‘ನಿಜವಾದ ದೇವಾಲಯವಾದಾಗ ದರ್ಶನಕ್ಕೆ ಹೋಗುತ್ತೇನೆ’ : ಜ್ಯೋತಿರ್ ಪೀಠದ ಶಂಕರಾಚಾರ್ಯ
ಶಂಕರಾಚಾರ್ಯ ಅವಿಮುಕ್ತೇಶ್ವರಾನಂದರು ಮಾತನಾಡುತ್ತಾ, ಶ್ರೀರಾಮ ಮಂದಿರದ ದಾನ ಕಳ್ಳತನದ ಪ್ರಕರಣದಲ್ಲಿ ಪ್ರಶ್ನೆಗಳನ್ನು ಎತ್ತಲಾಗುತ್ತಿದೆ, ಇದು ಒಳ್ಳೆಯದು; ಆದರೆ ಈ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ.
ಶಂಕರಾಚಾರ್ಯ ಅವಿಮುಕ್ತೇಶ್ವರಾನಂದರು ಮಾತನಾಡುತ್ತಾ, ಶ್ರೀರಾಮ ಮಂದಿರದ ದಾನ ಕಳ್ಳತನದ ಪ್ರಕರಣದಲ್ಲಿ ಪ್ರಶ್ನೆಗಳನ್ನು ಎತ್ತಲಾಗುತ್ತಿದೆ, ಇದು ಒಳ್ಳೆಯದು; ಆದರೆ ಈ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ.
ಕಾರ್ಯಕ್ರಮದ ಸಮಯದಲ್ಲಿ ಯಾವುದೇ ರೀತಿಯ ದ್ವೇಷಪೂರಿತ ಭಾಷಣ, ಪ್ರಚೋದನಕಾರಿ ಹೇಳಿಕೆಗಳು ಅಥವಾ ಅಕ್ರಮ ಕೃತ್ಯಗಳು ನಡೆದರೆ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರಾದ ರಾಮ ಮಾಧವ ರವರು ಪಾಕಿಸ್ತಾನದ ಅಧಿಕಾರಿಗಳೊಂದಿಗೆ ರಹಸ್ಯವಾಗಿ ಚರ್ಚೆ ನಡೆಸಿದ್ದಾರೆ ಎಂದು ಕರ್ನಾಟಕದ ಕಾಂಗ್ರೆಸ ಪ್ರದೇಶಾಧ್ಯಕ್ಷರಾದ ಬಿ.ಕೆ. ಹರಿಪ್ರಸಾದ ರವರು ನಗರದಲ್ಲಿ ಇತ್ತೀಚೆಗೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಿದ್ದರು.
ಇಂತಹ ಟೀಕೆಯನ್ನು ಯಾರಾದರೂ ಮುಸ್ಲಿಮರ ನಂಬಿಕೆಗಳ ಮೇಲೆ ಮಾಡಿದ್ದರೆ, ಹುಸೇನ್ ಶೇಖ್ ಅವರ ಧರ್ಮಬಾಂಧವರು ಇಷ್ಟರಲ್ಲೇ ‘ಸರ್ ತನ್ ಸೆ ಜುದಾ’ (ಶಿರಚ್ಛೇದನ) ಫತ್ವಾ ಹೊರಡಿಸುತ್ತಿದ್ದರು! ಹಿಂದೂಗಳು ಸಹಿಷ್ಣುಗಳಾಗಿರುವುದರಿಂದಲೇ ಶೇಖ್ ಅವರಂತಹವರಿಗೆ ಹಿಂದೂಗಳ ಶ್ರದ್ಧಾಕೇಂದ್ರಗಳನ್ನು ಟೀಕಿಸುವ ಧೈರ್ಯ ಬರುತ್ತದೆ!
