ರಾಷ್ಟ್ರ ರಕ್ಷಣೆಗಾಗಿ ಮುಂಬಯಿನಲ್ಲಿ ನಡೆದ ‘ಶ್ರೀ ರಾಜಮಾತಂಗಿ ಮಹಾಯಜ್ಞ’!
ಮುಂಬಯಿನಲ್ಲಿ ಯಜ್ಞ ಮುಕ್ತಾಯವಾದ ಕೂಡಲೇ ರಾಮನಾಥಿಯಲ್ಲಿರುವ ಸನಾತನದ ಆಶ್ರಮ ಪರಿಸರದಲ್ಲಿ ಗುಡುಗು ಮಿಂಚುಗಳೊಂದಿಗೆ ಮಳೆ ಸುರಿಯಿತು, ವರುಣರಾಜ ಮತ್ತು ದೇವತೆಗಳು ಈ ರೂಪದಲ್ಲಿ ಸನಾತನಕ್ಕೆ ಆಶೀರ್ವಾದ ನೀಡಿದರೋ ಎಂಬಂತಿತ್ತು.
ಮುಂಬಯಿನಲ್ಲಿ ಯಜ್ಞ ಮುಕ್ತಾಯವಾದ ಕೂಡಲೇ ರಾಮನಾಥಿಯಲ್ಲಿರುವ ಸನಾತನದ ಆಶ್ರಮ ಪರಿಸರದಲ್ಲಿ ಗುಡುಗು ಮಿಂಚುಗಳೊಂದಿಗೆ ಮಳೆ ಸುರಿಯಿತು, ವರುಣರಾಜ ಮತ್ತು ದೇವತೆಗಳು ಈ ರೂಪದಲ್ಲಿ ಸನಾತನಕ್ಕೆ ಆಶೀರ್ವಾದ ನೀಡಿದರೋ ಎಂಬಂತಿತ್ತು.
ಈ ಸಂದರ್ಭದಲ್ಲಿ ಡಾ. ಸದ್ಗುರುಗಳು ಮತ್ತು ಸಂತರು ಅಠವಳೆ ಅವರ ಉತ್ತಮ ಆರೋಗ್ಯ, ವಿಪತ್ತುಗಳಿಂದ ಸಾಧಕರ ರಕ್ಷಣೆ, ಹಿಂದೂ ರಾಷ್ಟ್ರದ ಶೀಘ್ರ ಸ್ಥಾಪನೆ, ಶ್ರೀ ಸಿದ್ಧಿವಿನಾಯಕರು ಯಜ್ಞದಲ್ಲಿ ಪಾಲ್ಗೊಳ್ಳುವುದು, ರಾಜಮಾತಂಗಿ ಮಹಾಯಜ್ಞದ ಸುಗಮ ನಿರ್ವಹಣೆ, ದೇಶದ ರಕ್ಷಣೆ ಮತ್ತು ಜನರ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಿದರು.
ಶ್ರೀ ರಾಜಮಾತಂಗಿ ಮಹಾಯಜ್ಞದ ನೇರ ಪ್ರಸಾರ ನೋಡಲು ಈ ಕೆಳಗಿನ ಲೀಂಕ್ ಅನ್ನು ಕ್ಲಿಕ್ ಮಾಡಿರಿ !
♦ Youtube.com/@SanatanSanstha
♦ SanatanRashtraShankhnad.in/events/shri-rajamatangi-mahayajna
ನಾರದರು ಬ್ರಹ್ಮದೇವನಲ್ಲಿ ಮಾತಂಗಿಯ ಉಗಮದ ಬಗ್ಗೆ ಕೇಳಿದಾಗ, ಬ್ರಹ್ಮದೇವರು, ‘ಮಾತಂಗ ಋಷಿಗಳು ೧೦ ಸಾವಿರ ವರ್ಷಗಳ ಕಾಲ ಕಠಿಣ ತಪಸ್ಸು ಮಾಡಿದರು. ಅವರ ತಪಸ್ಸಿಗೆ ಪ್ರಸನ್ನಳಾಗಿ ಆದಿಪರಾಶಕ್ತಿಯು ‘ಮಾತಂಗಿ’ಯ ರೂಪದಲ್ಲಿ ಮಾತಂಗ ಋಷಿಗಳ ಮುಂದೆ ಪ್ರಕಟಳಾದಳು.
