ದರ್ಶನಕ್ಕೆ ಬರುವ ಭಕ್ತರಿಗೆ ಸರಕಾರದಿಂದ ಉತ್ತಮ ಸೌಲಭ್ಯ ! – ವಿನೀತ್ ಸಿಂಗ್, ಬಿಜೆಪಿ ಶಾಸಕ, ಮಿರ್ಜಾಪುರ (ಉತ್ತರ ಪ್ರದೇಶ)
ಅಯೋಧ್ಯೆಗೆ ಭಾರತದಾದ್ಯಂತ ಅಪಾರ ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದಾರೆ. ಅವರಿಗಾಗಿ ದೇವಸ್ಥಾನ ಟ್ರಷ್ಟ ಹಾಗೂ ಸರಕಾರದಿಂದ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲಾಗಿದೆ
ಅಯೋಧ್ಯೆಗೆ ಭಾರತದಾದ್ಯಂತ ಅಪಾರ ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದಾರೆ. ಅವರಿಗಾಗಿ ದೇವಸ್ಥಾನ ಟ್ರಷ್ಟ ಹಾಗೂ ಸರಕಾರದಿಂದ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲಾಗಿದೆ
ಜಿಜ್ಞಾಸುಗಳನ್ನು ಸಾಧನೆಯ ಕಡೆಗೆ ಹೊರಳಿಸಲು ಮತ್ತು ಧರ್ಮಪ್ರೇಮಿಗಳಿಗೆ ಪ್ರತ್ಯಕ್ಷ ಕೃತಿಗೆ ಪ್ರೇರಣೆ ನೀಡುವ ಸರ್ವೋತ್ಕೃಷ್ಟ ಮಾಧ್ಯಮ ಎಂದರೆ ಸನಾತನ ಪ್ರಭಾತ !
ಪತ್ರಕರ್ತರ ದಾರಿ ತಪ್ಪಿಸುವ ಅಧಿಕಾರಿಗಳು ಸಾಮಾನ್ಯ ಜನರ ಜೊತೆಗೆ ಹೇಗೆ ವರ್ತಿಸಬಹುದು ? ಇದರ ಯೋಚನೆ ಮಾಡದೆ ಇರುವುದೆ ಒಳಿತು ! ಇಂತಹವರ ಮೇಲೆ ಸರಕಾರ ಕ್ರಮ ಕೈಗೊಳ್ಳಬೇಕು !
ದೇವಸ್ಥಾನದ ಸರಕಾರಿಕರಣದ ದುಷ್ಪರಿಣಾಮಗಳನ್ನು ತಿಳಿಯಿರಿ. ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ದೇಗುಲಗಳ ಪಾವಿತ್ರ್ಯತೆ ಕಾಪಾಡಲು ಭಕ್ತರಲ್ಲಿ ಒಪ್ಪಿಸಬೇಕು !
ಶ್ರೀ ವಿಠ್ಠಲ್-ರುಕ್ಮಿಣಿಗೆ ಅರ್ಪಿಸಿದ ಆಭರಣಗಳು ಮತ್ತು ದೇವಾಲಯಕ್ಕೆ ದೇಣಿಗೆಯಾಗಿ ನೀಡಲಾದ ಆಭರಣಗಳ ‘ಮುದ್ರೆ’ ಮಾಡದೇ ಇರುವ ಆಘಾತಕಾರಿ ಅಂಶ ಆಡಿಟ್ ವರದಿ ಬಹಿರಂಗಪಡಿಸಿದೆ.
‘ಸನಾತನ ಪ್ರಭಾತ’ದಲ್ಲಿ ಶೇ. 30 ರಷ್ಟು ಲೇಖನಗಳು ಸಾಧನೆಗೆ ಸಂಬಂಧಪಟ್ಟಿದ್ದರಿಂದ ಓದುಗರಿಗೆ ಅಧ್ಯಾತ್ಮದ ಪರಿಚಯವಾಗುತ್ತದೆ ಮತ್ತು ಕೆಲವರು ಸಾಧನೆ ಮಾಡಲು ಆರಂಭಿಸಿ ಜೀವನವನ್ನು ಸಾರ್ಥಕ ಮಾಡಿಕೊಳ್ಳುತ್ತಾರೆ.
