ಪರಾತ್ಪರ ಗುರು ಡಾ. ಆಠವಲೆಯವರ ಸಾಧನೆಯ ಕುರಿತು ಮಾರ್ಗದರ್ಶನ !
ಸನಾತನದಲ್ಲಿ ಪ್ರಾರಬ್ಧವನ್ನು ಎದುರಿಸಲು ಅಥವಾ ಪ್ರಾರಬ್ಧ ತೀವ್ರವಾಗಿದ್ದರೆ ಅದನ್ನು ಸಹಿಸಲು ಯೋಗ್ಯವಾದ ಸಾಧನೆಯನ್ನು ಕಲಿಸಲಾಗುತ್ತದೆ. ಸನಾತನದ ಸಾಧಕರು ನಿಷ್ಕಾಮ ಸಾಧನೆ ಮಾಡುತ್ತಾರೆ.
ಸನಾತನದಲ್ಲಿ ಪ್ರಾರಬ್ಧವನ್ನು ಎದುರಿಸಲು ಅಥವಾ ಪ್ರಾರಬ್ಧ ತೀವ್ರವಾಗಿದ್ದರೆ ಅದನ್ನು ಸಹಿಸಲು ಯೋಗ್ಯವಾದ ಸಾಧನೆಯನ್ನು ಕಲಿಸಲಾಗುತ್ತದೆ. ಸನಾತನದ ಸಾಧಕರು ನಿಷ್ಕಾಮ ಸಾಧನೆ ಮಾಡುತ್ತಾರೆ.
ಸದ್ಗುರು ಡಾ. ಪಿಂಗಳೆ ಇವರು ಪೂ. ಸಂಜೀವ ಕುಮಾರ ಇವರಿಗೆ ಮತ್ತು ಶೇ. ೬೨ ರಷ್ಟು ಆಧ್ಯಾತ್ಮಿಕ ಮಟ್ಟವಿರುವ ಸೌ. ಮಂಜುಲಾ ಹರಿಶ ಕಪೂರ ಇವರು ಪೂ. (ಸೌ.) ಮಾಲಾ ಕುಮಾರ ಇವರಿಗೆ ಪುಷ್ಪಹಾರವನ್ನು ಹಾಕಿ ಸನ್ಮಾನಿಸಿದರು.
ಸಾಧಕರೇ, ಮುಂದಿನ ಘೋರ ಆಪತ್ಕಾಲದಲ್ಲಿ ನಮಗೆ ಈ ಸತ್ಸಂಗಗಳು ಸಿಗುತ್ತವೋ ಇಲ್ಲವೋ ಗೊತ್ತಿಲ್ಲ. ಆದುದರಿಂದ, ನೀವು ಈಗ ಪಡೆಯುತ್ತಿರುವ ಈ ದೈವೀ ಭಕ್ತಿ ಸತ್ಸಂಗಗಳ ಮತ್ತು ಅವುಗಳಲ್ಲಿನ ಪ್ರತಿಯೊಂದು ಅಂಶಗಳ ಲಾಭವನ್ನು ಮನಃಪೂರ್ವಕವಾಗಿ ಪಡೆದುಕೊಳ್ಳಿ
ಸಾಮಾನ್ಯವಾಗಿ ಅವರು ಮನೆಯವರನ್ನು ಬಿಟ್ಟು ಇತರರೊಂದಿಗೆ ಹೋಗಲು ಇಷ್ಟಪಡುವುದಿಲ್ಲ. ಹಾಗಾಗಿ ಅವರು ‘ಪ.ಪೂ. ದೇವಬಾಬಾ ಜೊತೆ ಹೋಗಬೇಕು’ ಎಂದಾಗ, ನನಗೂ ತುಂಬಾ ಆಶ್ಚರ್ಯವಾಯಿತು.
ಈಗ ಆ ಬಾಲಕನು ೧೬ ವರ್ಷದವನಾಗಿದ್ದಾನೆ; ಆದರೆ ಅವನ ಮೇಲೆ ತುಂಬಾ ತೊಂದರೆದಾಯಕ ಆವರಣವು ಬಂದಿದೆ. ಕೆಲವು ತಿಂಗಳ ಹಿಂದೆ ನಾನು ಅವರ ಮನೆಗೆ ಹೋಗಿದ್ದೆನು. ಕೆಟ್ಟ ಶಕ್ತಿಗಳಿಂದ ಅವನ ಮೇಲೆ ಬಂದಿರುವ ತೊಂದರೆದಾಯಕ ಶಕ್ತಿಯ ಆವರಣವನ್ನು ನೋಡಿ ನನಗೆ ತುಂಬಾ ಹಾಳೆನಿಸಿತು.
