ಅಗ್ನಿಪಥ ಯೋಜನೆಯ ವಿರುದ್ಧ ನಡೆಯುತ್ತಿರುವ ಗಲಭೆಗಳ ಪ್ರಕರಣ
ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಕಾರ್ಯಕ್ರಮದಲ್ಲಿ ‘ಅಗ್ನಿಪಥ’ ಈ ಸೈನ್ಯ ನೇಮಕಾತಿ ಯೋಜನೆಯ ವಿರುದ್ಧ ನಡೆಯುತ್ತಿರುವ ಆಂದೋಲನವನ್ನು ಉಲ್ಲೇಖಿಸದೆ ಹೇಳಿಕೆ ನೀಡಿದ್ದಾರೆ.
ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಕಾರ್ಯಕ್ರಮದಲ್ಲಿ ‘ಅಗ್ನಿಪಥ’ ಈ ಸೈನ್ಯ ನೇಮಕಾತಿ ಯೋಜನೆಯ ವಿರುದ್ಧ ನಡೆಯುತ್ತಿರುವ ಆಂದೋಲನವನ್ನು ಉಲ್ಲೇಖಿಸದೆ ಹೇಳಿಕೆ ನೀಡಿದ್ದಾರೆ.
ಇಲ್ಲಿನ ಸಾಂಗಾನೇರ ಭಾಗದಲ್ಲಿ ೨ ತರುಣರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಅವರ ದ್ವಿಚಕ್ರವನ್ನು ಸುಟ್ಟಿರುವ ಘಟನೆಯ ನಂತರ ಇಲ್ಲಿ ಒತ್ತಡದ ವಾತಾವರಣವಿದೆ. ಆರೋಪಿಗಳನ್ನು ತಕ್ಷಣ ಬಂಧಿಸುವ ಮನವಿ ಮಾಡಲು ಇಲ್ಲಿ ಪ್ರತಿಭಟನೆ ಆಂದೋಲನಗಳನ್ನು ಮಾಡಲಾಗುತ್ತದೆ.
ಜಾಲೋರೀ ಗೇಟ್ ಚೌಕನಲ್ಲಿ ಮೇ ೨ರ ರಾತ್ರಿ ಭಗವಾ ಧ್ವಜವನ್ನು ತೆಗೆದು ಅಲ್ಲಿ ಹಸಿರು ಧ್ವಜ, ಹಾಗೆಯೇ ಧ್ವನಿಕ್ಷೇಪಕವನ್ನು ಹಾಕಿದ್ದರಿಂದ ಎರಡೂ ಬದಿಗಳಿಂದ ಪರಸ್ಪರ ದೊಡ್ಡ ಪ್ರಮಾಣದಲ್ಲಿ ಕಲ್ಲುತೂರಾಟವಾಯಿತು. ಇದರಲ್ಲಿ ಪೊಲೀಸ ಉಪಾಯುಕ್ತರು, ಪೊಲೀಸ ಠಾಣೆಯ ಪ್ರಮುಖರೊಂದಿಗೆ ಅನೇಕರು ಗಾಯಗೊಂಡಿದ್ದಾರೆ.
ದೆಹಲಿಯ ಜಹಾಂಗೀರಪುರಿಯಲ್ಲಿ ಹನುಮಾನ ಜಯಂತಿಯ ಮೆರವಣಿಗೆಯ ಮೇಲೆ ಮುಸಲ್ಮಾನಬಹುಳ ಭಾಗದಲ್ಲಿರುವ ಮಸೀದಿಯಿಂದ ಕಲ್ಲುತೂರಾಟ ನಡೆಸಿದ ಬಳಿಕ ಆದ ಹಿಂಸಾಚಾರದಲ್ಲಿ ಅನೇಕ ಪೊಲೀಸ ಸಿಬ್ಬಂದಿಗಳು ಗಾಯಗೊಂಡಿದ್ದರು.
ಯುರೋಪ್ ನಲ್ಲಿ ಕುರಾನ್ ಸುಟ್ಟ ಘಟನೆಯ ನಂತರ ಕಳೆದ ನಾಲ್ಕು ದಿನಗಳಿಂದ ಸ್ವೀಡನ್ನಲ್ಲಿ ಮುಸ್ಲಿಂ “ಶರನರ್ಥಿಗಳಿಂದ” ಹಿಂಸಾಚಾರ ನಡೆಯುತ್ತಿದೆ. ಹಲವು ನಗರಗಳಲ್ಲಿ ಹಿಂಸಾಚಾರ ಮುಂದುವರಿದಿದೆ. ಇಲ್ಲಿನ ಸ್ಟ್ರಾಮ್ ಕುರ್ಸ್ ಪಕ್ಷದ ಕಾರ್ಯಕರ್ತರು ಕುರಾನ್ ಸುಟ್ಟಿದ್ದರು.
