ಹಿಂದೂಗಳಲ್ಲಿ ಭೇದಭಾವವನ್ನು ಮಾಡುವುದೇ ಮಣಿಪುರ ರಾಜ್ಯದ ಹಿಂಸಾಚಾರಕ್ಕೆ ಮೂಲ ಕಾರಣ ! – ಮೇಜರ ಸರಸ ತ್ರಿಪಾಠಿ
ವಿದ್ಯಾರ್ಥಿ ಸಂಘಟನೆಯ ಮತ್ತೊಂದು ಆರೋಪವೆಂದರೆ ಗುಡ್ಡಗಾಡು ಪ್ರದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಜನಸಂಖ್ಯೆ ಹೆಚ್ಚಳವಾಗಿದೆ. – ಮೇಜರ್ ಸರಸ ತ್ರಿಪಾಠಿ
ವಿದ್ಯಾರ್ಥಿ ಸಂಘಟನೆಯ ಮತ್ತೊಂದು ಆರೋಪವೆಂದರೆ ಗುಡ್ಡಗಾಡು ಪ್ರದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಜನಸಂಖ್ಯೆ ಹೆಚ್ಚಳವಾಗಿದೆ. – ಮೇಜರ್ ಸರಸ ತ್ರಿಪಾಠಿ
ಕೆಲವು ದಿನಗಳ ಹಿಂದೆ ಬಂಗಾಳದಲ್ಲಿ ಪಂಚಾಯತಿ ಚುನಾವಣೆ ವೇಳೆ ವ್ಯಾಪಕ ಹಿಂಸಾಚಾರ ನಡೆದಿತ್ತು. ರಕ್ತಪಾತವಾಯಿತು; ಆದರೆ ಅಂದು ದೇಶದ ವಿರೋಧಿ ಪಕ್ಷಗಳು ಬಾಯಿ ಮುಚ್ಚಿದ್ದರು. ಕಾಂಗ್ರೆಸ್ ಮತ್ತು ಸಿಪಿಐ(ಎಂ) ಕಾರ್ಯಕರ್ತರು ತಮ್ಮನ್ನು ಉಳಿಸುವಂತೆ ಕರೆ ನೀಡುತ್ತಿದ್ದರು;
ಮಣಿಪುರದಲ್ಲಿ 2 ತಿಂಗಳಿಗೂ ಹೆಚ್ಚು ಸಮಯದಿಂದ ಹಿಂಸಾಚಾರ ನಡೆಯುತ್ತಿದೆ. ಇದೀಗ ಸವೊಮಬುಂಗ ಪ್ರದೇಶದಲ್ಲಿ ಹಿಂಸಾಚಾರಿಗಳು 50 ವರ್ಷದ ಮಹಿಳೆಯೊಬ್ಬಳ ಮುಖಕ್ಕೆ ಗುಂಡು ಹಾರಿಸಿದ್ದಾರೆ. ಇದರಿಂದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ ನಂತರ ಅವಳು ಸಾವನ್ನಪ್ಪಿದ್ದಾಳೆ. ಪೊಲೀಸರು ಗುಂಡು ಹಾರಿಸಿದವರ ಹುಡುಕಾಟ ನಡೆಸುತ್ತಿದ್ದಾರೆ.
ಮಣಿಪುರದಲ್ಲಿ ನಡೆಯುತ್ತಿರುವ ಕುಕಿ ಮತ್ತು ಮೈತೆಯಿ ಜನಾಂಗದಲ್ಲಿನ ಘರ್ಷನೆಯ ಕುರಿತು ಯುರೋಪಿಯನ್ ಸಂಸತ್ತಿನಲ್ಲಿ ಭಾರತದ ವಿರುದ್ಧ ಠರಾವು ಅಂಗೀಕರಿಸಿದೆ. ಭಾರತ ಇದರ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಾ ಯುರೋಪಿಯನ್ ಸಂಸತ್ತಿಗೆ ಪ್ರತಿಕ್ರಿಯೆ ನೀಡುವಾಗ, ಇದು ವಸಾಹತುಶಾಹಿ ಮಾನಸಿಕತೆಯ ದರ್ಶನ’, ಎಂದು ಹೇಳಿದೆ.
ಇಂತಹವರ ಮೇಲೆ ತ್ವರಿತ ಗತಿ ನ್ಯಾಯಾಲಯದಲ್ಲಿ ಮೊಕದ್ದಮೆ ನಡೆಸಿ ಅವರಿಗೆ ಗಲ್ಲು ಶಿಕ್ಷೆ ಆಗಲು ಸರಕಾರ ಪ್ರಯತ್ನ ಮಾಡುವುದು ಅವಶ್ಯಕವಾಗಿದೆ !