ಕೇವಲ ಹಿಂದೂಗಳ ಹಬ್ಬಗಳ ಸಮಯದಲ್ಲಿ ಶಬ್ದಮಾಲಿನ್ಯವನ್ನು ಅಳೆಯುವುದು ಹಾಗೂ ಮಸೀದಿಗಳಿಂದ ನಿಯಮಿತವಾಗಿ ನಡೆಸಲಾಗುವ ಭೋಂಗಾಗಳ ಕಡೆಗಿನ ದುರ್ಲಕ್ಷವು ಬಹಿರಂಗ ಪಕ್ಷಪಾತವಾಗಿದೆ. ಸರಕಾರವು ಸಂಭಂಧಿತರ ಮೇಲೆ ಕಠೋರ ಕಾರ್ಯಚರಣೆಯನ್ನು ಮಾಡಬೇಕು.
ಭ್ರಷ್ಟಾಚಾರ ನಿಗ್ರಹ ದಳದಿಂದ ದಾಳಿ ನಡೆದಾಗ ‘ಒಬ್ಬ ಭ್ರಷ್ಟಾಚಾರಿಗೆ ಶಿಕ್ಷೆ ಆಗಿದೆ ಎಂದು ರಾಷ್ಟ್ರಪ್ರೇಮಿ ನಾಗರೀಕರಿಗೆ ಅನಿಸುತತ್ಇದ್ದರೇ ಈ ವಾರ್ತೆಯಿಂದ ಅವರ ಭ್ರಮೆ ದೂರವಾಗಲಿದೆ. ಒಟ್ಟಾರೆ ‘ಭ್ರಷ್ಟಾಚಾರಿ’ ಎಂದು ಬಂಧಿಸಿರುವ ಮತ್ತು ಅಪರಾಧ ದಾಖಲಾಗಿದ್ದರೂ ಕೂಡ ಆರೋಪಿಗಳು ಬಿಡುಗಡೆ ಆಗುತ್ತಿದ್ದರೆ, ಸಂಬಂಧಿತ ಅಧಿಕಾರಿಗಳ ವಿಚಾರಣೆ ನಡೆಯಬೇಕು.
೨೦೦೪ ರಲ್ಲಿ ನಾನು ಫ್ರಾನ್ಸ್ ನಲ್ಲಿ ವಾಸಿಸುತ್ತಿದೆ. ಆಗ ಒಂದು ಕ್ಷುಲ್ಲಕ ಘಟನೆಯಿಂದ ಉತ್ತರ ಆಫ್ರಿಕಾ ಮುಸಲ್ಮಾನ ಮತ್ತು ಅರಬ ಜನರು ಬರೋಬ್ಬರಿ ೧೦ ಸಾವಿರ ವಾಹನಗಳನ್ನು ಸುಟ್ಟು ಹಾಕಿದರು. ಯುರೋಪಿಯನ್ ಮುಸಲ್ಮಾನರಲ್ಲಿನ ಅಪರಾಧಿ ವೃತ್ತಿ ಇದು ಅವರ ಜನಸಂಖ್ಯೆಯಗಿಂತಲೂ ೧೦ ಪಟ್ಟು ಹೆಚ್ಚಾಗಿದೆ.
ಆ ಜಿಜ್ಞಾಸು ವ್ಯಕ್ತಿಯಲ್ಲಿ ಆಧ್ಯಾತ್ಮಿಕತೆಯ ಬಗ್ಗೆ ತೀವ್ರ ಜಿಜ್ಞಾಸೆ ಮತ್ತು ಜ್ಞಾನ ಪಡೆಯಬೇಕೆಂಬ ತೀವ್ರ ಇಚ್ಛೆಯಿತ್ತು. ಆದ್ದರಿಂದ ಅವರು ತಕ್ಷಣ ಗ್ರಂಥಗಳನ್ನು ಖರೀದಿಸಿದರು.