ಹನುಮಾನ ಜಯಂತಿಯ ಮೆರವಣಿಗೆಯ ಮೇಲೆ ಮಸೀದಿಯಿಂದ ಕಲ್ಲುತೂರಾಟ ನಡೆಸಲಾಗಿತ್ತು ಹಾಗೂ ಮತಾಂಧರು ಬಂದೂಕು ಮತ್ತು ಖಡ್ಗ ಹಿಡಿದುಕೊಂಡು ಹಿಂದೂಗಳ ಮೇಲೆ ಹಾಗೂ ಪೊಲೀಸರ ಮೇಲೆ ದಾಳಿ ನಡೆಸಿದ್ದರು.
ಸ್ವಿಡನನಲ್ಲಿ ಹಲವು ನಗರಗಳಲ್ಲಿ ನಿರಾಶ್ರಿತರಾಗಿರುವ ಮತಾಂಧರು ಹಾಗೂ ಡೆನ್ಮಾರ್ಕನಲ್ಲಿ ಇಸ್ಲಾಮ ವಿರೋಧಿ ಪಕ್ಷವಾಗಿರುವ ‘ಸ್ಟ್ರಾಮ ಕುರ್ಸ’ನ ಕಾರ್ಯಕರ್ತರ ನಡುವೆ ದೊಡ್ಡ ಪ್ರಮಾಣದಲ್ಲಿ ಹಿಂಸಾಚಾರ ನಡೆಯಿತು. ‘ಸ್ಟ್ರಾಮ ಕುರ್ಸ’ ಪಕ್ಷವು ಕುರಾನನ ಪ್ರತಿಯನ್ನು ಸುಟ್ಟ ಬಳಿಕ ಈ ಹಿಂಸಚಾರ ನಡೆಯಿತು.
ಹಿಂದೂಗಳ ದೇಶದಲ್ಲಿ ಹಿಂದೂಗಳ ಧಾರ್ಮಿಕ ಮೆರವಣಿಗಳ ಮೇಲೆ ಆಕ್ರಮಣ ಮಾಡುವ ಧೈರ್ಯವನ್ನು ಕಳೆದ ವರ್ಷಗಳಿಂದ ತೋರಿಸಲಾಗುತ್ತಿದೆ. ಈ ಸ್ಥಿತಿಯನ್ನು ಬದಲಾಯಿಸಲು ಈಗ ಹಿಂದೂಗಳು ಯುದ್ಧದ ಮಟ್ಟದಲ್ಲಿ ಕಾನೂನುಬದ್ಧ ಮಾರ್ಗದಲ್ಲಿ ಪ್ರಯತ್ನಿಸಬೇಕಿದೆ. ಇನ್ನು ಮುಂದೆ ಮತಾಂಧರು ಇಂತಹ ಧೈರ್ಯ ತೋರಿಸಬಾರದು, ಅಂತಹ ಸ್ಥಿತಿಯನ್ನು ನಿರ್ಮಿಸಬೇಕಿದೆ !
ಸರ್ವೋಚ್ಚ ನ್ಯಾಯಾಲಯವು ೨೦೨೦ರಲ್ಲಿ ನಡೆದ ಬೆಂಗಳೂರಿನ ದಂಗೆಯ ಪ್ರಕರಣದ ಆರೋಪಿಯಾದ ಮಹಮ್ಮದ ಕಲೀಮನಿಗೆ ಜಾಮೀನು ನೀಡಲು ನಿರಾಕರಿಸಿದೆ. ಕಲೀಮನು ಜಾಮೀನಿಗಾಗಿ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಿದ್ದನು. ಫೆಬ್ರುವರಿ ೨೮ರಂದು ಈ ಅರ್ಜಿಯನ್ನು ತಿರಸ್ಕರಿಸಲಾಯಿತು.
ಭಾರತದ ಸರ್ವೋಚ್ಚ ನ್ಯಾಯಾಲಯವು ರಾಜ್ಯವೊಂದರ ಅಧಿಖಾರಿಗಳಿಗೆ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಮಾಡಿದ್ದಕ್ಕಾಗಿ ಗಲಭೆಕೊರರಿಗೆ ನೀಡಿದ ನೋಟಿಸ್ ಹಿಂಪಡೆಯುವಂತೆ ಮಾಡಿತು. ಮತ್ತೊಂದೆಡೆ, ಕೆನಡಾದಲ್ಲಿ ಶಾಂತಿಯುತ ಚಳುವಳಿಯು ಸೂಕ್ತ ಪ್ರಕ್ರಿಯೆಯಿಲ್ಲದೆ ಅಪರಾಧವೆಂದು ನಿರ್ಧರಿಸಲಾಗುತ್ತದೆ.