ಕಾಂಗ್ರೆಸ್ ಶಾಸಕ ಮಾಮನ್ ಖಾನ್ ಬಂಧನ !
ಹರಿಯಾಣದ ನೂಹನಲ್ಲಿ ಬೃಜಮಂಡಲ ಜಲಾಭಿಷೇಕ ಯಾತ್ರೆಯ ಮೇಲೆ ಮತಾಂಧ ಮುಸ್ಲಿಮರು ದಾಳಿ ನಡೆಸಿದ್ದರು. ಇದರಲ್ಲಿ 7 ಜನರು ಸಾವನ್ನಪ್ಪಿದ್ದರು, ಈ ಪ್ರಕರಣದಲ್ಲಿ ಪೊಲೀಸರು ಕಾಂಗ್ರೆಸ್ ಶಾಸಕ ಮಾಮನ್ ಖಾನ್ ಅವರನ್ನು ಬಂಧಿಸಿದ್ದಾರೆ.
ಹರಿಯಾಣದ ನೂಹನಲ್ಲಿ ಬೃಜಮಂಡಲ ಜಲಾಭಿಷೇಕ ಯಾತ್ರೆಯ ಮೇಲೆ ಮತಾಂಧ ಮುಸ್ಲಿಮರು ದಾಳಿ ನಡೆಸಿದ್ದರು. ಇದರಲ್ಲಿ 7 ಜನರು ಸಾವನ್ನಪ್ಪಿದ್ದರು, ಈ ಪ್ರಕರಣದಲ್ಲಿ ಪೊಲೀಸರು ಕಾಂಗ್ರೆಸ್ ಶಾಸಕ ಮಾಮನ್ ಖಾನ್ ಅವರನ್ನು ಬಂಧಿಸಿದ್ದಾರೆ.
ಮಣಿಪುರ ಸರಕಾರ ದೇಶದ ಸಂಪಾದಕರ ಸಂಘಟನೆಯಾಗಿರುವ `ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ’ ವಿರುದ್ಧ ದೂರು ದಾಖಲಿಸಿದೆ. ಇದರ ವಿರುದ್ಧ ಈ ಸಂಘಟನೆಯು ಸರ್ವೋಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿರುವ ಅರ್ಜಿಯ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯವು ಈ ಸಂದರ್ಭದಲ್ಲಿ ಮಣಿಪುರ ಸರಕಾರದಿಂದ ಉತ್ತರವನ್ನು ಕೇಳಿದೆ.
ಸ್ವೀಡನ್ ನಲ್ಲಿ ಕುರಾನ್ ನ ಪ್ರತಿಗಳನ್ನು ಸುಡುವುದು ಮುಂದುವರೆದಿದೆ. ಈಗ ಸ್ವೀಡನ್ ನ ಮೂರನೆಯ ಅತಿ ದೊಡ್ಡ ಪಟ್ಟಣವಾದ ಮಾಲಮೊದಲ್ಲಿ ಕುರಾನ್ ಸುಟ್ಟ ನಂತರ ಪುನಃ ಹಿಂಸಾಚಾರ ಆಗಿದೆ. ಮಾಲಮೊ ನಗರದ ರೋಜನ್ ಗಾರ್ಡ್ ಪ್ರದೇಶದಲ್ಲಿ ಇಸ್ಲಾಂಗೆ ವಿರೋಧ ಮಾಡುವಾಗ ಸಲವಾನ ಮೊಮಿಕನು ಕುರಾನಿನ ಪ್ರತಿಯನ್ನು ಸುಟ್ಟಿದ್ದಾರೆ.
ಹರಿಯಾಣದಲ್ಲಿ ಭಾಜಪ ಸರಕಾರವಿದ್ದಾಗ ಹಿಂದೂಗಳ ಧಾರ್ಮಿಕ ಯಾತ್ರೆಯ ಮೇಲೆ ದಾಳಿ ನಡೆಯಿತು ಮತ್ತು ಪುನಃ ಹಿಂದೂಗಳು ಯಾತ್ರೆ ಕೈಗೊಂಡಾಗ ಅವರಿಗೆ ಅನುಮತಿ ನಿರಾಕರಿಸಲಾಗುತ್ತದೆ, ಇದು ಹಿಂದೂಗಳಿಗೆ ಅಪೇಕ್ಷಿತವಿಲ್ಲ !
