ಪುಣೆಯ ಶ್ರೀಮತಿ ಉಷಾ ಕುಲಕರ್ಣಿ (೭೯ ವರ್ಷ) ಇವರು ಸನಾತನದ ೧೧೦ ನೇ ಸಂತ ಹಾಗೂ ಶ್ರೀ. ಗಜಾನನ ಸಾಠೆ (೭೮ ವರ್ಷ) ಇವರು ೧೧೧ ನೇ ಸಂತರೆಂದು ಘೋಷಣೆ !
ಶ್ರೀಕೃಷ್ಣ ಜಯಂತಿಯ ಹಿಂದಿನ ದಿನ ಸಾಯಂಕಾಲ ‘ಆನ್ಲೈನ್’ ಕೃಷ್ಣಾನಂದ ಸಮಾರಂಭದ ಆಚರಣೆ !
ಶ್ರೀಕೃಷ್ಣ ಜಯಂತಿಯ ಹಿಂದಿನ ದಿನ ಸಾಯಂಕಾಲ ‘ಆನ್ಲೈನ್’ ಕೃಷ್ಣಾನಂದ ಸಮಾರಂಭದ ಆಚರಣೆ !
ಆಪತ್ಕಾಲದಲ್ಲಿ ಜೀವಂತವಾಗಿರಲು ಎಲ್ಲರೂ ದೈನಂದಿನ ಶಾರೀರಿಕ, ಮಾನಸಿಕ, ಆಧ್ಯಾತ್ಮಿಕ ಇತ್ಯಾದಿ ಸ್ತರಗಳಲ್ಲಿ ಪೂರ್ವತಯಾರಿ ಮಾಡುವುದು ಅತ್ಯಾವಶ್ಯಕವಾಗಿದೆ.
ಭಗವಂತನ ಕೈಯಿಂದ ನಮ್ಮ ಜೀವನದ ಲಗಾಮು ಬಿಟ್ಟುಹೋದರೆ, ನಮ್ಮ ಜೀವನ ಹುಚ್ಚರಂತೆ ಆಗಬಹುದು. ನಮಗೆ ಮಾರ್ಗ ಸಿಗದೇ ನಾವು ಅಧೋಗತಿಯ ಕಡೆಗೆ ಹೋಗಬಹುದು.
ಮಹಾರಾಷ್ಟ್ರದಲ್ಲಿ ಆಗಿ ಹೋದ ಶ್ರೇಷ್ಠ ಸಂತರಾದ ಪ.ಪೂ. ಗಗನಗಿರಿ ಮಹಾರಾಜರು ‘ಮುಂದೆ ಬರುವ ಕಾಲವು ಎಷ್ಟೊಂದು ಭಯಾನಕವಾಗಿದೆ ಎಂದರೆ ನಮಗೂ (ಸಂತರಿಗೂ) ಕಣ್ಣುಮುಚ್ಚಿದರೆ ಒಳ್ಳೆಯದಿತ್ತು ಎಂದೆನಿಸುತ್ತದೆ ಎಂದು ಹೇಳಿದ್ದರು.
ವ್ಯಷ್ಟಿ ಮತ್ತು ಸಮಷ್ಟಿ ಸಾಧನೆ, ಆಧ್ಯಾತ್ಮಿಕ ತೊಂದರೆಗಳು ಮತ್ತು ಆಪತ್ಕಾಲದ ಪರಿಸ್ಥಿತಿಗಳ ಪರಿಹಾರ ಈ ವಿಷಯದ ಕುರಿತು ಹಿಂದಿ, ಕನ್ನಡ ಮತ್ತು ಆಂಗ್ಲ ಭಾಷೆಗಳ ಗ್ರಂಥಗಳನ್ನು ಪ್ರಕಾಶಿಸಲಾಯಿತು.