ಸಮಾಜ, ರಾಷ್ಟ್ರ ಮತ್ತು ಧರ್ಮದ ಈ ದುಃಸ್ಥಿತಿಯನ್ನು ಬದಲಾಯಿಸಲು ಅಧಿಕೃತ (ಕಾನೂನು) ಮಾರ್ಗದಿಂದ ‘ಹಿಂದೂ ರಾಷ್ಟ್ರ (ಸನಾತನ ಧರ್ಮ ರಾಜ್ಯ, ಅಂದರೆ ಈಶ್ವರೀ ರಾಜ್ಯ)’ ವನ್ನು ಸ್ಥಾಪಿಸುವುದೇ ಏಕೈಕ ಮಾರ್ಗವಾಗಿದೆ. ಹಿಂದೂ ರಾಷ್ಟ್ರವನ್ನು ಸ್ಥಾಪಿಸಲು ಪ್ರಯತ್ನ ಮಾಡುವುದು ಕಾಲಕ್ಕನುಸಾರ ಆವಶ್ಯಕ ಸಮಷ್ಟಿ ಸಾಧನೆಯೇ ಆಗಿದೆ.
ಸಾತ್ವಿಕ ಜೀವದ ಪಾರ್ಥಿವ ದೇಹವನ್ನು ಮತ್ತು ಅದರ ಲಿಂಗದೇಹವನ್ನು ಕೆಟ್ಟ ಶಕ್ತಿಗಳ ಆಕ್ರಮಣಗಳಿಂದ ರಕ್ಷಿಸಲು ಸಾತ್ವಿಕ ಜೀವದಲ್ಲಿನ ಚೈತನ್ಯವು ತೇಜತತ್ವದ ಸ್ತರದಲ್ಲಿ ಅದರ ಪಾರ್ಥಿವ ದೇಹದ ಮೇಲೆ ಅಥವಾ ಮುಖದ ಮೇಲೆ ಹರಡಿ ದೇಹದ ಸುತ್ತಲೂ ಚೈತನ್ಯದಾಯಕ ಸಂರಕ್ಷಣ ಕವಚವನ್ನು ನಿರ್ಮಾಣ ಮಾಡುತ್ತದೆ.
ಸನಾತನದಲ್ಲಿ ಪ್ರಾರಬ್ಧವನ್ನು ಎದುರಿಸಲು ಅಥವಾ ಪ್ರಾರಬ್ಧ ತೀವ್ರವಾಗಿದ್ದರೆ ಅದನ್ನು ಸಹಿಸಲು ಯೋಗ್ಯವಾದ ಸಾಧನೆಯನ್ನು ಕಲಿಸಲಾಗುತ್ತದೆ. ಸನಾತನದ ಸಾಧಕರು ನಿಷ್ಕಾಮ ಸಾಧನೆಯನ್ನು ಮಾಡುತ್ತಾರೆ. ಸನಾತನದ ಸತ್ಸಂಗಗಳಲ್ಲಿ ಸಾಧಕರು ತಮಗೆ ಬಂದ ಕೇವಲ ಆಧ್ಯಾತ್ಮಿಕ ಸ್ತರದ ಅನುಭೂತಿಗಳನ್ನು ಹೇಳುತ್ತಾರೆ.
‘ಮನುಷ್ಯನು ಮೂಲತಃ ಮತ್ತು ಸ್ವಭಾವತಃ ಸ್ವಾರ್ಥಿ, ಲೋಭಿಯಾಗಿರುತ್ತಾನೆ. ಅವನ ನಡವಳಿಕೆಯ ಮೇಲೆ ರಾಜದಂಡದ ಅಂಕುಶವಿಲ್ಲದಿದ್ದರೆ ಅವನು ಅನಿಯಂತ್ರಿತವಾಗಲು ತಡವಾಗಲಾರದು. ಅಂತಹ ಮನುಷ್ಯನನ್ನು ನಿಯಂತ್ರಿಸುವುದು, ಧರ್ಮದ ಮತ್ತು ದಂಡದ ಕರ್ತವ್ಯವಿದೆ.
ಕುಟುಂಬ, ವೈಯುಕ್ತಿಕ ಜೀವನ, ಪ್ರಸಾರ ಮತ್ತು ಆಶ್ರಮ ಹೀಗೆ ಎಲ್ಲ ಕಡೆಗಳಲ್ಲಿ ಪ್ರಾಮಾಣಿಕವಾಗಿ, ತಳಮಳದಿಂದ ಹಾಗೂ ಪಾರದರ್ಶಕರಾಗಿದ್ದು ಸಾಧನೆಗಾಗಿ ಪ್ರಯತ್ನಿಸುವುದೇ ವ್ಯಕ್ತಿಗತ ಆಧ್ಯಾತ್ಮಿಕ ಉನ್ನತಿಯ ವ್ಯಷ್ಟಿ ಧ್ಯೇಯ ಮತ್ತು ಹಿಂದೂ ರಾಷ್ಟ ಸ್ಥಾಪನೆಯ ಸಮಷ್ಟಿ ಧ್ಯೇಯವನ್ನು ಸಾಧಿಸುವ ಗುರುಕೀಲಿಕೈಯಾಗಿದೆ !