ರಾಜಸ್ಥಾನದಲ್ಲಿ ಕಾಂಗ್ರೆಸ್ ಸರಕಾರ ಇರುವುದರಿಂದ ಇಲ್ಲಿ ಪಾಕಿಸ್ತಾನಿ ಆಡಳಿತ ಇರುವ ಹಾಗೆ ಸ್ಥಿತಿಯಿದೆ. ಆದ್ದರಿಂದ ಕಾಶ್ಮೀರಿ ಮುಸಲ್ಮಾನರು ಹಿಂಸಾಚಾರ ನಡೆಸುವುದರಲ್ಲಿ ಆಶ್ಚರ್ಯ ಏನೂ ಇಲ್ಲ ?
ಮಣೀಪುರದಲ್ಲಿ ಕಳೆದ ಮೂರೂವರೆ ತಿಂಗಳುಗಳಿಂದ ನಡೆಯುತ್ತಿರುವ ಹಿಂಸಾಚಾರದ ವಿಚಾರಣೆಗಾಗಿ ಕೇಂದ್ರೀಯ ತನಿಖಾ ದಳ (ಸಿಬಿಐ)ದ 53 ಅಧಿಕಾರಿಗಳನ್ನು ನೇಮಿಸಲಾಗಿದೆ. ಇದರಲ್ಲಿ 29 ಮಹಿಳೆಯರೂ ಸೇರಿದ್ದಾರೆ.
೧೯೯೦ ರಲ್ಲಿ ಕಾಶ್ಮೀರನಲ್ಲಿ ಮಸೀದಿಯ ಧ್ವನಿವರ್ಧಕಗಳ ಮೂಲಕವೇ ‘ಹಿಂದು ಪುರುಷರು ತಮ್ಮ ಹೆಂಡತಿ ಮತ್ತು ಆಸ್ತಿಯನ್ನು ಬಿಟ್ಟು ಕಾಶ್ಮೀರದಿಂದ ತೊಲಗಬೇಕು’ ಎಂದು ಬೆದರಿಕೆ ಕೊಡಲಾಗಿತ್ತು, ಇದು ಹಿಂದುಗಳು ಮರೆಯಬಾರದು !
ಫೆಬ್ರವರಿ 27, 2002 ರಂದು ಗುಜರಾತ್ನ ಗೋಧ್ರಾದಲ್ಲಿನ ಸಾಬರಮತಿ ಎಕ್ಸ್ಪ್ರೆಸ್ ಬೋಗಿಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶೌಕತ್ ಯೂಸುಫ್, ಬಿಲಾಲ್ ಅಬ್ದುಲ್ಲಾ ಮತ್ತು ಸಿದ್ದಿಕಿ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ರಾಜ್ಯದಲ್ಲಿನ ೩ ಜಿಲ್ಲೆಯಲ್ಲಿನ ೫೦ ಗ್ರಾಮ ಪಂಚಾಯತಿಯಿಂದ ನೀಡಿರುವ ಪ್ರವೇಶ ನಿಷೇಧ ಆದೇಶ ಹಿಂಪಡೆಯಲಾಯಿತು !
ಗಲಭೆಯ ಆರೋಪ ಇರುವ ಕಾಂಗ್ರೆಸ್ಸಿನ ಶಾಸಕ ಮಮ್ಮನ ಖಾನ ಇವರ ಮತದಾರ ಕ್ಷೇತ್ರವಾಗಿರುವ ಫಿರೋಜಪುರ ಝೀರಕ ಇಲ್ಲಿ ಆಗಸ್ಟ್ ೧೨ ರಂದು ಪೊಲೀಸ ಮತ್ತು ಗೋಕಳ್ಳಸಾಗಾಣಿಕೆದಾರರ ನಡುವೆ ಚಕಮಕಿ ನಡೆಯಿತು.