ಸದ್ಗುರುಗಳು ಜನ್ಮವಿಲ್ಲದಂತೆ ಮಾಡುವರು. ಆದರೆ ಇವತ್ತು ನಮ್ಮ ಜೀವನದಲ್ಲಿ ಪರಾತ್ಪರ ಗುರುಗಳಾಗಿ ನೀವೇ ಲಭಿಸಿದ್ದೀರಿ. ನೀವೇ ಈ ಜೀವನೋದ್ಧಾರಕರಾಗಿದ್ದೀರಿ?. ನೀವು ನೀಡಿದಂತಹ ಪ್ರೀತಿಯನ್ನು ಹೇಗೆ ಬಣ್ಣಿಸಲಿ. ನಿಮ್ಮ ಲೀಲೆಯನ್ನು ಹೇಗೆ ವರ್ಣಿಸಲಿ ?
ಪೂ. ರಾಣೆ ಅಜ್ಜನವರು ೧೯೯೯ ರಲ್ಲಿ ಅಂದರೆ ೬೦ ನೇ ವಯಸ್ಸಿನಲ್ಲಿ ಸನಾತನದ ಮಾರ್ಗದರ್ಶನದಲ್ಲಿ ಸಾಧನೆಗೆ ಪ್ರಾರಂಭ ಮಾಡಿದರು. ಕೇವಲ ೧೬ ವರ್ಷಗಳಲ್ಲಿ ತಳಮಳದಿಂದ ಸಾಧನೆ ಮಾಡಿ ಅವರು ಸಂತ ಪದವಿಯನ್ನು ತಲುಪಿದರು.
ಗುರುಗಳ ಬೋಧನೆಗನುಸಾರ ಸಾದಾ ಸರಳ ರೀತಿಯಿಂದ ಕೊನೆಯವರೆಗೆ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿರುವುದು ಮತ್ತು ಅದಕ್ಕನುಸಾರ ಸಂಪೂರ್ಣ ಸಮರ್ಪಿಸಿಕೊಂಡು ಸಮಷ್ಟಿ ಸೇವೆಯನ್ನು ಮಾಡುವುದು, ಇಷ್ಟೇ ಸಾಧಕರಿಗೆ ಗೊತ್ತಿದೆ ಮತ್ತು ಇದರಲ್ಲಿಯೇ ಅವರಿಗೆ ಆನಂದವೂ ಇದೆ.
ಅಮೇರಿಕಾ ಅಥವಾ ಪಾಶ್ಚಾತ್ಯ ದೇಶಗಳು ಅರ್ಥಿಕ ದೃಷ್ಟಿಯಿಂದ ಎಷ್ಟೇ ಸಮೃದ್ಧವಾಗಿದ್ದರೂ, ಆ ದೇಶದ ಜನರಲ್ಲಿ ಶಾಂತಿ ಇದೆಯೇ ? ಆ ದೇಶಗಳಲ್ಲಿ ಕಳ್ಳತನ, ಹೊಡೆದಾಟ, ಸುಲಿಗೆ, ಪರಸ್ಪರರನ್ನು ಮೋಸಗೊಳಿಸುವುದು ನಿಂತಿದೆಯೇ ? ಶ್ರೀಮಂತಿಕೆ ಎಂದರೆ ಶಾಂತಿ ಅಲ್ಲ.
ಪೂ. ರಮಾನಂದ ಅಣ್ಣನವರು ಎಲ್ಲ ಧರ್ಮಪ್ರೇಮಿಗಳು, ಸಾಧಕರು ಮತ್ತು ಸಾಧಕರ ಕುಟುಂಬದವರ ಸಾಧನೆಗೆ ಆಧಾರಸ್ತಂಭವಾಗಿದ್ದಾರೆ. ಅವರು ಯಾರೊಂದಿಗೆ ಮಾತನಾಡುತ್ತಾರೆಯೋ, ಅವರೆಲ್ಲರೂ ಸಾಧನೆ ಮಾಡಲು ಪ್ರಾರಂಭಿಸುತ್ತಾರೆ. ಪೂ. ಅಣ್ಣನವರ ಮಾತಿನಲ್ಲಿ ಯಾವುದೇ ಅಪೇಕ್ಷೆ ಇರುವುದಿಲ್ಲ.