ಪ್ಲಾಟ್ ಸಂಖ್ಯೆ 57 ರ ಖಾಲಿ ಜಾಗದಲ್ಲಿ ಮತಾಂಧ ಅಲ್ತಾಫ ಗುಲಾಮ ಹುಸೇನ ಮಣೇರ ಎಂಬಾತನು ಒಳಸಂಚಿನಿಂದ ಮತ್ತು ಕಾನೂನುಬಾಹಿರವಾಗಿ ಅನಧಿಕೃತ ಕಟ್ಟಡ ನಿರ್ಮಾಣ ಮಾಡುವ ಮೂಲಕ ‘ಲ್ಯಾಂಡ್ ಜಿಹಾದ್’ಗೆ ಯತ್ನಿಸಿದ್ದನು.
ಯಜ್ಞದ ಪ್ರಾರಂಭವು ಶ್ರೀ ಗಣೇಶ ಆವಾಹನೆ, ಪುಣ್ಯಾಹವಾಚನ ಮತ್ತು ಮಹಾಸಂಕಲ್ಪದೊಂದಿಗೆ ಆಗಲಿದೆ. ಶ್ರೀ ರಾಜಮಾತಂಗಿ ದೇವಿಯ ಮೂಲಮಂತ್ರಗಳ ಜಯಘೋಷದೊಂದಿಗೆ ಆಹುತಿಗಳನ್ನು ಅರ್ಪಿಸಲಾಗುವುದು.
ಸದ್ಯದ ಯುದ್ಧಕಾಲದಲ್ಲಿ ತಪೋಭೂಮಿ ಭಾರತಕ್ಕೆ ರಕ್ಷಣಾ ಕವಚ ಲಭಿಸಲಿ ಮತ್ತು ಭಾರತದ ಸರ್ವಾಂಗೀಣ ಅಭಿವೃದ್ಧಿಯಾಗಲಿ ಎಂಬ ಉದ್ದೇಶದಿಂದ ಸನಾತನ ಸಂಸ್ಥೆಯ ವತಿಯಿಂದ ಮೇ ೧೭, ೨೦೨೬ ರಂದು ಮುಂಬಯಿಯ ಪ್ರಭಾದೇವಿಯ ನರ್ದುಲ್ಲಾ ಟ್ಯಾಂಕ್ ಮೈದಾನದಲ್ಲಿ ‘ಶ್ರೀ ರಾಜಮಾತಂಗಿ ಮಹಾಯಾಗ’ವನ್ನು ಅದ್ದೂರಿಯಾಗಿ ಆಯೋಜಿಸಲಾಗಿದೆ.
ಮಹಾಯಜ್ಞಕ್ಕೆ ಆಗಮಿಸುವ ಭಕ್ತರಿಗೆ ಪೂರ್ವನೋಂದಣಿ ಕಡ್ಡಾಯವಾಗಿದೆ. ಯಜ್ಞ ಮಂಟಪ ಪ್ರವೇಶಿಸುವಾಗ ಭಕ್ತರಿಗೆ ಗುರುತಿನ ಚೀಟಿ ನೀಡಲಾಗುವುದು. ಮಂಟಪ ಪ್ರವೇಶಿಸಲು 2 ದ್ವಾರಗಳಿರಲಿವೆ. ಗಣ್ಯರು ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಕುಳಿತುಕೊಳ್ಳಲು ಪ್ರತ್ಯೇಕ ವ್ಯವಸ್ಥೆ ಇರಲಿದೆ.
ಆದಿಶಕ್ತಿದೇವಿ ಸತಿಯ ೧೦ ರೂಪಗಳಲ್ಲಿ, ಅಂದರೆ ದಶಮಹಾವಿದ್ಯೆಗಳಲ್ಲಿ ಶ್ರೀ ರಾಜಮಾತಂಗಿ ದೇವಿಯು ಒಂದು. ಶ್ರೀರಾಜಮಾತಂಗಿ ದೇವಿಯು ಆದಿಶಕ್ತಿಯ ಪ್ರಧಾನಮಂತ್ರಿ(ಸಲಹೆಗಾರ)ಯಾಗಿದ್ದಾಳೆ ಹಾಗೂ ಶಕ್ತಿ ಮತ್ತು ವಾಣಿಯ ಅಧಿದೇವತೆಯಾಗಿದ್ದಾಳೆ.
ಶ್ರೀ. ಚೇತನ್ ರಾಜಹಂಸ ಅವರು ರಾಜ್ಯಪಾಲರಿಗೆ ಸನಾತನ ಸಂಸ್ಥೆಯ ಕಾರ್ಯಗಳ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು, ಹಾಗೂ ಗೋವಾದ ರಾಮನಾಥಿಯಲ್ಲಿರುವ ಸನಾತನ ಆಶ್ರಮಕ್ಕೆ ಭೇಟಿ ನೀಡುವಂತೆ ಆಮಂತ್ರಣ ನೀಡಿದರು.