ಸನಾತನ ಸಂಸ್ಥೆಯ ಕಾರ್ಯಕ್ಕಾಗಿ ಜ್ಞಾನಶಕ್ತಿ ಮತ್ತು ಚೈತನ್ಯಶಕ್ತಿ ಪೂರೈಸುವ ಸನಾತನದ ಗ್ರಂಥ ಸಂಪತ್ತು !
ಧರ್ಮ, ಅಧ್ಯಾತ್ಮ, ವಿವಿಧ ಸಾಧನಾಮಾರ್ಗ, ದೇವತೆ, ಸ್ವಭಾವದೋಷ ಮತ್ತು ಅಹಂಗಳ ನಿರ್ಮೂಲನೆ, ಕಲೆ, ಬಾಲಸಂಸ್ಕಾರ, ಮಕ್ಕಳ ವಿಕಾಸ, ಆಯುರ್ವೇದ ಇವುಗಳಂತಹ ವಿಷಯಗಳಲ್ಲಿ ಸನಾತನದ ಗ್ರಂಥಗಳಿವೆ.
ಧರ್ಮ, ಅಧ್ಯಾತ್ಮ, ವಿವಿಧ ಸಾಧನಾಮಾರ್ಗ, ದೇವತೆ, ಸ್ವಭಾವದೋಷ ಮತ್ತು ಅಹಂಗಳ ನಿರ್ಮೂಲನೆ, ಕಲೆ, ಬಾಲಸಂಸ್ಕಾರ, ಮಕ್ಕಳ ವಿಕಾಸ, ಆಯುರ್ವೇದ ಇವುಗಳಂತಹ ವಿಷಯಗಳಲ್ಲಿ ಸನಾತನದ ಗ್ರಂಥಗಳಿವೆ.
ಸನಾತನ ಸಂಸ್ಥೆಯಲ್ಲಿ ಗುರುಕೃಪಾಯೋಗದ ಪ್ರಕಾರ ಅಷ್ಟಾಂಗ ಸಾಧನೆಯನ್ನು ಹೇಳಲಾಗಿದೆ. ಮೊದಲ ಹಂತವೆಂದರೆ ‘ಸ್ವಭಾವದೋಷಗಳ ನಿವಾರಣೆ ಮತ್ತು ಗುಣಗಳ ಸಂವರ್ಧನೆ ಮತ್ತು ‘ಅಹಂಕಾರದ ನಿವಾರಣೆಯು ಎರಡನೆಯ ಹಂತವಾಗಿದೆ.
ಸಾಧಕರು ಇನ್ನು ಮುಂದೆ ಉತ್ತಮ ಸಾಧಕರು ಮತ್ತು ಸಂತರ ಬಗ್ಗೆ ವೈಶಿಷ್ಟ್ಯಪೂರ್ಣ ಬರಹ, ಪ್ರಸಂಗ ಮತ್ತು ಸಂತರ ಸಂದರ್ಭದಲ್ಲಿ ಬಂದ ಅನುಭೂತಿಗಳನ್ನು ನಿಖರ ವಾಗಿ ಮತ್ತು ತತ್ಪರತೆಯಿಂದ ಬರೆದು ಕಳುಹಿಸಬೇಕು.’
ಸಂಹಿತೆಯು ಶುದ್ಧ, ಸರಳ ಭಾಷೆಯಲ್ಲಿ ಮತ್ತು ಯೋಗ್ಯ ಉದಾಹರಣೆಗಳೊಂದಿಗೆ ಇರಬೇಕು. ಹಾಗೆಯೇ ಸಮಾಜದಲ್ಲಿನ ಜಿಜ್ಞಾಸುಗಳನ್ನು ಒಳ್ಳೆಯ ಸಾಧಕರನ್ನಾಗಿಸುವ ದೃಷ್ಟಿಯಿಂದ ಮಾರ್ಗದರ್ಶಕವಾಗಿರಬೇಕು.
ಆಶ್ರಮದಲ್ಲಿ ಹಣತೆ, ಸಾತ್ವಿಕ ರಂಗೋಲಿಗಳು, ತೋರಣ ಮುಂತಾದವುಗಳ ಅಲಂಕಾರ ಹಾಗೂ ಸಾಧಕರು ಭಾವದಿಂದ ಮಾಡಿದ ಪೂಜೆಸಿದ್ಧತೆಯಿಂದ ದೊಡ್ಡ ಹಬ್ಬದಂತೆ ದರ್ಶನ ಸಮಾರಂಭದಲ್ಲಿ ಸಾಧಕರು ಭಾವತೀತರಾದರು !