ತೃಣಮೂಲ ಕಾಂಗ್ರೆಸ್ ನಡೆಸಿದ ಭೀಕರ ಹಿಂಸಾಚಾರದ ಬಗ್ಗೆ ಅಂಜನಿ ಪುತ್ರ ಸೇನೆಯ ಸಂಸ್ಥಾಪಕ ಹಾಗೂ ಸಚಿವ ಶ್ರೀ. ಸುರೇಂದ್ರ ಕುಮಾರ ವರ್ಮಾ ಇವರು ರಾಜ್ಯದಲ್ಲಿ ಪ್ರಜಾಪ್ರಭುತ್ವವನ್ನು ಕಾಪಾಡಲು ರಾಜ್ಯ ಸರಕಾರವನ್ನು ವಿಸರ್ಜಿಸಿ ಕಲಂ 356 ಅಂದರೆ ರಾಜ್ಯಪಾಲ ಆಡಳಿತ ಜಾರಿಗೊಳಿಸಬೇಕೆಂದು ಆಗ್ರಹಿಸಿದ್ದಾರೆ.
ಬಂಗಾಳದಲ್ಲಿ ಜುಲೈ ೮ ರಂದು ೨೨ ಜಿಲ್ಲೆಗಳಲ್ಲಿ ೬೪ ಸಾವಿರ ೮೭೪ ಗ್ರಾಮ ಪಂಚಾಯತಿ ಸ್ಥಾನಕ್ಕಾಗಿ ಚುನಾವಣೆ ನಡೆಯಿತು. ಈ ಚುನಾವಣೆ ಘೋಷಣೆ ಆದಾಗಿನಿಂದ ಇಲ್ಲಿ ಹಿಂಸಾಚಾರ ಆರಂಭವಾಗಿತ್ತು ಮತ್ತು ಅದು ಪ್ರತ್ಯಕ್ಷ ಮತದಾನದ ದಿನದಂದು ಕೂಡ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬಂದಿತು.
`ಬಿಬಿಸಿ’ಯು ಫ್ರಾನ್ಸನಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಅಲ್ಲಿಯ ರಾಜಕಾರಣಿಗಳೇ ಹೊಣೆಗಾರರು ಎಂದು ವರದಿಯನ್ನು ಪ್ರಕಟಿಸಿದೆ. `ಫ್ರಾನ್ಸನ ಗಲಭೆ : ರಾಜಕಾರಣಿಗಳಿಗೆ ನಾವು ಯಾರೂ ಅಲ್ಲ’ ಈ ಶೀರ್ಷಿಕೆಯಡಿಯಲ್ಲಿ ಪ್ರಕಟವಾಗಿರುವ ಸುದ್ದಿಯಲ್ಲಿ ಫ್ರಾನ್ಸನ ಮಾರ್ಸೆಲಿಸ್ ನಗರದ ಅಮಿನೆ ಹೆಸರಿನ 19 ವರ್ಷದ ಮುಸಲ್ಮಾನ ಹುಡುಗನ ವ್ಯಥೆಯನ್ನು ಮಂಡಿಸಿದೆ.
ಬಂಗಾಳದ ಉತ್ತರ 24 ಪರಗಣಾದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ತೃಣಮೂಲ ಕಾಂಗ್ರೆಸ್ನ 17 ವರ್ಷದ ಕಾರ್ಯಕರ್ತ ಇಮ್ರಾನ್ ಹಾಸನ್ ಸಾವನ್ನಪ್ಪಿದ್ದಾನೆ. ಇಲ್ಲಿ ನಡೆದ ಸಭೆಯಲ್ಲಿ ಈ ಸ್ಫೋಟ ಸಂಭವಿಸಿದೆ.
ಮತಾಂಧ ಮುಸಲ್ಮಾನರಿಂದ ಈಗ ಫ್ರಾನ್ಸ್ ನಂತರ ಸ್ವೀಜರ್ಲ್ಯಾಂಡ್ ಮತ್ತು ಬೆಲ್ಜಿಯಂ ಈ ಯುರೋಪಿಯನ್ ದೇಶಗಳಲ್ಲಿ ಕೂಡ ಹಿಂಸಾಚಾರ ಆರಂಭವಾಗಿದೆ. ಸ್ವಿಜಲ್ಯಾಂಡಿನ ಲಾಜನ್ ನಗರದಲ್ಲಿ ೧೦೦ ಚಿಂತಲು ಹೆಚ್ಚಿನ ಮತಾಂಧರು ಅನೇಕ ಅಂಗಡಿಗಳನ್ನು ದ್ವಂಸ ಮಾಡಿದರು.