ರಾಜ್ಯದಲ್ಲಿ ಮತಾಂಧ ಮುಸ್ಲಿಮರ ಕೃತ್ಯಗಳಿಂದಾಗಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವಾಗ, ಅದನ್ನು ಸರಿಪಡಿಸುವ ಬದಲು ಸಂಘದ ಹಿಂದೆ ಬಿದ್ದಿರುವ ಕಾಂಗ್ರೆಸ್ನ ಸಂಘದ್ವೇಷಿ ಸಚಿವರು!
ಸಂಘದ ಸರ ಕಾರ್ಯವಾಹ (ಮಹಾನಿರ್ದೇಶಕ) ಶ್ರೀ. ದತ್ತಾತ್ರೇಯ ಹೊಸಬಾಳೆ ಅವರು ಮಾತನಾಡಿ, ರಾಮಭಕ್ತರ ದೀರ್ಘ ಹೋರಾಟ, ಸಮರ್ಪಣೆ ಮತ್ತು ತ್ಯಾಗದಿಂದ ಶ್ರೀರಾಮ ಮಂದಿರವನ್ನು ನಿರ್ಮಿಸಲಾಗಿದೆ. ಶ್ರೀರಾಮ ಮಂದಿರ ಇಂದು ಹಿಂದೂ ಸಮಾಜಕ್ಕೆ ಶ್ರದ್ಧೆಯ ಒಂದು ಪ್ರಮುಖ ಕೇಂದ್ರವಾಗಿದೆ.
ದೇವಾಲಯಗಳ ಸಂಪತ್ತನ್ನು ಲೂಟಿ ಮಾಡುವ ಸಲುವಾಗಿ, ಸಂವಿಧಾನದ 25 ಮತ್ತು 26 ನೇ ವಿಧಿಯಲ್ಲಿ ಅಸ್ಪಷ್ಟತೆಯನ್ನು ಇಟ್ಟುಕೊಂಡು, ದೇವಾಲಯಗಳನ್ನು ಸರ್ಕಾರವನ್ನಾಗಿ ಮಾಡಿದ್ದು ಕಾಂಗ್ರೆಸ್. ಇದರ ಮೂಲಕ ದೇವಾಲಯಗಳಿಂದ ಕೋಟ್ಯಂತರ ರೂಪಾಯಿಗಳನ್ನು ಕಸಿದುಕೊಳ್ಳಲಾಯಿತು.
ಕೈಲಾಸ ವಿಜಯವರ್ಗೀಯರವರು ಮುಂದುವರಿಯುತ್ತಾ, ನಮ್ಮ ಪಕ್ಷವು ತುಂಬಾ ದೊಡ್ಡದಾಗಿದೆ. ಯಾವ ಅಧಿಕಾರಿಯೇ ಬರಲಿ, ಅವನು ನಾನು ಕೂಡ ಸಂಘದ ಪಟ್ಟಿ ಕಟ್ಟಿದ್ದೇನೆ ಎಂದು ಹೇಳುತ್ತಾನೆ. ಸಂಘದ ಚಡ್ಡಿ ಧರಿಸಿದ್ದೇನೆ ಎನ್ನುತ್ತಾನೆ. ಒಬ್ಬ ಅಧಿಕಾರಿಯು ನನಗೆ, ‘ನನ್ನ ತಂದೆ ಸಂಘಕ್ಕೆ ಹೋಗುತ್ತಿದ್ದರು’ ಎಂದು ಹೇಳಿದರು.
ಭಾರತವನ್ನು ಹಿಂದೂ ರಾಷ್ಟ್ರವಾಗಲು ಬಿಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ ೨೧ ರಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದರು.
ಕಾಂಗ್ರೆಸ್ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯದಲ್ಲಿ ಹಿಂದೂಗಳನ್ನು ದುರ್ಬಲಗೊಳಿಸಲು ಮತ್ತು ಹಿಂದೂ ಧರ್ಮವನ್ನು ವಿಭಜಿಸಲು ಪಿತೂರಿ ನಡೆಸಿದ್ದಾರೆ ಎಂದು ಬಿಜೆಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಆರೋಪಿಸಿದ್ದಾರೆ.