ಪುಣೆಯ ಸನಾತನ ಸಂಸ್ಥೆಯ 120ನೇ ವ್ಯಷ್ಟಿ ಸಂತ ಪೂ. (ಶ್ರೀಮತಿ) ಮಾಲತೀ ಶಾ ಅಜ್ಜಿ (86 ವರ್ಷ) ಇವರು 6 ಫೆಬ್ರವರಿ 2024 ರಂದು ರಾತ್ರಿ 8.30 ಕ್ಕೆ ದೇಹತ್ಯಾಗ ಮಾಡಿದರು. ವಯಸ್ಸಿಗಿದ್ದರಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು.
ಶ್ರೀರಾಮ ಜನ್ಮ ಭೂಮಿಗಾಗಿ ೫೦೦ ವರ್ಷಗಳ ಸುದೀರ್ಘ ಸಂಘರ್ಷದ ನಂತರ ರಾಮ ಜನ್ಮಭೂಮಿ ಮುಕ್ತವಾಯಿತು ಮತ್ತು ಸಾಕ್ಷಾತ್ ಪ್ರಭು ಶ್ರೀರಾಮಚಂದ್ರನ ಭವ್ಯ ರಾಮ ಮಂದಿರದ ನಿರ್ಮಾಣವಾಗಿ ರಾಮಲಲ್ಲಾನ ಪ್ರತಿಷ್ಠಾಪನೆಯ ಸಮಾರಂಭವನ್ನು ಇಂದು ನಾವು ನೋಡುತ್ತಿದ್ದೇವೆ
ಶ್ರೀ ಸತ್ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ್ ಮತ್ತು ಶ್ರೀ ಚಿತ್ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗಿಳ್ ಅವರು ಲಕ್ಷ್ಮಣಪುರಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಉತ್ತರ ಪ್ರದೇಶ ಸರಕಾರದ ಸಾರ್ವಜನಿಕ ಸಂಪರ್ಕ ಅಧಿಕಾರಿ ಮತ್ತು ‘ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ ಪ್ರತಿನಿಧಿಗಳು ಸ್ವಾಗತಿಸಿ ಗೌರವಿಸಿದರು.
ಪುಣೆ – ಪುಣೆಯ ಸನಾತನ ಸಂಸ್ಥೆಯ ೫೮ ನೇ ವ್ಯಷ್ಟಿ ಸಂತ ಪೂ. (ಶ್ರೀಮತಿ) ವಿಜಯಾಲಕ್ಷ್ಮಿ ಕಾಳೆಅಜ್ಜಿ (ವಯಸ್ಸು ೮೮ ವರ್ಷ) ಇವರು ೨೪ ಡಿಸೆಂಬರ್ ೨೦೨೩ ರಂದು ಬೆಳಗ್ಗೆ ೭ ಗಂಟೆಗೆ ದೇಹತ್ಯಾಗ ಮಾಡಿದರು. ವೃದ್ಧಾಪ್ಯದಿಂದಾಗಿ ಅವರು ಅನಾರೋಗ್ಯದಲ್ಲಿದ್ದರು. ಸನಾತನದ ಧರ್ಮಪ್ರಚಾರಕರಾದ ಸದ್ಗುರು ಸ್ವಾತಿ ಖಡಾಯೆ ಅವರು ಫಾಲ್ಗುಣ ಶುಕ್ಲ ಪಕ್ಷ ನವಮಿಯಂದು (೧೭.೩.೨೦೧೬) ಅವರನ್ನು ‘ಸಂತ’ ಎಂದು ಘೋಷಿಸಿದ್ದರು. ಪೂ. (ಶ್ರೀಮತಿ) ವಿಜಯಾಲಕ್ಷ್ಮಿ ಕಾಳೆಅಜ್ಜಿ ಅವರು ಆನಂದದಲ್ಲಿ, ಸ್ಥಿರವಾಗಿ ಮತ್ತು ಶಾಂತವಾಗಿದ್ದರು. ಅವರಿಗೆ ಸೇವೆಯನ್ನು … Read more
ನಮ್ಮ ಈ ಸಂವಾದ ನಡೆಯುವ ಮೊದಲು ಪೂ. ಭಾರ್ಗವರಾಮರು ಆಡುತ್ತಿದ್ದರು. ಆಟದ ನಡುವೆಯೇ ನಿಂತು ಅವರು ನನ್ನ ಬಳಿಗೆÉ ಬಂದು ಈ ಎಲ್ಲ ಪ್ರಶ್ನೆಗಳನ್ನು ಕೇಳಿದರು. ಆಗ ನನಗೆ ‘ಪೂ. ಭಾರ್ಗವರಾಮರು ಆಟ ಆಡುವಾಗಲೂ ಬೇರೆಯೇ ಸ್ಥಿತಿಯಲ್ಲಿ ಇರುತ್ತಾರೆ,’ ಎಂಬುದು ತಿಳಿಯಿತು.