದ ಮೇವಾತ್ನಲ್ಲಿನ ‘ಮೇವಾತ್ ವಿಕಾಸ್ ಪ್ರಾಧಿಕಾರ’ವು ಡಿ.ಎಡ್.ನ ಪಠ್ಯಕ್ರಮದಲ್ಲಿ ೫೦ ರಲ್ಲಿ ೨೫ ಸ್ಥಾನಗಳನ್ನು ಮುಸಲ್ಮಾನರಿಗೆ ಮೀಸಲಿಡುವ ಬಗ್ಗೆ ವಿಶ್ವ ಹಿಂದೂ ಪರಿಷತ್ ಮೇವಾತ್ ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ನುಂಹ್ ಜಿಲ್ಲೆಯ ಜಿಲ್ಲಾಧಿಕಾರಿಗೆ ನೋಟಿಸ್ ನೀಡಿದೆ. ಪ್ರಾಧಿಕಾರವು ಪ್ರಕಟಿಸಿದ ಜಾಹೀರಾತಿನಲ್ಲಿ ಈ ಮಾಹಿತಿಯನ್ನು ನೀಡಲಾಗಿತ್ತು.
ಧರ್ಮ ಎಂಬ ಪದದ ಅರ್ಥ ಜಗತ್ತನ್ನು ಅನಿಷ್ಟಗಳಿಂದ ರಕ್ಷಿಸುವ, ಹಾಗೆಯೇ ಮಾನವನಿಗೆ ಐಹಿಕ ಮತ್ತು ಪಾರಮಾರ್ಥಿಕ ಉನ್ನತಿಯೊಂದಿಗೆ ಮೋಕ್ಷವನ್ನು ನೀಡುವ ತತ್ತ್ವವೆಂದರೆ ಧರ್ಮ. ಹೆಚ್ಚಿನ ವಿದೇಶಿ ಭಾಷೆಗಳಲ್ಲಿ, ಧರ್ಮ ಎಂಬ ಪದಕ್ಕೆ ಸಮಾನಾರ್ಥಕ ಪದವೇ ಇಲ್ಲ ! ಆದುದರಿಂದ ಅವರಿಗೆ ತಮ್ಮ ಧರ್ಮಾಚರಣೆಯನ್ನು ಮಾಡಲು ಕಷ್ಟವಾಗುತ್ತದೆ.
ಬ್ರಾಹ್ಮಣ ಸಮಾಜಕ್ಕೆ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ನೀಡುವ ಬಗ್ಗೆ ಕರ್ನಾಟಕ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಈ ಅಧಿಕಾರಿಯು ನೀಡಿದ ಮಾಹಿತಿಗನುಸಾರ, ‘ರಾಜ್ಯದಲ್ಲಿ ೭ ಕೋಟಿ ಜನಸಂಖ್ಯೆಯಲ್ಲಿ ಕೇವಲ ಶೇ. ೩ ರಷ್ಟು ಮಾತ್ರ ಬ್ರಾಹ್ಮಣರಿದ್ದಾರೆ. ಜನಸಂಖ್ಯೆಯ ಬಗ್ಗೆ ಗಮನಿಸಿದರೆ ಬ್ರಾಹ್ಮಣ ಸಮಾಜವು ರಾಜ್ಯದಲ್ಲಿ ಅಲ್ಪಸಂಖ್ಯಾತರಿದ್ದಾರೆ.
ಸರ್ಕಾರದ ಅಂಕಿಅಂಶಗಳ ಪ್ರಕಾರ, ಆಂಧ್ರಪ್ರದೇಶದಲ್ಲಿ ಕ್ರೈಸ್ತರ ಜನಸಂಖ್ಯೆಯು ಕೇವಲ ಶೇ.೨.೫ ರಷ್ಟು ಮಾತ್ರ ಇದ್ದರೂ, ವಾಸ್ತವದಲ್ಲಿ ಇದು ಶೇಕಡಾ ೨೫ ರಷ್ಟಿದೆ, ಎಂಬ ಗೌಪ್ಯಸ್ಪೋಟವನ್ನು ರಾಜ್ಯದ ಆಡಳಿತಾರೂಢ ವೈ.ಎಸ್.ಆರ್. ಕಾಂಗ್ರೆಸ್ ಪಕ್ಷದ ಸಂಸದ ರಘು ರಾಮಕೃಷ್ಣ ರಾಜು ಅವರು ಮಾಡಿದರು. ಅವರು ‘ಟೈಮ್ಸ್ ನೌ’ ಎಂಬ ಆಂಗ್ಲ ಸುದ್ದಿ ವಾಹಿನಿಯೊಂದಿಗೆ ಮಾತನಾಡುತ್ತಿದ್ದರು.
ಸಂವಿಧಾನ ಅಸ್ತಿತ್ವಕ್ಕೆ ಬಂದಾಗ, ಸಂವಿಧಾನ ಸಭೆಯು ಸುದೀರ್ಘ ಚರ್ಚೆಯ ನಂತರ, ‘ಸೆಕ್ಯುಲರ್’ ಪದವನ್ನು ಸಂವಿಧಾನದಲ್ಲಿ ಸೇರಿಸಲು ನಿರಾಕರಿಸಿತು; ಆದರೆ ೪೨ ನೇ ಸಂವಿಧಾನ ತಿದ್ದುಪಡಿ ಮಾಡುವ ಮೂಲಕ ತುರ್ತುಪರಿಸ್ಥಿತಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಸಂವಿಧಾನದ ಮುನ್ನುಡಿಯಲ್ಲಿ ‘ಸೆಕ್ಯುಲರ್’ ಪದವನ್ನು ತುರುಕಿಸಿದರು.